Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಎತ್ತಿನಹೊಳೆ, ಕೆ.ಸಿ.ವ್ಯಾಲಿ ಯೋಜನೆ ಕೈ...

'ಎತ್ತಿನಹೊಳೆ, ಕೆ.ಸಿ.ವ್ಯಾಲಿ ಯೋಜನೆ ಕೈ ಬಿಡುವ ಪ್ರಶ್ನೆಯೇ ಇಲ್ಲ'

ಕೋಲಾರ ಜಿಪಂ ಕೆಡಿಪಿ ಸಭೆಯಲ್ಲಿ ಸಚಿವ ರಮೇಶ್ ಕುಮಾರ್‌ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ28 Dec 2016 10:16 PM IST
share
ಎತ್ತಿನಹೊಳೆ, ಕೆ.ಸಿ.ವ್ಯಾಲಿ ಯೋಜನೆ ಕೈ ಬಿಡುವ ಪ್ರಶ್ನೆಯೇ ಇಲ್ಲ

ಕೋಲಾರ, ಡಿ.28: ಎತ್ತಿನಹೊಳೆ, ಕೆ.ಸಿ.ವ್ಯಾಲಿ ಹಾಗೂ ರೈಲ್ವೇ ಕೋಚ್ ಫ್ಯಾಕ್ಟರಿ ಯೋಜನೆಗಳು ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಾಳಾಗಿದ್ದು, ಇವುಗಳನ್ನು ಸರಕಾರ ಯಶಸ್ವಿಯಾಗಿ ಪೂರ್ಣಗೊಳಿಸಲಿದೆ ಎಂದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ.ಆರ್.ರಮೇಶ್ ಕುಮಾರ್ ತಿಳಿಸಿದರು. 

ನಗರದ ಜಿಪಂ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಯೋಜನೆಗಳನ್ನು ಸರಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಯೋಜನೆಗಳ ಅನುಷ್ಠಾನಕ್ಕೆ ಸರಕಾರ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದೆ ಎಂದ ಅವರು, ಈ ಯೋಜನೆಗಳನ್ನು ಸರಕಾರ ಕೈ ಬಿಡುವ ಪ್ರಶ್ನೆಯೇ ಇಲ್ಲ, ಯೋಜನೆಗಳನ್ನು ಪೂರ್ಣ ಮಾಡಿಯೇ ತೀರುತ್ತೇವೆ ಎಂದು ಸ್ಪಷ್ಟ ಪಡಿಸಿದ ಅವರು, ಕೆ.ಸಿ.ವ್ಯಾಲಿ ಕಾಮಗಾರಿಯೂ ಶೀಘ್ರ ಗತಿಯಲ್ಲಿ ಸಾಗುತ್ತಿದೆ. ವ್ಯಾಲಿಯಿಂದ ಕೋಲಾರದ ವಿವಿಧ ಕೆರೆಗಳಿಗೆ ನೀರಿ ಹರಿಸಲಾಗುತ್ತದೆ ಎಂದರು.

 ಜಿಲ್ಲೆಯಾದ್ಯಂತ ಬೇಸಿಗೆಯ ಸಮಯದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಎದುರಾಗಲಿದೆ. ಏಪ್ರಿಲ್ ಕೊನೆಯವರೆಗೆ ನೀರಿನ ಸಮಸ್ಯೆ ಕಾಡಲಿದೆ. ಈ ವೇಳೆ ಜನತೆಗೆ ಸೂಕ್ತವಾಗಿ ಸ್ಪಂದಿಸಬೇಕು. ವಿದ್ಯುತ್ ಸರಬರಾಜನ್ನು ಸೂಕ್ತವಾಗಿ ನಿಭಾಯಿಸಬೇಕು. ಏಪ್ರಿಲ್ ಕೊನೆಯವರೆಗೂ ಸಿಬ್ಬಂದಿ ರಜೆಯ ಮೇಲೆ ತೆರಳಬಾರದು. ಮೊಬೈಲ್‌ಗಳನ್ನು ಸ್ವಿಚ್ ಆಫ್ ಮಾಡದೆ ಸಾರ್ವಜನಿಕರಿಗೆ ಮಾಹಿತಿ ನೀಡಬೇಕೆಂದು ಸೂಚಿಸಿದರು. ಜನತೆಗೆ ಶುದ್ಧ ಕುಡಿಯುವ ನೀರನ್ನು ನೀಡಬೇಕೆಂಬ ಉದ್ದೇಶದಿಂದ 500ಕ್ಕೂ ಹೆಚ್ಚು ಮಂದಿ ಜನಸಂಖ್ಯೆ ಇರುವೆಡೆಯಲ್ಲಿ ಆರ್‌ಒ ಘಟಕಗಳನ್ನು ನಿರ್ಮಾಣ ಮಾಡಬೇಕು. ಇದಕ್ಕೆ ಸಂಬಂಧಿಸಿದಂತೆ ತಾಪಂ ವ್ಯಾಪ್ತಿಯಲ್ಲಿ ಎಷ್ಟು ಆರ್‌ಒ ಘಟಕಗಳನ್ನು ನಿರ್ಮಿಸಲಾಗಿದೆ, ಎಷ್ಟು ಅವಶ್ಯಕತೆ ಇದೆ, ಆಕ್ಷನ್‌ಪ್ಲಾನ್ ಎಷ್ಟಾಗಿದೆ ಎಂಬ ಬಗ್ಗೆ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಪರಿಶಿಷ್ಟಜಾತಿ ಮತ್ತು ಪಂಗಡಕ್ಕೆ ಸಂಬಂಧಿಸಿದಂತೆ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆಯಾಗುತ್ತಿದೆ. ಇದನ್ನು ಕೇವಲ ದಲಿತರ ಕಾಲನಿಗಳಲ್ಲಿ ಮಾತ್ರ ನಿರ್ಮಿಸಬೇಕೆಂಬ ಎಂಬ ತಪ್ಪು ಕಲ್ಪನೆ ಬೇಡ. ಮೊದಲು ಬಂದ ಹಣದಲ್ಲಿ ದಲಿತರು ವಾಸಿಸುವ ಸ್ಥಳಗಳಲ್ಲಿ ಸಿಮೆಂಟ್ ರಸ್ತೆಗಳನ್ನು ಹಾಕಿಸಿ. ನಂತರ ಬರುವ ಅನುದಾನದಲ್ಲಿ ಗ್ರಾಮದ ಇತರ ರಸ್ತೆಗಳನ್ನು ಮಾಡಿಸಬಹುದು. ಎಲ್ಲರೂ ರಸ್ತೆಗಳಲ್ಲಿ ಸಂಚಾರ ಮಾಡುತ್ತಾರೆ. ಈ ಕುರಿತು ಅಧಿಕಾರಿಗಳಿಗೆ ಸ್ಪಷ್ಟತೆ ಇರಲಿ ಎಂದು ಸಲಹೆ ನೀಡಿದರು.

ರಸ್ತೆಗಳನ್ನು ಮಾಡುವಾಗ ಪಕ್ಕದಲ್ಲಿ ನೀರು ಹರಿದು ಹೋಗಲು ಡ್ರೈನೇಜ್‌ಗಳನ್ನು ನಿರ್ಮಾಣ ಮಾಡಿ. ಈ ಡ್ರೈನೇಜ್‌ಗಳು 1.5 ಅಡಿಗಿಂತ ಹೆಚ್ಚಾಗಿ ಇರಬಾರದು. ರಸ್ತೆಗಳ ಗುಣಮಟ್ಟದಲ್ಲಿ ರಾಜೀಯಾಗುವ ಮಾತೇ ಇಲ್ಲ ಎಂದು ಎಚ್ಚರಿಸಿದರು. ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಖಾಲಿ ಉಳಿದಿದ್ದ ವೈದ್ಯರ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಪ್ರತಿ 10 ಕಿ.ಮೀ. ವ್ಯಾಪ್ತಿಗೆ ಆ್ಯಂಬ್ಯುಲೆನ್ಸ್ ಸೇವೆಯನ್ನು ನೀಡಲಾಗುತ್ತಿದೆ. ಔಷಧಗಳನ್ನು ಸೂಕ್ತ ರೀತಿಯಲ್ಲಿ ನೀಡಲಾಗುತ್ತಿದೆ.

ದಿನಾಂಕ ಮುಗಿದ ಔಷಧಗಳನ್ನು ಇಟ್ಟುಕೊಳ್ಳಲು ಅವಕಾಶ ನೀಡಿಲ್ಲ ಎಂದು ಡಿಎಚ್‌ಒ ಅವರು ಸಭೆಗೆ ಮಾಹಿತಿ ನೀಡಿದಾಗ, ನಕಲಿ ವೈದ್ಯರ ಹಾಳಿಯನ್ನು ತಡೆಯಲು ಸೂಚನೆ ನೀಡಿದರು. ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ 250 ಶಿಕ್ಷಕರು ಹುದ್ದೆಗಳು ಖಾಲಿ ಉಳಿದಿವೆ. ಈ ಪೈಕಿ 78 ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಸಗಿದೆ ಎಂದು ಪ್ರಭಾರ ಡಿಡಿಪಿಐ ರಂಗಯ್ಯ ಅವರು ಮಾಹಿತಿ ನೀಡಿದಾಗ, ಇದಕ್ಕೆ ಸಚಿವರು ಪ್ರತಿಕ್ರಿಯಿಸಿ, ಪರೀಕ್ಷೆ ದಿನಾಂಕ ನಿಗದಿಯಾಗಿದೆ. ಶಿಕ್ಷಕರೇ ಇಲ್ಲವೆಂದರೆ ಮಕ್ಕಳ ಗತಿ ಏನು ಎಂದು ಸಿಡಿಮಿಡಿಗೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X