Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ದಾವೂದ್ ಅಥವಾ ಯಾಕೂಬ್ ಎಂದು ಹೆಸರಿಡಬೇಡಿ...

ದಾವೂದ್ ಅಥವಾ ಯಾಕೂಬ್ ಎಂದು ಹೆಸರಿಡಬೇಡಿ ಎಂಬ ಬಿಟ್ಟಿ ಸಲಹೆಗೆ ನೀಡಿದ ಅತ್ಯುತ್ತಮ ಉತ್ತರ ಏನು ಗೊತ್ತೇ ?

ವಾರ್ತಾಭಾರತಿವಾರ್ತಾಭಾರತಿ27 Dec 2016 8:04 PM IST
share
ದಾವೂದ್ ಅಥವಾ ಯಾಕೂಬ್ ಎಂದು ಹೆಸರಿಡಬೇಡಿ ಎಂಬ ಬಿಟ್ಟಿ ಸಲಹೆಗೆ ನೀಡಿದ ಅತ್ಯುತ್ತಮ ಉತ್ತರ ಏನು ಗೊತ್ತೇ ?

ಬಾಲಿವುಡ್ ಸ್ಟಾರ್ ಜೋಡಿ ಸೈಫ್ ಅಲಿ ಖಾನ್ ಹಾಗು ಕರೀನಾ ಕಪೂರ್ ಇತ್ತೀಚಿಗೆ ತಮ್ಮ ಗಂಡು ಮಗುವಿಗೆ ತೈಮೂರ್ ಅಲಿ ಖಾನ್ ಪಟೌಡಿ ಎಂದು ಹೆಸರಿಟ್ಟಿದ್ದು, ಅದರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬಿಸಿಬಿಸಿ ಚರ್ಚೆ ನಡೆದಿದ್ದು ನಿಮಗೆ ಗೊತ್ತೇ ಇದೆ.

' ಆಕ್ರಮಣಕಾರ' ತೈಮೂರ್ ಬಿಟ್ಟು ಬೇರೆ ಹೆಸರು ಸಿಗಲಿಲ್ಲವೇ ಎಂದು ಕೇಳಿದರೆ , ಅವರ ಮಗುವಿಗೆ ಅವರಿಗೆ ಬೇಕಾದ ಹೆಸರು ಇಡುತ್ತಾರೆ , ನಿಮಗ್ಯಾಕೆ ಅದರ ತಲೆಬಿಸಿ ? ಎಂದು ಇನ್ನು ಕೆಲವರು ಪ್ರತಿಕ್ರಿಯಿಸಿದರು. 

ಅದರ ಬೆನ್ನಿಗೆ ಮೊನ್ನೆ ಡಿಸೇಂಬರ್ 20 ಕ್ಕೆ ಭಾರತದ ಆಲ್ ರೌನ್ದರ್ ಇರ್ಫಾನ್ ಪಠಾಣ್ ಅವರ ಪತ್ನಿ ಸಫಾ ಬೇಗ್ ಅವರು ಗಂಡು ಮಗುವಿಗೆ ಜನ್ಮ ನೀಡಿದರು. ಕುಟುಂಬಕ್ಕೆ ಜೂನಿಯರ್ ಪಠಾಣ್ ಆಗಮನದ ಸಂಭ್ರಮವನ್ನು ತಂದೆ ಇರ್ಫಾನ್ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದರು. 

ಅದರ ಬೆನ್ನಿಗೇ ಇರ್ಫಾನ್ ದಂಪತಿಗೆ ಕೆಲವರು ಸಲಹೆ ನೀಡಿದರು. ಒಬ್ಬ ಅಭಿಮಾನಿಯಂತೂ " ನಿಮ್ಮ ಮಗುವಿಗೆ ದಾವೂದ್ ಅಥವಾ ಯಾಕೂಬ್ ಎಂದು ಹೆಸರಿಡಬೇಡಿ " ಎಂದು ಹೇಳಿಬಿಟ್ಟ. ಕೇಳದೆಯೇ ನೀಡಿದ ಈ ಬಿಟ್ಟಿ ಸಲಹೆಗೆ ಮೃದುವಾಗಿಯೇ ಪ್ರತಿಕ್ರಿಯಿಸಿದ ಇರ್ಫಾನ್ ಮಾತ್ರ ಅತ್ಯುತ್ತಮ ಉತ್ತರವನ್ನೇ ಕೊಟ್ಟರು. 

" ಹೆಸರು ಯಾವುದಿಟ್ಟರೂ ಆತ ತನ್ನ ತಂದೆ ಮತ್ತು ದೊಡ್ಡಪ್ಪನ ಹಾಗೆ ಮುಂದೆ ದೇಶದ ಹೆಸರು ಬೆಳಗುವವನಾಗುತ್ತಾನೆ " ಎಂದು ಹೇಳಿದರು ಇರ್ಫಾನ್ ! 
ಅಂದ ಹಾಗೆ ಇರ್ಫಾನ್ ತನ್ನ ಪುತ್ರನಿಗೆ ಇಮ್ರಾನ್ ಎಂದು ಹೆಸರಿಟ್ಟಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X