Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮುಂಬೈ ರಣಜಿ ತಂಡಕ್ಕೆ 17ರ ಬಾಲಕ ಆಯ್ಕೆ!

ಮುಂಬೈ ರಣಜಿ ತಂಡಕ್ಕೆ 17ರ ಬಾಲಕ ಆಯ್ಕೆ!

ವಾರ್ತಾಭಾರತಿವಾರ್ತಾಭಾರತಿ28 Dec 2016 11:27 PM IST
share
ಮುಂಬೈ ರಣಜಿ ತಂಡಕ್ಕೆ 17ರ ಬಾಲಕ ಆಯ್ಕೆ!

ಮುಂಬೈ, ಡಿ.28: ತಮಿಳುನಾಡು ವಿರುದ್ಧದ ನಿರ್ಣಾಯಕ ರಣಜಿ ಟ್ರೋಫಿ ಸೆಮಿ ಫೈನಲ್ ಪಂದ್ಯಕ್ಕೆ 17ರ ಹರೆಯದ ಪ್ರಥ್ವಿ ಶಾ ಹಾಲಿ ಚಾಂಪಿಯನ್ ಮುಂಬೈ ತಂಡಕ್ಕೆ ಆಯ್ಕೆಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಜ.1 ರಂದು ರಾಜ್‌ಕೋಟ್‌ನ ಸೌರಾಷ್ಟ್ರ ಕ್ರಿಕೆಟ್ ಸಂಸ್ಥೆಯ ಸ್ಟೇಡಿಯಂನಲ್ಲಿ ಸೆಮಿ ಫೈನಲ್ ಪಂದ್ಯ ಆರಂಭವಾಗುತ್ತದೆ. ಪ್ರಥ್ವಿ ಶಾ ಆರಂಭಿಕ ದಾಂಡಿಗ ಕೇವಿನ್ ಡಿ’ಆಲ್ಮೇಡಾ ಬದಲಿಗೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನುಳಿದಂತೆ ಹೈದರಾಬಾದ್ ವಿರುದ್ಧದ ಕ್ವಾರ್ಟರ್ ಫೈನಲ್‌ನಲ್ಲಿ 30 ರನ್‌ಗಳಿಂದ ಗೆಲುವು ಸಾಧಿಸಿರುವ ತಂಡವನ್ನೇ ಉಳಿಸಿಕೊಳ್ಳಲಾಗಿದೆ.

ಡಿ’ಆಲ್ಮೇಡಾ 9 ಹಾಗೂ 1 ರನ್ ಗಳಿಸಿ ಕೆಲವು ಕ್ಯಾಚ್‌ಗಳನ್ನು ಕೈಚೆಲ್ಲುವುದರೊಂದಿಗೆ ಲಭಿಸಿದ ಅವಕಾಶವನ್ನು ಬಳಸಿಕೊಳ್ಳಲಿಲ್ಲ. ಶಾ 2013ರಲ್ಲಿ ಮುಂಬೈನಲ್ಲಿ ಹ್ಯಾರಿಸ್ ಶೀಲ್ಡ್ ಟೂರ್ನಿಯಲ್ಲಿ 546 ರನ್ ಗಳಿಸಿ ದೇಶದ ಗಮನವನ್ನು ತನ್ನತ್ತ ಸೆಳೆದಿದ್ದರು.

ಶಾ ಸಹ ಆಟಗಾರರಾದ ಸರ್ಫರಾಝ್ ಮುಂಬೈ ತಂಡದಲ್ಲಿ ಆಡುವ 11ರ ಬಳಗದಲ್ಲಿ ನಿರಂತರವಾಗಿ ಸ್ಥಾನ ಪಡೆಯಲು ವಿಫಲವಾಗಿ ಉತ್ತರ ಪ್ರದೇಶ ತಂಡಕ್ಕೆ ಸೇರ್ಪಡೆಯಾಗಿದ್ದರು. ಅರ್ಮಾನ್ ಜಾಫರ್ ಈ ವರ್ಷ 3 ಪಂದ್ಯಗಳನ್ನು ಆಡಿದ್ದರೂ 6 ಇನಿಂಗ್ಸ್‌ಗಳಲ್ಲಿ ಕೇವಲ 44 ರನ್ ಗಳಿಸಿದ್ದರು.

 ಶಾ ಇತ್ತೀಚೆಗೆ ಏಷ್ಯಾಕಪ್‌ನ್ನು ಜಯಿಸಿದ್ದ ಅಂಡರ್-19 ತಂಡದಲ್ಲಿದ್ದರು. ಶಾಲಾ ಹಾಗೂ ಕ್ಲಬ್ ಮಟ್ಟದಲ್ಲಿ ಆಡಿರುವ ಶಾ ಇದೀಗ ಮುಂಬೈ ರಣಜಿ ಡ್ರೆಸ್ಸಿಂಗ್ ರೂಮ್‌ಗೆ ಪ್ರವೇಶ ಪಡೆದಿರುವ ಕಿರಿಯ ಆಟಗಾರನಾಗಿದ್ದಾರೆ.

ಮುಂಬೈ ರಣಜಿ ತಂಡ: ಆದಿತ್ಯ ತಾರೆ(ನಾಯಕ), ಪ್ರಫುಲ್ ವಘಾಲೆ, ಶ್ರೇಯಸ್ ಐಯ್ಯರ್, ಸೂರ್ಯಕುಮಾರ್ ಯಾದವ್, ಸಿದ್ದೇಶ್ ಲಾಡ್, ಅಭಿಷೇಕ್ ನಾಯರ್, ಶಾರ್ದೂಲ್ ಠಾಕೂರ್, ಬಲ್ವಿಂದರ್ ಸಿಂಗ್ ಸಂಧು, ತುಷಾರ್ ದೇಶಪಾಂಡೆ, ರೊಸ್ಟನ್ ಡಿಯಾಸ್, ಸುಫಿಯನ್ ಶೇಕ್, ವಿಜಯ್ ಗೊಹಿಲ್, ಅಕ್ಷರ್ ಗಿರಪ್, ಎಕ್ತಾನಾಥ್ ಕೇರ್ಕರ್, ಪ್ರಥ್ವಿ ಶಾ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X