Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಅಲ್ ಫುರ್ಖಾನ್’ನಲ್ಲಿ ಎಕ್ಸ್‌ಪ್ಲೋರ್,...

‘ಅಲ್ ಫುರ್ಖಾನ್’ನಲ್ಲಿ ಎಕ್ಸ್‌ಪ್ಲೋರ್, ಎಜುಕೇಟ್, ಎನ್ಲೈಟನ್ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ28 Dec 2016 11:54 PM IST
share
‘ಅಲ್ ಫುರ್ಖಾನ್’ನಲ್ಲಿ ಎಕ್ಸ್‌ಪ್ಲೋರ್, ಎಜುಕೇಟ್, ಎನ್ಲೈಟನ್ ಪ್ರದರ್ಶನ

ಮೂಡುಬಿದಿರೆ, ಡಿ.28: ಅಲ್ ಫುರ್ಖಾನ್ ಇಸ್ಲಾಮಿಕ್ ಆಂಗ್ಲ ಮಾಧ್ಯಮ ಶಾಲೆ, ಅಲ್ ಫುರ್ಖಾನ್ ಇಸ್ಲಾಮಿಕ್ ಮಹಿಳಾ ಕಾಲೇಜು ಹಾಗೂ ಅರೆಬಿಕ್ ಮಹಿಳಾ ಕಾಲೇಜು ಸಹಯೋಗದಲ್ಲಿ ಮೂಡುಬಿದಿರೆಯ ಪುತ್ತಿಗೆಯಲ್ಲಿರುವ ಕ್ಯಾಂಪಸ್‌ನಲ್ಲಿ ಎಕ್ಸ್‌ಪ್ಲೋರ್, ಎಜುಕೇಟ್, ಎನ್ಲೈಟನ್ ಎಂಬ ಇಸ್ಲಾಮ್ ಹಾಗೂ ವಿಜ್ಞಾನ, ಅಧುನಿಕ ಜಗತ್ತು ಹಾಗೂ ಇಸ್ಲಾಮ್ ಅರ್ಥ ವ್ಯವಸ್ಥೆ ಕುರಿತ ಎರಡು ದಿನಗಳ ಪ್ರದರ್ಶನ ಇತ್ತೀಚೆಗೆ ನಡೆಯಿತು. ಮಂಗಳೂರು ಯುನಿಟಿ ಹೆಲ್ತ್ ಕೇರ್‌ನಅಧ್ಯಕ್ಷ ಡಾ.ಸಿ.ಪಿ.ಹಬೀಬ್ ರಹ್ಮಾನ್ ಪ್ರದರ್ಶನಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಜಾಗತಿಕವಾಗಿ ಜ್ಞಾನ ವಿಸ್ತರಿಸಲು ವೈಜ್ಞಾನಿಕ ಮಾತ್ರವಲ್ಲದೆ ಧಾರ್ಮಿಕ ಚಿಂತನೆ ಯಿರಬೇಕಾದದ್ದು ಅಗತ್ಯ ಎಂದರು.

ಮುಖ್ಯ ಅತಿಥಿಯಾಗಿ ಶಾಸಕ ಕೆ.ಅಭಯ ಚಂದ್ರ ಜೈನ್ ಭಾಗವಹಿಸಿದ್ದರು.

ಚೆನ್ನೈನ ವಿದ್ವಾಂಸ ಶೇಖ್ ಅನೀಸ್ ರಹ್ಮಾನ್ ಅಜ್ಮಿ ಮದನಿ ಅಧ್ಯಕ್ಷತೆ ವಹಿಸಿದ್ದರು. ಪುರಸಭಾ ಸದಸ್ಯ ಪಿ.ಕೆ.ಥೋಮಸ್, ಮೂಡುಬಿದಿರೆ ತಹಶೀಲ್ದಾರ್ ಮುಹಮ್ಮದ್ ಇಸ್ಹಾಕ್ ಮುಖ್ಯ ಅತಿಥಿಗಳಾಗಿದ್ದರು.

 ಅಲ್ ಫುರ್ಖಾನ್ ಸಂಸ್ಥೆಯ ಅಧ್ಯಕ್ಷ ಯು.ಎಂ.ಮೊಯ್ದಿನ್ ಕುಂಞಿ, ಉಪಾಧ್ಯಕ್ಷರಾದ ಯು.ಎಂ.ಅಬ್ಬಾಸ್, ನಜ್ಮುದ್ದೀನ್ ಅಸ್ಸಾದಿ, ಕಾರ್ಯದರ್ಶಿ ಯು.ಟಿ.ಅಹ್ಮದ್ ಶರೀಫ್, ಕೋಶಾಧಿಕಾರಿ ಮುಹಮ್ಮದ್ ಅಶ್ಫಾಕ್, ನಿರ್ದೇಶಕ ಮಮ್ತಾಝ್, ಟ್ರಸ್ಟಿ ಯು.ಎಂ.ಇಕ್ಬಾಲ್, ಯು.ಎಂ. ಸಮೀರ್, ಯು.ಎಂ.ಫೈಝಲ್, ತಾಹಿರ್, ಆಡಳಿತಾಧಿಕಾರಿ ಮುಹಮ್ಮದ್ ಶಾಹಾಂ, ಟೆಕ್ನಿಕಲ್ ಅಡ್ಮಿನ್ ನೂರ್ ಮುಹಮ್ಮದ್, ಸದಸ್ಯರಾದ ಅಬ್ದುರ್ರಹ್ಮಾನ್, ಉದ್ಯಮಿ ಇಫ್ತಿಕಾರ್ ಅಹ್ಮದ್ ಉಪಸ್ಥಿತರಿದ್ದರು.

 ಹಕೀಬ್ ಜಾವೇದ್ ಸ್ವಾಗತಿಸಿದರು. ಮುಹಮ್ಮದ್ ಶಾಹಾಂ ವರದಿ ವಾಚಿಸಿದರು. ಫಕ್ರುದ್ದೀನ್ ರಾಝಿ ಕಾರ್ಯಕ್ರಮ ನಿರೂಪಿ ಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X