Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರೋಟೋ ಲಾಯರ್ಸ ಕಪ್ ಚೆಸ್: ಜಂಟಿ...

ರೋಟೋ ಲಾಯರ್ಸ ಕಪ್ ಚೆಸ್: ಜಂಟಿ ಮುನ್ನಡೆಯಲ್ಲಿ ನಿತಿನ್

ವಾರ್ತಾಭಾರತಿವಾರ್ತಾಭಾರತಿ26 Dec 2016 10:47 PM IST
share
ರೋಟೋ ಲಾಯರ್ಸ ಕಪ್ ಚೆಸ್: ಜಂಟಿ ಮುನ್ನಡೆಯಲ್ಲಿ ನಿತಿನ್

ಬೆಳ್ತಂಗಡಿ, ಡಿ.26 : ಇಲ್ಲಿನ ಮಂಜುನಾಥ ಕಲಾಭವನದಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಮಟ್ಟದ ರೋಟೋ ಲಾಯರ್ಸ್‌ ಚೆಸ್ ಮುಕ್ತ ಪಂದ್ಯಾಟದಲ್ಲಿ ಮೂರನೇ ದಿನವಾದ ಸೋಮವಾರವೂ ತಮಿಳುನಾಡಿನ ಇಂಟರ್‌ನ್ಯಾಶನಲ್ ಚೆಸ್ ಮಾಸ್ಟರ್ ನಿತಿನ್ ಎಸ್. ಸಹಿತ 6 ಮಂದಿ 5 ಪೂರ್ಣಾಂಕದ ಮನ್ನಡೆಯನ್ನು ಕಾಯ್ದುಕೊಂಡಿದ್ದಾರೆ.

 5ನೇ ಸುತ್ತಿನ ಅಂತ್ಯಕ್ಕೆ ಅಗ್ರಶ್ರೇಯಾಂಕದ ಇಂಟರ್ ನ್ಯಾಶನಲ್ ಮಾಸ್ಟರ್ ತಮಿಳುನಾಡಿನ ನಿತಿನ್, ಮೈಸೂರಿನ ಇಂಟರ್ ನ್ಯಾಶನಲ್ ಮಾಸ್ಟರ್ ಗಿರೀಶ್ ಕೌಶಿಕ್, ಮಂಗಳೂರಿನ ಗಹನ್.ಎಮ್.ಜಿ, ಕೊಡಗಿನ ಅಗಸ್ಟಿನ್, ಬೆಂಗಳೂರಿನ ಮಂಜುನಾಥ್.ಜಿ, ಸ್ಥಳೀಯ ಪ್ರತಿಭೆ ಇಶಾ ಶರ್ಮ ಪೂರ್ಣಾಂಕದ ಮುನ್ನಡೆಯಲ್ಲಿದ್ದಾರೆ.

 ಇಂದಿನ ಅತ್ಯಂತ ರೋಚಕ ಪಂದ್ಯವೊಂದರಲ್ಲಿ ಮೊದಲನೇ ಬೋರ್ಡ್‌ನಲ್ಲಿ ನಿತಿನ್ ಅವರನ್ನು ಎದುರಿಸಿದ ಸ್ಥಳೀಯ ಪ್ರತಿಭೆ ಶಾಬ್ದಿಕ್ ವರ್ಮ ಚೆಸ್ ಅಭಿಮಾನಿಗಳ ಮನಸೂರೆಗೊಳ್ಳುವಂತೆ ಆಡಿರುವುದ ಗಮನಾರ್ಹವಾಗಿತ್ತು. ಗೆಲ್ಲುವ ಹಂತಕ್ಕೆ ಬಂದರೂ 32ನೇಯ ನಂತರ ನಿತಿನ್ ತನ್ನ ಅನುಭವದ ಆಧಾರದಿಂದ ಹೆಚ್ಚಿನ ದಾಳಗಳನ್ನು ವಿನಿಮಯ ಮಾಡಿ ಜಯ ದಾಖಲಿಸಿದರು. ಸತತ ನಾಲ್ಕು ಘಂಟೆ ನಡೆದ ಸಿಸಿಲಿಯನ್ ಮಾದರಿಯ ಆಟದಲ್ಲಿ ಕೆಲವೊಂದು ಅಚ್ಚರಿಯ ನಡೆಯನ್ನು ನಡೆಸಿದ ಶಾಬ್ದಿಕ್ ಆಟದಲ್ಲಿ ಸೋತರೂ ಚೆಸ್ ಆಟಗಾರರು ಹಾಗೂ ಅಭಿಮಾನಿಗಳ ಮನ ಗೆದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X