Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರೆಸ್ಸೆಸ್ ಕೇಂದ್ರ ನಾಗ್ಪುರದಲ್ಲೇ 5000...

ಆರೆಸ್ಸೆಸ್ ಕೇಂದ್ರ ನಾಗ್ಪುರದಲ್ಲೇ 5000 ಹಿಂದುಳಿದ ವರ್ಗಗಳ ಜನರಿಂದ ಬೌದ್ಧ ಧಮ್ಮಕ್ಕೆ 'ಘರ್ ವಾಪ್ಸಿ'

ವಾರ್ತಾಭಾರತಿವಾರ್ತಾಭಾರತಿ27 Dec 2016 6:31 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಆರೆಸ್ಸೆಸ್ ಕೇಂದ್ರ ನಾಗ್ಪುರದಲ್ಲೇ  5000  ಹಿಂದುಳಿದ ವರ್ಗಗಳ ಜನರಿಂದ ಬೌದ್ಧ ಧಮ್ಮಕ್ಕೆ  ಘರ್ ವಾಪ್ಸಿ

ನಾಗ್ಪುರ, ಡಿ.27: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ನೇತೃತ್ವದಲ್ಲಿ ಆರು ಲಕ್ಷ ದಲಿತರು ಹಿಂದೂ ಧರ್ಮದಿಂದ ಬೌದ್ಧ ಧರ್ಮಕ್ಕೆ ಮತಾಂತರಗೊಂಡ 60 ವರ್ಷಗಳ ನಂತರ ಈ ರವಿವಾರ ಆರೆಸ್ಸೆಸ್ ಕೇಂದ್ರ ನಾಗ್ಪುರದಲ್ಲಿ 5000ಕ್ಕೂ ಅಧಿಕ ಇತರ ಹಿಂದುಳಿದ ವರ್ಗಗಳ ಜನರು ಬೌದ್ಧ ಧರ್ಮ ಸ್ವೀಕರಿಸಿದ್ದಾರೆ.

ದೀಕ್ಷಭೂಮಿಯಲ್ಲಿ ನಡೆದ ಈ ಬೌದ್ಧ ಧರ್ಮ ಸ್ವೀಕಾರ ಸಮಾರಂಭವು ಸತ್ಯಶೋಧಕ್ ಒಬಿಸಿ ಪರಿಷದ್ ನಡೆಸಿದ ಐದು ವರ್ಷಗಳ ಕಾರ್ಯಯೋಜನೆಯ ಫಲಶ್ರುತಿಯಾಗಿದೆ. ಆರಂಭದಲ್ಲಿ ಈ ಸಮಾರಂಭವನ್ನು ಅಂಬೇಡ್ಕರ್ ಅವರು ಬೌದ್ಧ ಧರ್ಮ ದೀಕ್ಷೆ ತೆಗೆದುಕೊಂಡ ದಿನದ ವಾರ್ಷಿಕೋತ್ಸವದಂದೇ ನಡೆಸಲು ಪರಿಷದ್ ಯೋಚಿಸಿತ್ತಾದರೂ ಆ ದಿನ ನಾಗ್ಪುರದಲ್ಲಿ ಭಾರೀ ಜನಜಂಗುಳಿಯಿರಬಹುದೆಂದು ಅಂದಾಜಿಸಿ ಈ ಯೋಚನೆಯನ್ನು ಮುಂದೂಡಲಾಗಿತ್ತು.

ಅಂತಿಮವಾಗಿ, ಸಾವಿತ್ರಿ ಭಾಯಿ ಫುಲೆ ಅವರು ಹುಡುಗಿಯರಿಗಾಗಿ ಪ್ರಥಮ ಶಾಲೆ ಸ್ಥಾಪಿಸಿದ ದಿನದಂದು ಅದು ಕ್ರಿಸ್ಮಸ್ ದಿನ ಹಾಗೂ ಮನುಸ್ಮತಿ ದಹನ್ ದಿವಸ್ ಕೂಡ ಆಗಿದ್ದರಿಂದ ಡಿಸೆಂಬರ್ 25ರಂದು ನಡೆಸಲು ನಿರ್ಧರಿಸಲಾಯಿತೆಂದು ಪರಿಷದ್ ಹೇಳಿಕೊಂಡಿದೆ.

2011ರಿಂದ ತನ್ನ ಕಾರ್ಯಯೋಜನೆ ಆರಂಭಿಸಿದ್ದ ಪರಿಷದ್ ಇತರ ಹಿಂದುಳಿದ ವರ್ಗದವರನ್ನು ‘ನಾಗವಂಶಿಗಳು’ ಹಾಗೂ ಮಧ್ಯಯುಗದಲ್ಲಿ ಅವರು ಬೌದ್ಧ ಧರ್ಮದವರಾಗಿದ್ದರು ಎಂದು ಅಂದುಕೊಂಡಿತ್ತಲ್ಲದೆ, ಅವರ ಬೌದ್ಧ ಧರ್ಮಕ್ಕೆ ಮತಾಂತರ 'ನಿಜವಾದ ಘರ್ ವಾಪ್ಸಿ' ಎಂದು ಹೇಳಿಕೊಂಡಿದೆ.

ಮತಾಂತರಗೊಂಡ ಹೆಚ್ಚಿನವರು ಮಹಾರಾಷ್ಟ್ರದವರಾದರೆ, ಪ್ರತಿಯೊಂದು ರಾಜ್ಯದಿಂದ ಕನಿಷ್ಠ 10ರಿಂದ 12 ಪ್ರತಿನಿಧಿಗಳು ಹಾಜರಿದ್ದರು. ಪರಿಷದ್ ತನ್ನ ಕಾರ್ಯಯೋಜನೆಯನ್ನು ಇಡೀ ದೇಶಕ್ಕೆ ವಿಸ್ತರಿಸುವ ಬಗ್ಗೆ ಯೋಚಿಸುತ್ತಿದ್ದು, ಮತಾಂತರಗೊಂಡವರಿಗೆ ಧಾರ್ಮಿಕ ಶಿಕ್ಷಣ ನೀಡಲೂ ತೀರ್ಮಾನಿಸಿದೆ. 

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X