Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಎಲ್ಲರಿಗೂ ಖುಷಿ ಕೊಟ್ಟ ದಂಗಲ್ ಪಿ. ಆರ್....

ಎಲ್ಲರಿಗೂ ಖುಷಿ ಕೊಟ್ಟ ದಂಗಲ್ ಪಿ. ಆರ್. ಸೋಂಧಿಗೆ ಮಾತ್ರ ಬೇಸರತಂದಿದ್ದು ಏಕೆ ?

ಸೂಪರ್ ಹಿಟ್ ಗೆ ಮೊದಲ ಅಪಸ್ವರ

ವಾರ್ತಾಭಾರತಿವಾರ್ತಾಭಾರತಿ29 Dec 2016 10:17 AM IST
share
ಎಲ್ಲರಿಗೂ ಖುಷಿ ಕೊಟ್ಟ ದಂಗಲ್ ಪಿ. ಆರ್. ಸೋಂಧಿಗೆ ಮಾತ್ರ ಬೇಸರತಂದಿದ್ದು ಏಕೆ ?

ಮುಂಬೈ, ಡಿ.29: ಆಮಿರ್ ಖಾನ್ ಅವರ ದಂಗಲ್ ಚಿತ್ರಕ್ಕೆ ಎಲ್ಲೆಡೆಯಿಂದಲೂ ಪ್ರಶಂಸೆಯ ಮಹಾಪೂರಗಳೇ ಹರಿದು ಬರುತ್ತಿದ್ದರೂ ಒಬ್ಬರಿಗೆ ಮಾತ್ರ ಬೇಸರ ತಂದಿದೆ. ಅವರೇ ಮಾಜಿ ಕುಸ್ತಿ ಕೋಚ್‌ ಪಿ ಆರ್ ಸೋಂಧಿ. ದಂಗಲ್ ನಲ್ಲಿ ತಮ್ಮ ಪಾತ್ರವನ್ನು ಬಿಂಬಿಸಿದ ರೀತಿಯಿಂದ ಅವರಿಗೆ ಅಸಮಾಧಾನವುಂಟಾಗಿದೆ.

ದಂಗಲ್ ಚಿತ್ರ ಮಹಾನ್ ಕುಸ್ತಿ ಪಟು ಮಹಾವೀರ್ ಸಿಂಗ್ ಫೋಗಟ್ ಮತ್ತವರ ಪುತ್ರಿಯರಾದ ಗೀತಾ ಫೋಗಟ್ ಮತ್ತು ಬಬಿತಾ ಕುಮಾರಿಯರ ನಿಜ ಜೀವನಾಧರಿತವಾಗಿದೆ. ಆದರೆ ಈ ಚಿತ್ರದಲ್ಲಿ ಫೋಗಟ್ ಸಹೋದರಿಯರ ಕೋಚ್ ಪಾತ್ರಧಾರಿಯನ್ನು ಚಿತ್ರದ ಖಳನಾಯಕನಂತೆ ಪ್ರಸ್ತುತಪಡಿಸಲಾಗಿದ್ದು ಚಿತ್ರದಲ್ಲಿ ಆತ ಮಹಾವೀರ್ ಫೋಗಟ್ ತನ್ನ ಪುತ್ರಿಯರು ಭಾಗವಹಿಸುತ್ತಿರುವ ಪ್ರಮುಖ ಪಂದ್ಯವೊಂದನ್ನು ನೋಡದಂತೆ ಅವರನ್ನುಮನೆಯೊಂದರಲ್ಲಿ ಬಂಧಿಯಾಗಿಸುವ ದೃಶ್ಯವೂ ಇದೆ.

ತನ್ನ ಗೌರವಕ್ಕೆ ಚ್ಯುತಿ ಬರುವ ರೀತಿಯಲ್ಲಿ ಚಿತ್ರದಲ್ಲಿ ತನ್ನ ಪಾತ್ರವನ್ನು ಬಿಂಬಿಸಿರುವ ಬಗ್ಗೆ 2010ರ ಕಾಮನ್ವೆಲ್ತ್ ಗೇಮ್ಸ್ ಗೆ ಸಹೋದರಿಯರನ್ನು ತಯಾರು ಮಾಡಿದ್ದ ಸೋಂಧಿ ಬಹಳಷ್ಟು ಅಸಂತುಷ್ಟರಾಗಿದ್ದಾರೆ.

‘‘ಚಿತ್ರದಲ್ಲಿ ಕೋಚ್ ಹೆಸರು ಪಿ.ಆರ್ ಕದಮ್ ಎಂದಿಡಲಾಗಿದ್ದರೂ ಅದು ನನ್ನ ಜೀವನಕ್ಕೆ ಎಲ್ಲಿಯೋ ತಾಳೆಯಾಗುತ್ತಿದೆ. ನನಗೆ ಮಹಾವೀರ್ ಅವರು ಹಲವು ವರ್ಷಗಳಿಂದ ಪರಿಚಯ. ನಾನು ಅವರ ಪುತ್ರ್ರಿಯರನ್ನು ಮೂರು ವರ್ಷಗಳಿಗಿಂತಲೂ ಹೆಚ್ಚು ಸಮಯ ತರಬೇತಿ ನೀಡಿದ್ದೆ. ಅವರು ಯಾವತ್ತು ಹಸ್ತಕ್ಷೇಪ ನಡೆಸಿಲ್ಲ. ಆದರೆ ಚಿತ್ರದಲ್ಲಿ ನಾನೊಬ್ಬ ಕಠಿಣ ಕೋಚ್ ಆಗಿದ್ದೆನೆಂಬ ರೀತಿಯಲ್ಲಿ ಬಿಂಬಿಸಿರುವುದೇಕೆ ಎಂದು ನನಗೆ ತಿಳಿದಿಲ್ಲ. ಅವರಿಗೆ ತರಬೇತಿ ನೀಡಿದ್ದ ಇತರ ನಾಲ್ಕು ಮಂದಿ ಕೋಚ್ ಗಳೂ ಇದ್ದರು. ಆದರೆ ಅವರನ್ನು ಚಿತ್ರದಲ್ಲಿ ತೋರಿಸಿಲ್ಲ’’ ಎಂದಿದ್ದಾರೆ ಸೋಂಧಿ.

‘‘ವಾಸ್ತವತೆಯನ್ನು ಚಿತ್ರದಲ್ಲಿ ತಿರುಚಿರುವುದು ನೋವು ತಂದಿದೆ. ಚಿತ್ರ ನೋಡಿದ ನಂತರ ನಾನು ಕುಸ್ತಿ ಫೆಡರೇಶನ್ ಹಾಗೂ ಆಮಿರ್ ಅವರನ್ನು ಕಂಡು ವಿವರಣೆ ಕೇಳಲಿದ್ದೇನೆ ಎಂದು ಸೋಂಧಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X