Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಆರೋಪಿಯನ್ನು ಹಿಡಿಯಲು ಬಂದ ಪೊಲೀಸರ...

ಆರೋಪಿಯನ್ನು ಹಿಡಿಯಲು ಬಂದ ಪೊಲೀಸರ ಮೇಲೆಯೇ ನಾಯಿಗಳನ್ನು ಛೂ ಬಿಟ್ಟ ಮಹಿಳೆ !

ವಾರ್ತಾಭಾರತಿವಾರ್ತಾಭಾರತಿ27 Dec 2016 4:20 PM IST
share
ಆರೋಪಿಯನ್ನು  ಹಿಡಿಯಲು ಬಂದ ಪೊಲೀಸರ ಮೇಲೆಯೇ ನಾಯಿಗಳನ್ನು ಛೂ ಬಿಟ್ಟ ಮಹಿಳೆ !

ಬೆಂಗಳೂರು, ಡಿ.27: ಕೊಲೆ ಯತ್ನ ಪ್ರಕರಣದ ಆರೋಪಿಯೊಬ್ಬನನ್ನು ಬಂಧಿಸಲು ಪೊಲೀಸರು ಇತ್ತೀಚೆಗೆ ಮುಂಜಾವು ಮೂರು ಗಂಟೆಯ ಹೊತ್ತಿಗೆ ಕುಮಾರಸ್ವಾಮಿ ಲೇಔಟಿನ ಕಾಶಿನಗರದಲ್ಲಿರುವ ಆತನ ಮನೆಯ ಕದ ತಟ್ಟಿದಾಗ ಅವರನ್ನು ಒಳಪ್ರವೇಶಿಸಲು ಬಿಡದ ಯುವತಿಯೊಬ್ಬಳು ತನ್ನ ನಾಯಿಯನ್ನು ಪೊಲೀಸರತ್ತ ಛೂ ಬಿಟ್ಟ ಪರಿಣಾಮ ಅವರು ಪ್ರಾಣ ಭಯದಿಂದ ಅಲ್ಲಿಂದ ಓಡಿ ಹೋಗುವಂತಾದ ಪ್ರಸಂಗ ನಡೆದಿತ್ತು ಕೊನೆಗೆ ನಾಯಿಯನ್ನು ಅದ್ಹೇಗೋ ತಮ್ಮ ನಿಯಂತ್ರಣಕ್ಕೆ ತರುವಲ್ಲಿ ಪೊಲೀಸರು ಸಫಲರಾದರು.

ವರದಿಗಳ ಪ್ರಕಾರ ವಿನೋದ್ ಆಲಿಯಾಸ್ ಕೋತಿ ಎಂಬ ಯುವಕ ಕೊಲೆ ಯತ್ನ ಪ್ರಕರಣವೊಂದರಲ್ಲಿ ಬೇಕಾಗಿದ್ದವನಾಗಿದ್ದರಿಂದ ಆತನನ್ನು ಬೆಳಗಿನ ಜಾವ ಸುಲಭವಾಗಿ ಹಿಡಿಯಬಹುದೆಂದು ಪೊಲೀಸರ ಒಂದು ತಂಡ ಆತನ ಮನೆಯತ್ತ ನಡೆದಿತ್ತು. ಆದರೆ ಬಾಗಿಲು ತೆರೆದಿದ್ದ ವಿನೋದ್ ಸಹೋದರಿ ಇಷ್ಟು ಹೊತ್ತಿನಲ್ಲಿ ಬಾಗಿಲು ಬಡಿದಿದ್ದೇಕೆಂದು ಪೊಲೀಸರನ್ನು ಪ್ರಶ್ನಿಸಿದ್ದಳಲ್ಲದೆ ವಿನೋದ್ ಹೆಸರಿನವರು ಮನೆಯಲ್ಲಿಲ್ಲವೆಂದು ಹೇಳಿದ್ದಳು. ಪೊಲೀಸರನ್ನು ನಿಂದಿಸಿದ್ದೇ ಅಲ್ಲದೆ ತನ್ನ ಕೈಯ್ಯಲ್ಲಿದ್ದ ಮೊಬೈಲ್ ಫೋನನ್ನೂ ಅವರತ್ತ ಬೀಸಿದ ಪರಿಣಾಮ ಅದು ಗೋಡೆಗೆ ಬಡಿದು ಚೂರುಚೂರಾಗಿತ್ತು. ಅಂತಿಮ ಯತ್ನವಾಗಿ ಆಕೆ ತನ್ನ ನಾಯಿಯನ್ನು ಪೊಲೀಸರತ್ತ ಛೂ ಬಿಟ್ಟಿದ್ದಳು.ಈ ವಿದ್ಯಮಾನದಿಂದ ಸಂಭಾಳಿಸಿಕೊಂಡಿರುವ ಪೊಲೀಸರು ಇದೀಗ ವಿನೋದನನ್ನು ಬಂಧಿಸಿದ್ದಾರೆ ಹಾಗೂ ಅವರ ಕರ್ತವ್ಯ ನಿರ್ವಹಣೆಗೆ ಅಡ್ಡಿಯಾದ ಆತನ ಸಹೋದರಿಯ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X