Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಭಾರತೀಯ ನೋಟು ರದ್ದತಿಯಿಂದ ದುಬೈ ಚಿನ್ನದ...

ಭಾರತೀಯ ನೋಟು ರದ್ದತಿಯಿಂದ ದುಬೈ ಚಿನ್ನದ ಮಾರುಕಟ್ಟೆಗೆ ಹೊಡೆತ!

ವಾರ್ತಾಭಾರತಿವಾರ್ತಾಭಾರತಿ28 Dec 2016 7:13 PM IST
share
ಭಾರತೀಯ ನೋಟು ರದ್ದತಿಯಿಂದ ದುಬೈ ಚಿನ್ನದ ಮಾರುಕಟ್ಟೆಗೆ ಹೊಡೆತ!

ದುಬೈ, ಡಿ.28: ನವೆಂಬರ್ 8ರ ನೋಟು ರದ್ದತಿ ಘೋಷಣೆಯಿಂದಾಗಿ, ದುಬೈಯ ಪ್ರಮುಖ ಚಿನ್ನದ ಮಾರುಕಟ್ಟೆ ಗೋಲ್ಡ್ ಸೌಕ್‌ಗೆ ಭಾರತೀಯ ಗ್ರಾಹಕರ ಭೇಟಿ ಸಂಪೂರ್ಣ ನಿಂತಿದೆಯೆಂದು ಗಲ್ಫ್ ನ್ಯೂಸ್ ವರದಿ ಮಾಡಿದೆ. ಚಿನ್ನದ ಮಾರುಕಟ್ಟೆಯಲ್ಲಿ ಒಂದೇ ಅಂಗಡಿ ನಿರ್ವಾಹಕರಿಗೆ ಪ್ರಧಾನಿ ನರೇಂದ್ರ ಮೋದಿಯವರ ನೋಟು ರದ್ದತಿ ನಿರ್ಧಾರ ಕೆಟ್ಟ ಸುದ್ದಿಯಾಗಿದೆ. ವರ್ಷಕ್ಕೆ ಶೇ.15ರಿಂದ 20ರಷ್ಟು ಚಿನ್ನದ ವ್ಯಾಪಾರ ಭಾರತೀಯ ಹಣದ ಮೂಲಕವೇ ನಡೆಯುತ್ತಿತ್ತು. ಆದರೆ, ಈ ವರ್ಷ ಅದಕ್ಕೆ ಬೃಹತ್ ಹಿನ್ನಡೆಯಾಗಿದೆ.

ನೋಟು ರದ್ದತಿ ಘೋಷಿಸಿದ ನ.8ರ ಬಳಿಕ ಭಾರತದಲ್ಲಿ ಚಿನ್ನದ ವ್ಯಾಪಾರ ಕುಸಿತದ ಸಂಪೂರ್ಣ ಪ್ರತಿಬಿಂಬ ಇಲ್ಲಿಯೂ ಕಾಣಿಸಿದೆಯೆಂದು ದುಬೈಯ ಸ್ಕೈ ಜುವೆಲರಿಯ ಮಹಾ ಪ್ರಬಂಧಕ ಸಿರಿಯಾಕ್ ವರ್ಗೀಸ್ ತಿಳಿಸಿದ್ದಾರೆ.

ಗೋಲ್ಡ್ ಸೌಕ್‌ನ ಹೊರಗಡೆ, ಪ್ರದೇಶದಲ್ಲಿರುವ ಬುರ್ ದುಬೈಯಂತಹ ಚಿನ್ನದಂಗಡಿಗೂ, ಕೊಳ್ಳುವ ಆಸಕ್ತಿಯಿಂದ ಭೇಟಿ ನೀಡುವ ಭಾರತೀಯರ ಸಂಖ್ಯೆ ಕುಸಿದಿದೆಯೆಂದು ಅವರು ಗಲ್ಫ್ ನ್ಯೂಸ್‌ಗೆ ಹೇಳಿದ್ದಾರೆ.

ಕಳೆದ ವಾರದಂತೆ ಚಿನ್ನದ ಬೆಲೆ ಕುಸಿದಾಗೆಲ್ಲ ದುಬೈ ಸ್ವರ್ಣ ಮಾರುಕಟ್ಟೆಯಲ್ಲಿ ಭಾರತೀಯ ರೂಪಾಯಿ ಆಧಾರದ ವ್ಯವಹಾರ ಶೇ.15-20ಕ್ಕೂ ಹೆಚ್ಚಿರುತ್ತದೆ. ಆದರೆ, ಈ ವರ್ಷ ಅಂತಹ ಪ್ರವೃತ್ತಿಯಿಲ್ಲ.

ಆದಾಗ್ಯೂ, ಇತ್ತೀಚಿನ ವಾರಗಳಲ್ಲಿ ಚೀನದ ಸಂದರ್ಶಕರು ಚಿನ್ನ ಖರೀದಿಯಲ್ಲಿ ಹೆಚ್ಚು ಸಕ್ರಿಯವಾಗಿರುವುದರಿಂದ ಸ್ವಲ್ಪ ಪರಿಹಾರ ದೊರೆತಿದೆಯೆಂದು ಚಿಲ್ಲರೆ ಮಾರುಕಟ್ಟೆ ಮೂಲಗಳು ತಿಳಿಸಿವೆ.

ಆದರೆ, ಇದು ಭಾರತೀಯರ ಖರೀದಿಯ ಮಟ್ಟಕ್ಕೆ ಬರುವುದಿಲ್ಲ. ಚೀನಿಯರು 22 ಕ್ಯಾರೆಟ್‌ನ ಬದಲಿಗೆ 18 ಕ್ಯಾರೆಟ್‌ನ ಚಿನ್ನ ಖರೀದಿಸುತ್ತಾರೆ. ಭಾರತೀಯರು ದುಬೈಗೆ ಭೇಟಿ ನೀಡುವಾಗ ಭಾರೀ ಪ್ರಮಾಣದ ಭಾರತೀಯ ಹಣವನ್ನು ಒಯ್ಯುತ್ತಾರೆ. ಅದನ್ನೆಲ್ಲ ವಿನಿಮಯಿಸಿ, ಚಿನ್ನಾಭರಣಗಳ ರೂಪದಲ್ಲಿ ಪರಿವರ್ತಿಸಿಕೊಳ್ಳುತ್ತಾರೆಂದು ದುಬೈ ಚಿನ್ನ ಹಾಗೂ ಆಭರಣ ಗುಂಪಿನ ಬೋರ್ಡ್ ಸದಸ್ಯ ಅಬ್ದುಲ್ ಸಲಾಂ ಕೆ.ಪಿ. ಎಂಬವರು ವಿವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X