Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವೆಸ್ಟ್‌ಇಂಡೀಸ್‌ನ ಡಾಟ್ಟಿನ್ ...

ವೆಸ್ಟ್‌ಇಂಡೀಸ್‌ನ ಡಾಟ್ಟಿನ್ ಆಸ್ಪತ್ರೆಗೆ ದಾಖಲು

ಫೀಲ್ಡಿಂಗ್‌ನ ವೇಳೆ ಸಹ ಆಟಗಾರ್ತಿಗೆ ಡಿಕ್ಕಿ

ವಾರ್ತಾಭಾರತಿವಾರ್ತಾಭಾರತಿ27 Dec 2016 11:23 PM IST
share
ವೆಸ್ಟ್‌ಇಂಡೀಸ್‌ನ ಡಾಟ್ಟಿನ್  ಆಸ್ಪತ್ರೆಗೆ ದಾಖಲು

 ಮೆಲ್ಬೋರ್ನ್, ಡಿ.27: ವನಿತೆಯರ ಬಿಗ್‌ಬಾಶ್ ಟ್ವೆಂಟಿ-20 ಲೀಗ್‌ನ ವೇಳೆ ಬ್ರಿಸ್ಬೇನ್ ಹೀಟ್ಸ್ ತಂಡದ ಆಟಗಾರ್ತಿ ವಿಂಡೀಸ್‌ನ ಡೆಯೊಂಡ್ರಾ ಡಾಟ್ಟಿನ್ ಕ್ಯಾಚ್ ಪಡೆಯುವಾಗ ಸಹ ಆಟಗಾರ್ತಿ ಲೌರಾ ಹ್ಯಾರಿಸ್‌ಗೆ ಡಿಕ್ಕಿ ಹೊಡೆದು ಮೈದಾನದಲ್ಲಿ ಕುಸಿದು ಬಿದ್ದರು. ತಕ್ಷಣವೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪಂದ್ಯದ 11ನೆ ಓವರ್‌ನಲ್ಲಿ ಮೆಲ್ಬೋರ್ನ್ ಸ್ಟಾರ್ಸ್‌ ತಂಡದ ಆಟಗಾರ್ತಿ ಮೆಗ್ ಲ್ಯಾನ್ನಿಂಗ್ ವೇಗಿ ಹೈಡಿ ಎಸೆತವನ್ನು ಮಿಡ್‌ವಿಕೆಟ್‌ನತ್ತ ಬಾರಿಸಿದರು. ಆಗ ಬೌಂಡರಿ ಲೈನ್‌ನಲ್ಲಿ ಫೀಲ್ಡಿಂಗ್ ನಿರತರಾಗಿದ್ದ ಡಾಟ್ಟಿನ್ ಹಾಗೂ ಹ್ಯಾರಿಸ್ ಕ್ಯಾಚ್ ಪಡೆಯುವ ಭರದಲ್ಲಿ ಪರಸ್ಪರ ಡಿಕ್ಕಿಯಾದರು. ಡಾಟ್ಟಿನ್ ಅವರನ್ನು ಸ್ಟ್ರಚರ್‌ನ ಮೂಲಕ ಮೈದಾನದಿಂದ ಹೊರ ಕರೆದೊಯ್ಯಲಾಯಿತು.

  ಆಸ್ಟ್ರೇಲಿಯದ ಕ್ರಿಕೆಟರ್ ಫಿಲಿಪ್ ಹ್ಯೂಸ್ 2014ರ ನ.27ರಂದು ಶೀಫೀಲ್ಡ್ ಟೂರ್ನಿಯ ವೇಳೆ ಬೌನ್ಸರ್ ಎಸೆತವೊಂದು ಕುತ್ತಿಗೆಯ ಹಿಂಭಾಗಕ್ಕೆ ಅಪ್ಪಳಿಸಿದ ಕಾರಣ ಎರಡು ದಿನಗಳ ಜೀವನ್ಮರಣ ಹೋರಾಟ ನಡೆಸಿ ಸಾವನ್ನಪ್ಪಿದ್ದರು.

 ಕಳೆದ ವರ್ಷ ಭಾರತದಲ್ಲಿ ಬಂಗಾಳ ಕ್ರಿಕೆಟ್ ಸಂಸ್ಥೆಯ ಆಶ್ರಯದಲ್ಲಿ ನಡೆಯುತ್ತಿದ್ದ ಹಿರಿಯರ ನಾಕೌಟ್ ಏಕದಿನ ಪಂದ್ಯದಲ್ಲಿ ಬಂಗಾಳದ ಅಂಡರ್-19 ಬ್ಯಾಟ್ಸ್‌ಮನ್ ಅಂಕಿತ್ ಕೇಸರಿ ಎತ್ತರದಿಂದ ಬರುತ್ತಿದ್ದ ಕ್ಯಾಚ್‌ನ್ನು ಪಡೆಯುವ ಯತ್ನದಲ್ಲಿದ್ದಾಗ ಸಹ ಆಟಗಾರ ಸೌರವ್ ಮಂಡಳ್ ಡಿಕ್ಕಿ ಹೊಡೆದಿದ್ದರು. ಪ್ರಜ್ಞೆ ತಪ್ಪಿದ್ದ ಕೇಸರಿ ಅವರನ್ನು ಆಸ್ಪತ್ರೆಗೆ ಸೇರಿಸಿದ್ದರೂ 3 ದಿನಗಳ ಬಳಿಕ ಸಾವನ್ನಪ್ಪಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X