Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೋಟು ರದ್ದತಿಯಿಂದ ಭಯೋತ್ಪಾದನೆ ನಿಧಿ,...

ನೋಟು ರದ್ದತಿಯಿಂದ ಭಯೋತ್ಪಾದನೆ ನಿಧಿ, ಮಾನವ-ಮಾದಕ ದ್ರವ್ಯ ಸಾಗಾಟ ನಾಶ: ಪ್ರಧಾನಿ

ವಾರ್ತಾಭಾರತಿವಾರ್ತಾಭಾರತಿ27 Dec 2016 7:50 PM IST
share
ನೋಟು ರದ್ದತಿಯಿಂದ ಭಯೋತ್ಪಾದನೆ ನಿಧಿ, ಮಾನವ-ಮಾದಕ ದ್ರವ್ಯ ಸಾಗಾಟ ನಾಶ: ಪ್ರಧಾನಿ

ಡೆಹ್ರಾಡೂನ್, ಡಿ.27: ದೊಡ್ಡ ಕಾರ್ಪೊರೇಟ್‌ಗಳು ಹಾಗೂ ಶ್ರೀಮಂತರಿಗೆ ನೆರವಾಗುತ್ತಿದೆಯೆಂಬ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರ ಆರೋಪಕ್ಕೆ ತಿರುಗೇಟು ನೀಡಿರುವ ಪ್ರಧಾನಿ ನರೇಂದ್ರ ಮೋದಿ, ತನ್ನ ಸರಕಾರವು ಬಡವರ ಕುರಿತು ಕೆಲಸ ಮಾಡುತ್ತಿದೆ ಎಂದು ಮಂಗಳವಾರ ತಿಳಿಸಿದ್ದು, ನೋಟು ರದ್ದತಿಯು ಒಂದೇ ಏಟಿಗೆ ಕಪ್ಪುಹಣ, ಭಯೋತ್ಪಾದನೆ ನಿಧಿ ಹಾಗೂ ಮಾನವ ಮತ್ತು ಮಾದಕ ದ್ರವ್ಯ ಕಳ್ಳ ಸಾಗಣೆಗಳನ್ನು ನಾಶಗೊಳಿಸಿದೆಯೆಂದು ಒತ್ತಿ ಹೇಳಿದ್ದಾರೆ.

ನೋಟು ನಿಷೇಧವನ್ನು ವಿರೋಧಿಸುತ್ತಿರುವ ಪಕ್ಷಗಳತ್ತ ಬಂದೂಕು ಚಾಚಿದ ಪ್ರಧಾನಿ, ತನ್ನ ನಿರ್ಧಾರವು ‘ಕಳ್ಳರ ಗುಂಪಿನ ನಾಯಕನಿಗೆ’ ನಾಟಿಕೊಂಡುದರಿಂದ ಕೆಲವು ಜನರು ಹತಾಶರಾಗಿದ್ದಾರೆಂದು ಟೀಕಿಸಿದ್ದಾರೆ.

ಚುನಾವಣಾ ಹೊಸ್ತಿಲಲ್ಲಿರುವ ಉತ್ತರಾಖಂಡದಲ್ಲಿ ಬಿಜೆಪಿಯ ‘ಪರಿವರ್ತನ ಮಹಾರ್ಯಾಲಿಯಲ್ಲಿ’ ಮಾತನಾಡುತ್ತಿದ್ದ ಅವರು, ಸಬ್ಸಿಡಿ ಗ್ಯಾಸ್ ಸಿಲಿಂಡರ್‌ಗಳ ಸಂಖ್ಯೆಯನ್ನು 9ರಿಂದ 12ಕ್ಕೇರಿಸಿದ ಹಿಂದಿನ ಯುಪಿಎ ಸರಕಾರದ ಕ್ರಮವನ್ನು ಸ್ಮರಣೀಯವೆಂದು ಬಿಂಬಿಸಲಾಗಿತ್ತು. ಆದರೆ, ತನ್ನ ಸರಕಾರವು ಬಡತನ ರೇಖೆಗಿಂತ ಕೆಳಗಿರುವ 5 ಕೋಟಿ ಜನರಿಗೆ ಗ್ಯಾಸ್ ಸಿಲಿಂಡರ್‌ಗಳನ್ನು ನೀಡಿದೆ ಎನ್ನುವ ಮೂಲಕ ರಾಹುಲ್‌ರ ಆರೋಪಗಳಿಗೆ ತಿರುಗೇಟು ನೀಡಿದ್ದಾರೆ.

18 ಸಾವಿರ ಗ್ರಾಮಗಳು ವಿದ್ಯುತ್ ಸೌಲಭ್ಯವಿಲ್ಲದೆ 18ನೆ ಶತಮಾನದಲ್ಲೇ ಜೀವಿಸುತ್ತಿದ್ದರು. ಒಂದು ಸಾವಿರ ದಿನಗಳಲ್ಲಿ ತಾವು 12 ಸಾವಿರ ಗ್ರಾಮಗಳಿಗೆ ವಿದ್ಯುತ್ ಒದಗಿಸಿದ್ದೇವೆ. ಉಳಿದ 6 ಸಾವಿರ ಗ್ರಾಮಗಳಲ್ಲಿ ಕೆಲಸ ಪ್ರಗತಿಯಲ್ಲಿದೆ. ಇದು ಶ್ರೀಮಂತರಿಗಾಗಿ ಮಾಡಿದ ಕೆಲಸವೇ ಅಥವಾ ಬಡವರ ಸಬಲೀಕರಣವೇ? ಎಂದು ಮೋದಿ ಪ್ರಶ್ನಿಸಿದ್ದಾರೆ.

ರೂ.500 ಹಾಗೂ 1000ದ ನೋಟು ರದ್ದತಿಯ ನಿರ್ಧಾರದಿಂದ ಕಪಾಟು, ಜಮಖಾನೆಗಳಡಿ ಶೇಖರಿಸಿದ್ದ ಕಪ್ಪುಹಣ ಈಗ ಬ್ಯಾಂಕ್‌ಗಳಿಗೆ ಹಾಗೂ ಜನರಿಗೆ ಬರಲಾರಂಭಿಸಿದೆ. ತಾನು ದೇಶವನ್ನು ನಾಶಗೊಳಿಸಿರುವ ಕಪ್ಪು ಹಣ ಹಾಗೂ ‘ಕಪ್ಪು ಹೃದಯಗಳಿಂದ’ ಮುಕ್ತಿ ಪಡೆಯಲು ಚೌಕಿದಾರನ(ಕಾವಲುಗಾರ) ತನ್ನ ಕರ್ತವ್ಯವನ್ನು ಈಡೇರಿಸುತ್ತಿದ್ದೇನೆಂದು ಪ್ರಧಾನಿ ಹೇಳಿದ್ದಾರೆ.

ಕೆಲವರಿಗೆ ಭ್ರಷ್ಟಾಚಾರ ರಕ್ತದಲ್ಲಿಯೇ ಇದೆ. ಅವರು, ಹಣ ಪರಿವರ್ತನೆಗೆ ಹಿಂಬಾಗಿಲನ್ನು ಉಪಯೋಗಿಸಿದ್ದರು ಹಾಗೂ ಮೋದಿಗೆ ತಿಳಿಯದೆಂದು ಭಾವಿಸಿದ್ದರು. ಆದರೆ, ತಮಗೆ ತಿಳಿದಿತ್ತು ಹಾಗೂ ಅವರೀಗ ಹಿಡಿಯಲ್ಪಡುತ್ತಿದ್ದಾರೆಂದು ಕಪ್ಪುಕುಳಗಳ ವಿರುದ್ಧ ಕಾನೂನು ಜಾರಿ ಸಂಸ್ಥೆಗಳ ಇತ್ತೀಚಿನ ದಾಳಿಗಳನ್ನುಲ್ಲೇಖಿಸಿ ಅವರು ತಿಳಿಸಿದ್ದಾರೆ.

ನೋಟು ರದ್ದತಿಯನ್ನು ಸ್ವಚ್ಛತಾ ಆಂದೋಲನವೆಂದು ಬಣ್ಣಿಸಿದ ಅವರು, ತನಗೆ ಬೆಂಬಲವಾಗಿ ನಿಂತ ಜನರಿಗೆ ಕೃತಜ್ಞತೆ ಸೂಚಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X