Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 10 ಲ.ರೂ.ಗೂ ಅಧಿಕ ಆದಾಯವಿರುವವರ ಸಂಖ್ಯೆ...

10 ಲ.ರೂ.ಗೂ ಅಧಿಕ ಆದಾಯವಿರುವವರ ಸಂಖ್ಯೆ 24 ಲಕ್ಷ, ಆದರೆ ವಾರ್ಷಿಕ ಖರೀದಿಯಾಗುತ್ತಿರುವ ಕಾರುಗಳು 25 ಲಕ್ಷ!

ವಾರ್ತಾಭಾರತಿವಾರ್ತಾಭಾರತಿ27 Dec 2016 8:15 PM IST
share
10 ಲ.ರೂ.ಗೂ ಅಧಿಕ ಆದಾಯವಿರುವವರ ಸಂಖ್ಯೆ 24 ಲಕ್ಷ, ಆದರೆ ವಾರ್ಷಿಕ ಖರೀದಿಯಾಗುತ್ತಿರುವ ಕಾರುಗಳು 25 ಲಕ್ಷ!

ಹೊಸದಿಲ್ಲಿ,ಡಿ.27: ಭಾರತದಲ್ಲಿ 10 ಲ.ರೂ.ಗೂ ಅಧಿಕ ವಾರ್ಷಿಕ ಆದಾಯ ಘೋಷಿಸಿರುವ ಜನರ ಸಂಖ್ಯೆ 24.4 ಲಕ್ಷ ಮಾತ್ರ. ಆದರೆ ಕಳೆದ ಐದು ವರ್ಷಗಳಿಂದ 35,000 ಐಷಾರಾಮಿ ಕಾರುಗಳು ಸೇರಿದಂತೆ ಪ್ರತಿ ವರ್ಷ ಈ ದೇಶದಲ್ಲಿ 25 ಲಕ್ಷ ಹೊಸ ಕಾರುಗಳ ಖರೀದಿಯಾಗುತ್ತಿದೆ.
125 ಕೋಟಿಗೂ ಅಧಿಕ ಜನಸಂಖ್ಯೆಯನ್ನು ಹೊಂದಿರುವ ಭಾರತದಲ್ಲಿ 2014-15ನೇ ತೆರಿಗೆ ವರ್ಷದಲ್ಲಿ ಕೇವಲ 3.65 ಕೋ.ಜನರು ತಮ್ಮ ಆದಾಯ ತೆರಿಗೆ ರಿಟರ್ನ್‌ಗಳನ್ನು ಸಲ್ಲಿಸಿದ್ದಾರೆ. ಭಾರೀಸಂಖ್ಯೆಯ ಜನರು ತೆರಿಗೆ ಜಾಲದಿಂದ ಹೊರಗೆ ಉಳಿದುಕೊಂಡಿದ್ದಾರೆ ಎಂದು ಹಿರಿಯ ಆದಾಯ ತೆರಿಗೆ ಅಧಿಕಾರಿಯೋರ್ವರು ತಿಳಿಸಿದರು.

ಈ 3.65 ಕೋ.ಜನರ ಪೈಕಿ ಕೇವಲ 5.5 ಲ.ಜನರು ಐದು ಲಕ್ಷ ರೂ.ಗೂ ಹೆಚ್ಚಿನ ತೆರಿಗೆಯನ್ನು ಪಾವತಿಸಿದ್ದಾರೆ ಮತ್ತು ಇದು ದೇಶದ ಒಟ್ಟು ತೆರಿಗೆ ಸಂಗ್ರಹದ ಶೇ.57ರಷ್ಟಾಗಿದೆ. ಅಂದರೆ ತೆರಿಗೆ ರಿಟರ್ನ್‌ಗಳನ್ನು ಸಲ್ಲಿಸಿರುವ 3.65 ಕೋ.ಜನರ ಪೈಕಿ ಕೇವಲ 1.5ರಷ್ಟು ಜನರು ಶೇ.57ರಷ್ಟು ತೆರಿಗೆ ಪಾವತಿಸಿದ್ದಾರೆ ಎಂದರು.

ತೆರಿಗೆ ರಿಟರ್ನ್‌ಗಳನ್ನು ಕಾರುಗಳ ಮಾರಾಟಕ್ಕೆ ಹೋಲಿಸಿದಾಗ ಅಚ್ಚರಿಯ ಅಂಕಿಅಂಶಗಳು ಬೆಳಕಿಗೆ ಬಂದಿವೆ. ಕಳೆದ ಐದು ವರ್ಷಗಳಲ್ಲಿ ಸರಾಸರಿ ಸುಮಾರು 25 ಲ.ಕಾರುಗಳು ಪ್ರತಿ ವರ್ಷ ಮಾರಾಟವಾಗಿವೆ. ಹಿಂದಿನ ಮೂರು ವರ್ಷಗಳಲ್ಲಿಯೇ 25.03 ಲ., 26 ಲ. ಮತ್ತು 27 ಲ.ಕಾರುಗಳು ಮಾರಾಟವಾಗಿವೆ. ಇದು ಕಾರುಗಳನ್ನು ಖರೀದಿಸುವಷ್ಟು ಆದಾಯ ಹೊಂದಿರುವ ಭಾರೀಸಂಖ್ಯೆಯ ಜನರು ತೆರಿಗೆ ಬಲೆಯಿಂದ ಹೊರಗಿದ್ದಾರೆ ಎನ್ನುವುದನ್ನು ಸೂಚಿಸುತ್ತದೆ ಎಂದು ಹೇಳಿದ ಅಧಿಕಾರಿ, ಕಾರೊಂದು ಸಾಮಾನ್ಯವಾಗಿ ಏಳು ವರ್ಷಗಳ ಜೀವಿತಾವಧಿ ಹೊಂದಿರುತ್ತದೆ ಮತ್ತು ಜನಸಾಮಾನ್ಯರು ಐದು ವರ್ಷಕ್ಕೆ ಮೊದಲು ಎರಡನೇ ಕಾರು ಖರೀದಿಸುವುದಿಲ್ಲ ಎಂದರು.

ಕೇವಲ 48,417 ಜನರು ವರ್ಷಕ್ಕೆ ಒಂದು ಕೋ.ರೂ.ಗೂ ಅಧಿಕ ಆದಾಯವನ್ನು ಘೋಷಿಸುತ್ತಿದ್ದಾರೆ. ಆದರೂ ಬಿಎಂಡಬ್ಲೂ,ಜಾಗ್ವಾರ್,ಆಡಿ,ಮರ್ಸಿಡಿಸ್‌ನಂತಹ ಸುಮಾರು 35,000 ಐಷಾರಾಮಿ ಕಾರುಗಳು ಪ್ರತಿವರ್ಷ ಮಾರಾಟವಾಗುತ್ತಿವೆ.

ರಿಟರ್ನ್‌ಗಳನ್ನು ಸಲ್ಲಿಸಿರುವವರ ಪೈಕಿ 5.32 ಲ.ಜನರು ವಾರ್ಷಿಕ 2 ಲ.ರೂ.ಗೂ ಕಡಿಮೆ ಆದಾಯವನ್ನು ಹೊಂದಿದ್ದು, ಅವರು ಆದಾಯ ತೆರಿಗೆ ವ್ಯಾಪ್ತಿಯಲ್ಲಿಲ್ಲ ಎಂದು ಅಧಿಕಾರಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X