Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಟೂರಿಸ್ಟ್ ಬಸ್-ಓಮ್ನಿ ಢಿಕ್ಕಿ: ಇಬ್ಬರು...

ಟೂರಿಸ್ಟ್ ಬಸ್-ಓಮ್ನಿ ಢಿಕ್ಕಿ: ಇಬ್ಬರು ಮೃತ್ಯು

ವಾರ್ತಾಭಾರತಿವಾರ್ತಾಭಾರತಿ28 Dec 2016 7:10 PM IST
share
ಟೂರಿಸ್ಟ್ ಬಸ್-ಓಮ್ನಿ  ಢಿಕ್ಕಿ: ಇಬ್ಬರು ಮೃತ್ಯು

ಮಂಜೇಶ್ವರ , ಡಿ.28  : ಕೋಳಿ ಸಾಗಾಟದ ವ್ಯಾನ್ ಹಾಗೂ ಟೂರಿಸ್ಟ್ ಬಸ್ ಪರಸ್ಪರ ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟ ಘಟನೆ  ಮೊಗ್ರಾಲ್ ಕೊಪ್ಪರ ಬಜಾರ್ ಎಂಬಲ್ಲಿ ನಡೆದಿದೆ.

ವ್ಯಾನ್‌ಗೆ ಢಿಕ್ಕಿ ಹೊಡೆದ ಬಳಿಕ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ಮಣ್ಣಿನ ಗೋಡೆಯನ್ನು ಕೆಡವಿ ಮುಂದೆ ಸಾಗಿ ರಸ್ತೆ ಪಕ್ಕದ ಮನೆಗೆ ಢಿಕ್ಕಿ ಹೊಡೆದಿದೆ. ಇದರಿಂದ ಮನೆಯ ಮುಂಭಾಗ ಪೂರ್ಣವಾಗಿ ನಾಶಗೊಂಡಿತು.
       ವ್ಯಾನ್ ಚಾಲಕ ಕುತ್ತಿಕ್ಕೋಲ್-ದೇಲಂಪಾಡಿ ಪಂಚಾಯತ್‌ಗಳ ಗಡಿ ಪ್ರದೇಶವಾದ ಪಳ್ಳಂಜಿಮೂಲೆಯ ಗೋಪಿನಾಥ್ ಎಂಬವರ ಪುತ್ರ ಉಜ್ವಲ್‌ನಾಥ್ (19), ಚೆರ್ಕಳ ಬಾಲಡ್ಕದ ಕ್ವಾರ್ಟರ್ಸ್‌ನಲ್ಲಿ ವಾಸಿಸುವ ಗಾಳಿಮುಖ ನಿವಾಸಿ ಮುಹಮ್ಮದ್ ಎಂಬವರ ಪುತ್ರ ಮಶೂದ್ (22) ಎಂಬಿವರು ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಅಪಘಾತದಲ್ಲಿ ಬಸ್ ಚಾಲಕ ಪಾಲಕ್ಕಾಡ್‌ನ ಗಿರೀಶ್ (42) ಗಾಯಗೊಂಡಿದ್ದಾರೆ.

  ಮಂಗಳೂರಿನಿಂದ ಕಾಸರಗೋಡಿಗೆ ಕೋಳಿಗಳನ್ನು ಹೊತ್ತು ಸಾಗುತ್ತಿದ್ದ ವ್ಯಾನ್ ಹಾಗೂ ಕಲ್ಲಡ ಟ್ರಾವೆಲ್ಸ್‌ನ ಟೂರಿಸ್ಟ್ ಬಸ್ ತಿರುವನಂತಪುರದಿಂದ ಮಂಗಳೂರಿಗೆ ತೆರಳುತಿತ್ತು. ಈ ಎರಡು ವಾಹನಗಳು ಮೊಗ್ರಾಲ್ ಕೊಪ್ಪರ ಬಜಾರ್‌ಗೆ ತಲುಪಿದಾಗ ಮುಖಾಮುಖಿಯಾಗಿ ಢಿಕ್ಕಿ ಹೊಡೆಯಿತು. ಅಪಘಾತದ ಬಳಿಕ ವ್ಯಾನ್‌ಗೆ ಬೆಂಕಿ ಹತ್ತಿಕೊಂಡಿತು.

ನಿಯಂತ್ರಣ ತಪ್ಪಿದ ಟೂರಿಸ್ಟ್ ಬಸ್ ರಸ್ತೆ ಬದಿಯ ಮಣ್ಣಿನ ಗೋಡೆಗೆ ಢಿಕ್ಕಿ ಹೊಡೆದು , ಬಳಿಕ ಮುಹಮ್ಮದ್ ಶೆರೀಫ್ ಎಂಬವರ ಮನೆಯ ಮುಂಭಾಗದ ಗೋಡೆಗೆ ಢಿಕ್ಕಿಹೊಡೆದು ನಿಂತಿದೆ. ಇದರಿಂದ ಮನೆಯ ಮುಂಭಾಗ ಹಾಗೂ ಹೆಂಚಿನ ಛಾವಣಿ ನಾಶಗೊಂಡಿದೆ. ಈ ವೇಳೆ ಮುಹಮ್ಮದ್ ಶೆರೀಫ್, ಪತ್ನಿ ಖದೀಜಾ ಹಾಗೂ ಪುತ್ರ ಸಿನಾನ್ ಮನೆಯೊಳಗೆ ನಿದ್ರಿಸುತ್ತಿದ್ದರು.

ಫ್ಯಾನ್ ನ ಶಬ್ದಕ್ಕೆ ಅಪಘಾತದ ಸದ್ದು ಇವರಿಗೆ ಕೇಳಿರಲಿಲ್ಲ. ಜನರು ತಲುಪಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದಾಗಲೇ ಅಪಘಾತದ ವಿವರ ಮುಹಮ್ಮದ್ ಶೆರೀಫ್‌ಗೆ ತಿಳಿದುಬಂದಿದೆ.

ಮೃತಪಟ್ಟ ಉಜ್ವಲ್‌ನಾಥ್ ತಾಯಿ ಉಷಾ, ಸಹೋದರರಾದ ಗೋಕುಲ್‌ನಾಥ್, ರಾಹುಲ್‌ನಾಥ್ ಹಾಗೂ ಅಪಾರ ಬಂಧು ಮಿತ್ರನ್ನು ಅಗಲಿದ್ದಾರೆ.
  ಮೃತಪಟ್ಟ ಮಶೂದ್ ತಾಯಿ ಉಮೈಬಾ, ಸಹೋದರ-ಸಹೋದರಿಯರಾದ ಮನಾಫ್, ಮಹ್‌ಶಿ, ಮಹ್‌ರೂಫ, ಮಶ್ರೂಫಾ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X