Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಖೇಶ್ ಅಂಬಾನಿ 8.5 ಕೋಟಿ ರೂ. ನ...

ಮುಖೇಶ್ ಅಂಬಾನಿ 8.5 ಕೋಟಿ ರೂ. ನ ಬಿಎಂಡಬ್ಲ್ಯು ಕಾರಿನಲ್ಲಿ ಅಂಥದ್ದೇನಿದೆ?

ವಾರ್ತಾಭಾರತಿವಾರ್ತಾಭಾರತಿ29 Dec 2016 9:19 AM IST
share
ಮುಖೇಶ್ ಅಂಬಾನಿ 8.5 ಕೋಟಿ ರೂ. ನ ಬಿಎಂಡಬ್ಲ್ಯು ಕಾರಿನಲ್ಲಿ ಅಂಥದ್ದೇನಿದೆ?

ಭಾರತದ ಅತ್ಯಂತ ಶ್ರೀಮಂತ ವ್ಕಕ್ತಿ ಮುಖೇಶ್ ಅಂಬಾನಿ ಕೇವಲ ಅತ್ಯಂತ ದುಬಾರಿ ಮನೆಯಲ್ಲಿ ವಾಸಿಸುವುದು ಮಾತ್ರವಲ್ಲ; ಅವರ ಪ್ರಯಾಣ ಕೂಡಾ ಅತ್ಯಂತ ದುಬಾರಿ ಕಾರಿನಲ್ಲಿ. ಅಂಬಾನಿ ತಮ್ಮ ಬಿಎಂಡಬ್ಲ್ಯು760ಎಲ್‌ಐ ಕಾರಿನಲ್ಲಿ ಓಡಾಡುತ್ತಾರೆ.

ಇದು ಭಾರತದ ಅತ್ಯಂತ ದುಬಾರಿ ಕಾರು. ಇದು 8.5 ಕೋಟಿ ರೂಪಾಯಿ ಬೆಲೆಬಾಳಬೇಕು ಎಂದರೆ ಅಂಥದ್ದೇನು ವಿಶೇಷ ಎಂಬ ಕುತೂಹಲ ಸಹಜವಲ್ಲವೇ?

► ಇದು ವಿಆರ್7 ಸಿಡಿತಲೆ ಕ್ಷಿಪಣಿ ನಿರೋಧಕ ಸಾಮರ್ಥ್ಯ ಹೊಂದಿದೆ. ಇದರ ಒಳಗೆ ಡೋರ್ ಪ್ಯಾನಲ್‌ಗೆ ಕೇವ್ಲರ್ ಪ್ಲೇಟ್ ಅಳವಡಿಸಲಾಗಿದೆ. ಪ್ರತೀ ಕಿಟಕಿ ಗಾಜು ಕೂಡಾ ಗುಂಡು ನಿರೋಧಕವಾಗಿದ್ದು 65ಎಂಎಂ ದಪ್ಪ ಇದೆ. ಪ್ರತಿ ಕಿಟಕಿಯ ತೂಕವೇ 150 ಕೆ.ಜಿ.

►ಇದು ಮಿಲಿಟರಿ ದರ್ಜೆಯ ಶಸ್ತ್ರಾಸ್ತ್ರ, ಕೈಬಾಂಬ್, 17 ಕಿಲೋಮೀಟರ್‌ವರೆಗಿನ ಟಿಎನ್‌ಟಿ ಸ್ಫೋಟ ತಡೆದುಕೊಳ್ಳಬಲ್ಲದು. ನೆಲಬಾಂಬ್ ವಿರುದ್ಧವೂ ಇದನ್ನು ಪರೀಕ್ಷಿಸಲಾಗಿದೆ.

►ಇದರ ಇಂಧನ ಟ್ಯಾಂಕ್ ಸ್ವಯಂ ಸೀಲಿಂಗ್ ಕೆಲ್ವರ್ ಹೊಂದಿದ್ದು, ಇದಕ್ಕೆ ಬೆಂಕಿ ತಗುಲುವುದಿಲ್ಲ. ಈ ಕಾರು ರಾಸಾಯನಿಕ ದಾಳಿ ಪರಿಸ್ಥಿತಿಯನ್ನೂ ನಿರ್ವಹಿಸಬಲ್ಲದು. ತುರ್ತು ಅಗತ್ಯಕ್ಕಾಗಿ ಕಾರಿನ ಒಳಗೆ ಆಮ್ಲಜನಕ ದಾಸ್ತಾನು ಮಾಡಲಾಗಿದೆ.

► ಇದರ ಚಕ್ರದತ್ತ ನೋಟ ಹರಿಸಿದರೆ, ಎರಡು ಪದರದ ಟೈರ್ ಇದರ ವಿಶೇಷ. ಇದು ಕೂಡಾ ಗುಂಡಿನ ದಾಳಿಯನ್ನೂ ತಡೆದುಕೊಳ್ಳಬಲ್ಲದು.

► ಗಂಟೆಗೆ 80 ಕಿಲೋಮೀಟರ್ ವೇಗದಲ್ಲಿ ಚಲಿಸಬಲ್ಲದು. ಇದಕ್ಕೆ ವಿ12-6.0 ಲೀಟರ್ ಪೆಟ್ರೋಲ್ ಎಂಜಿನ್ ಇದ್ದು, 533 ಬಿಎಚ್‌ಪಿ ಶಕ್ತಿ ಉತ್ಪಾದಿಸಬಲ್ಲದು. ಇದನ್ನು ಉಪಗ್ರಹ ಮೂಲಕ ಟ್ರ್ಯಾಕ್ ಮಾಡಲು ಸಾಧ್ಯ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X