Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರಿಗೆ...

ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರಿಗೆ ಅಡುಗೆ ಅನಿಲ ವಿತರಣೆ

ವಾರ್ತಾಭಾರತಿವಾರ್ತಾಭಾರತಿ26 Dec 2016 11:42 PM IST
share
ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರಿಗೆ ಅಡುಗೆ ಅನಿಲ ವಿತರಣೆ

ಮುಲ್ಕಿ, ಡಿ.25: ಗ್ರಾಮೀಣ ಪ್ರದೇಶಗಳಲ್ಲಿ ಅಗತ್ಯ ಮೂಲ ಸೌಕರ್ಯಗಳನ್ನು ಅರಿತು ಸರಕರ ಸ್ಪಂದಿಸುತ್ತಿದ್ದು, ಗ್ರಾಮ ಪಂಚಾಯತ್ ಸದಸ್ಯರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಸರಕಾರದ ಸವಲತ್ತುಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ಶ್ರಮಿಸಬೇಕು ಎಂದು ಶಾಸಕ ಅಭಯಚಂದ್ರ ಜೈನ್ ಹೇಳಿದರು.

ಅತಿಕಾರಿ ಬೆಟ್ಟು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರಿಗೆ ಅಡುಗೆ ಅನಿಲ ವಿತರಣೆ ಮತ್ತು ಅಂಗವಿಕಲರಿಗೆ ಸಹಾಯಧನ ವಿತರಿಸಿ ಮಾತನಾಡಿದರು.

ಮುಲ್ಕಿ ಮೂಡಬಿರೆ ಕ್ಷೇತ್ರದ ಹೆಚ್ಚಿನ ಗ್ರಾಮೀಣ ರಸ್ತೆಗಳು ವಿವಿಧ ಸರಕಾರಿ ಯೋಜನೆಗಳಡಿ ಸುಸ್ಥಿತಿಯನ್ನು ಕಂಡುಕೊಂಡಿದ್ದು ಹೆಚ್ಚಿನ ರಸ್ತೆಗಳನ್ನು ಕಾಂಕ್ರೀಟೀಕರಣಗೊಳಿಸಲಾಗಿದೆ. ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಬಹುಗ್ರಾಮ ನೀರಿನ ಯೋಜನೆಗೆ ಕಿಂಡಿ ಆಣೆಕಟ್ಟುಗಳನ್ನು ಸರಿಪಡಿಸುವುದರೊಂದಿಗೆ ನೂತನ ಕಿಂಡಿ ಆಣೆಕಟ್ಟುಗಳನ್ನು ಲೋಕಾರ್ಪಣೆಗೊಳಿಸಲಾಗಿದೆ ಎಂದರು.
  ಮುಂದಿನ ದಿನಗಳಲ್ಲಿ ಬೃಹತ್ ಉಪ್ಪುನೀರು ತಡೆ ಆಣೆಕಟ್ಟು ಮಟ್ಟುವಿನಲ್ಲಿ ನಿರ್ಮಾಣಗೊಳ್ಳಲಿದೆ. ಜನಸಾಮಾನ್ಯರು ಸರಕಾರಿ ಯೋಜನೆಗಳ ಸಂಪೂರ್ಣ ಫಾಲಾನುಭವಿಗಳಾಗಿ ಯೋಜನೆಗಳ ಯಶಸ್ಸಿಗೆ ಸಹಕರಿಸಬೇಕು ಎಂದರು.

  ಸಭೆಯ ಅಧ್ಯಕ್ಷತೆತಯನ್ನು ಅತಿಕಾರಿ ಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾರದಾ ವಸಂತ್ ವಹಿಸಿದ್ದರು.

ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಧನಂಜಯ ಮಟ್ಟು, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಗಂಗಾಧರ ಶೆಟ್ಟಿ, ಹಿರಿಯರಾದ ರಾಮದಾಸ್ ಶೆಟ್ಟಿ, ವಿಷ್ಣುದಾಸ್ ಭಟ್, ಉಪಾಧ್ಯಕ್ಷ ಕಿಶೋರ್ ಶೆಟ್ಟಿ ದೆಪ್ಪುಣಿ ಗುತ್ತು, ಸದಸ್ಯರಾದ ದಯಾನಂದ ಕೋಟ್ಯಾನ್, ಮನೋಹರ ಕೋಟ್ಯಾನ್, ಶಾರದಾ,ಕಲಾವತಿ, ಜೀವನ್ ಶೆಟ್ಟಿ, ಹರೀಶ್ ಶೆಟ್ಟಿ ಕಾರ್ಯದರ್ಶಿ ಯೋಗೀಶ್ ನಾನಿಲ್ ಮತ್ತಿತರರಿದ್ದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X