Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಹಾರ ಪದಾರ್ಥ ಮಾರಾಟಗಾರರ ಸಮಾವೇಶ : ...

ಆಹಾರ ಪದಾರ್ಥ ಮಾರಾಟಗಾರರ ಸಮಾವೇಶ : ‘ಫುಡ್‌ಝೋನ್ ’ ರಚಿಸಲು ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ28 Dec 2016 9:13 PM IST
share
ಆಹಾರ ಪದಾರ್ಥ ಮಾರಾಟಗಾರರ ಸಮಾವೇಶ :  ‘ಫುಡ್‌ಝೋನ್ ’ ರಚಿಸಲು ಒತ್ತಾಯ

ಮಂಗಳೂರು, ಡಿ.28: ಜನಸಾಮಾನ್ಯರಿಗೆ ಕೈಗೆಟಕುವ ದರದಲ್ಲಿ ಆಹಾರ ಪದಾರ್ಥಗಳನ್ನು ಮಾರಾಟ ಮಾಡುವ ಬೀದಿಬದಿ ವ್ಯಾಪಾರಸ್ಥರನ್ನು ಎತ್ತಂಗಡಿ ಮಾಡಲು ಸ್ಥಾಪಿತ ತಾಸಕ್ತಿಗಳು ಪ್ರಯತ್ನಿಸುತ್ತಿದ್ದಾರೆ. ಈ ಮಧ್ಯೆ ಕೇಂದ್ರ ಸರಕಾರ ಮಸೂದೆಯೊಂದು ಜಾರಿಗೊಳಿಸಿದ್ದು, ಅದರನ್ವಯ ಆಹಾರ ಪದಾರ್ಥ ಮಾರಾಟ ಮಾಡುವ ಗೂಡಂಗಡಿಗಳಿಗೆ ಫುಡ್ ರೆನ್ ರಚಿಸುವ ಮೂಲಕ ಪರ್ಯಾಯ ವ್ಯವಸ್ಥೆ ಕಲ್ಪಿಸಿಕೊಡಬೇಕಾಗಿದೆ ಎಂದು ಸಿಐಟಿಯು ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗು ದ.ಕ. ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘದ ಗೌರವಾಧ್ಯಕ್ಷ ಸುನೀಲ್ ಕುಮಾರ್ ಬಜಾಲ್ ಹೇಳಿದರು.

ನಗರದ ಹಲವೆಡೆ ‘ಫುಡ್‌ರೆನ್’ ರಚಿಸಲು ಒತ್ತಾಯಿಸಿ ಸಿಐಟಿಯು ದ.ಕ. ಜಿಲ್ಲಾ ಬೀದಿ ಬದಿ ವ್ಯಾಪರಸ್ಥರ ಸಂಘದಿಂದ ಬುಧವಾರ ನಗರದ ಎನ್‌ಜಿಒ ಹಾಲ್‌ನಲ್ಲಿ ಹಮ್ಮಿಕೊಂಡಿದ್ದ ಆಹಾರ ಪದಾರ್ಥ ಮಾರಾಟಗಾರರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚೆಗೆ ಬೀದಿಬದಿ ವ್ಯಾಪಾರಸ್ಥರಿಗಾಗಿ ರಚಿಸಲಾದ ವ್ಯಾಪಾರ ವಲಯದಲ್ಲೇ ಆಹಾರ ಪದಾರ್ಥಗಳನ್ನು ಮಾರಾಟ ಮಾಡಬೇಕು ಎನ್ನುವುದು ತೀರಾ ಅವೈಜ್ಞಾನಿಕವಾಗಿದೆ. ಆದ್ದರಿಂದ ಮಂಗಳೂರಿನ ಹಲವು ಕಡೆಗಳಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಆಹಾರ ವಲಯಗಳನ್ನು ರಚಿಸಬೇಕಾಗಿದೆ. ಇದಕ್ಕಾಗಿ ಆಹಾರ ಪದಾರ್ಥ ಮಾರಾಟಗಾರರು ಸಂಘಟಿತ ಶಕ್ತಿಯಾಗಿ ಪ್ರಬಲ ಹೋರಾಟಕ್ಕೆ ಮುಂದಾಗಬೇಕು ಎಂದು ಸುನೀಲ್ ಕುಮಾರ್ ಬಜಾಲ್ ಕರೆ ನೀಡಿದರು.
 

ಮಂಗಳೂರು ನಗರದಲ್ಲಿ ಪಂಪ್‌ವೆಲ್, ಕಂಕನಾಡಿ, ಬಿಜೈ ಕೆಎಸ್ಸಾರ್ಟಿಸಿ, ಕದ್ರಿ ಪಾರ್ಕ್, ಸರ್ವಿಸ್ ಬಸ್‌ಸ್ಟಾಂಡ್ ಸೇರಿ ಕನಿಷ್ಠ 5 ಕಡೆಗಳಲ್ಲಿ ತಕ್ಷಣವೇ ‘ಫುಡ್‌ಝೋನ್’ ರಚಿಸಲು ಮಂಗಳೂರು ಮಹಾನಗರ ಪಾಲಿಕೆಯು ಮುಂದಾಗಬೇಕು ಎಂದು ದ.ಕ. ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಸಂಘದ ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್ ಆರ್.ಎಸ್. ಒತ್ತಾಯಿಸಿದರು.

ಸಭೆಯ ಅಧ್ಯಕ್ಷತೆಯನ್ನು ಸಂಘದ ಹಿರಿಯ ಮುಖಂಡ ಅಣ್ಣಯ್ಯ ಕುಲಾಲ್ ವಹಿಸಿದ್ದರು.

ಈ ಸಂದರ್ಭ ದ.ಕ. ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಮುಹಮ್ಮದ್ ಮುಸ್ತಫಾ, ಆಹಾರ ಪದಾರ್ಥ ಮಾರಾಟಗಾರರ ಮುಖಂಡ ಶ್ರೀಧರ್ ಮತ್ತಿರರು ಉಪಸ್ಥಿತರಿದ್ದರು.

ಹರೀಶ್ ಕುಮಾರ್ ಸ್ವಾಗತಿಸಿದರು. ಹಿತೇಷ್ ಪೂಜಾರಿ ವಂದಿಸಿದರು.


 ಸಮಿತಿ ರಚನೆ: 

ಸಮಾವೇಶವು ಆಹಾರ ಪದಾರ್ಥ ಮಾರಾಟಗಾರರ ಉಪಸಮಿತಿಯ ಪ್ರಧಾನ ಸಂಚಾಲಕರಾಗಿ ಹರೀಶ್ ಕುಮಾರ್, ಸಹಸಂಚಾಲಕರಾಗಿ ಅಣ್ಣಯ್ಯ ಕುಲಾಲ್, ಹಿತೇಷ್ ಪೂಜಾರಿ, ಶ್ರೀಧರ, ರವಿ ಪೂಜಾರಿ, ಕಿಶೋರ್ ಕುಮಾರ್, ನಟರಾಜ್ ಆಯ್ಕೆಯಾದರು.

ಕಾರ್ಯಕಾರಿ ಸಮಿತಿಗೆ 18 ಮಂದಿಯನ್ನು ಆಯ್ಕೆ ಮಾಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X