Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳದ ಆರೆಸ್ಸೆಸ್ ಶಿಬಿರಗಳಲ್ಲಿ ಆಯುಧ...

ಕೇರಳದ ಆರೆಸ್ಸೆಸ್ ಶಿಬಿರಗಳಲ್ಲಿ ಆಯುಧ ತರಬೇತಿ: ರಹಸ್ಯ ಚಿತ್ರೀಕರಣ ನಡೆಸಿದ ಪೀಪಲ್ ಟಿವಿ

ವಾರ್ತಾಭಾರತಿವಾರ್ತಾಭಾರತಿ29 Dec 2016 4:19 PM IST
share
ಕೇರಳದ ಆರೆಸ್ಸೆಸ್ ಶಿಬಿರಗಳಲ್ಲಿ ಆಯುಧ ತರಬೇತಿ: ರಹಸ್ಯ ಚಿತ್ರೀಕರಣ ನಡೆಸಿದ ಪೀಪಲ್ ಟಿವಿ

ಕಣ್ಣೂರ್ ,ಡಿ. 29: ಕೇರಳದಲ್ಲಿ ಪ್ರಾಥಮಿಕ ಶಿಕ್ಷಣ ಶಿಬಿರಂ ಹೆಸರಿನಲ್ಲಿ ಶಾಲೆಗಳಲ್ಲಿ ಆರೆಸ್ಸೆಸ್ ಕೇಂದ್ರೀಕರಿಸಿ ಆಯುದ ತರಬೇತಿ ನೀಡುತ್ತಿರುವುದು ಗುಪ್ತ ಕ್ಯಾಮರಾಗಳಲ್ಲಿ ದಾಖಲಾಗಿದೆ. ಈ ದೃಶ್ಯಗಳನ್ನು, ಕೈರಳಿ ಸಮೂಹದ ಪೀಪಲ್ ಟಿವಿಚಾನೆಲ್ ಪ್ರಸಾರ ಮಾಡಿದೆ.

ಶಾಲಾಡಳಿತಕ್ಕೆ ಸರಿಯಾದ ಮಾಹಿತಿ ನೀಡದೆ ವ್ಯಕ್ತಿತ್ವ ವಿಕಸನ ಶಿಬಿರ ಆಯೋಜಿಸುತ್ತಿದ್ದೇವೆಂದು ತಪ್ಪು ಮಾಹಿತಿ ನೀಡಿ ಶಾಲೆಗಳನ್ನು ಪಡೆದು ಅಲ್ಲಿ ತನ್ನ ಸ್ವಯಂಸೇವಕರಿಗೆ ಆಯುಧ ತರಬೇತಿ ನೀಡುತ್ತಿದೆ. ಕೇರಳದ ಎಲ್ಲ ಜಿಲ್ಲೆಗಳಲ್ಲಿ ಇಂತಹ ತಲಾ 2 ಶಿಬಿರಗಳನ್ನು ಆರೆಸ್ಸೆಸ್ ಆಯೋಜಿಸುತ್ತಿದೆಎಂದು ಚಾನೆಲ್ ತಿಳಿಸಿದೆ.

ಕಣ್ಣೂರಿನಲ್ಲಿ ಸ್ವಯಂಸೇವಕರಿಗೆ ಆಯುಧ ತರಬೇತಿ ನೀಡುವ ಇಂತಹ ನಾಲ್ಕು ಶಿಬಿರಗಳಿವೆ ಎನ್ನಲಾಗಿದೆ. ಶಿಬಿರಗಳಲ್ಲಿ ಹಗಲಿಡೀ ತರಗತಿ, ರಾತ್ರಿ ಆಯುಧ ಪ್ರಯೋಗವನ್ನು ಇಲ್ಲಿ ಹೇಳಿಕೊಡಲಾಗುತ್ತಿದೆ. ಹದಿಮೂರು ವರ್ಷ ಮೇಲ್ಪಟ್ಟವರನ್ನು ಈ ತರಬೇತಿಗೆ ಆರೆಸ್ಸೆಸ್ ಬಳಸಿಕೊಳ್ಳುತ್ತಿದೆ.ತರಬೇತಿ ನಡೆಯುವ ವೇದಿಕೆಗೆ ಬಟ್ಟೆಯನ್ನು ಅಡ್ಡಲಾಗಿ ಕಟ್ಟಿ, ಈ ಸ್ಥಳಕ್ಕೆ ಕಾವಲು ಇರಿಸಲಾಗಿದೆ. ದಂಡಪ್ರಯೋಗ ಮತ್ತು ಕೈಕಾಲುಗಳನ್ನು ಬಳಸಿ ದಾಳಿ ನಡೆಸುವುದನ್ನು ಸ್ವಯಂಸೇವಕರಿಗೆ ಇಲ್ಲಿ ಕಲಿಸಿಕೊಡಲಾಗುತ್ತಿದೆ ಎಂದು ಕೈರಳಿ ವರದಿ ಹೇಳಿದೆ.

ಒಂದು ಶಿಬಿರದಲ್ಲಿ ಸುಮಾರು ನೂರು ಮಂದಿಯಿದ್ದಾರೆಂದು ವರದಿಯಾಗಿದೆ. ರಾಜ್ಯದಲ್ಲಿ ಒಟ್ಟುಇಂತಹ 30 ಶಿಬಿರಗಳಿವೆ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X