Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕಾಂಬ್ಳಿ ದಲಿತ ಎಂದು ನೆನಪಿಸಿದ ಬಿಜೆಪಿ...

ಕಾಂಬ್ಳಿ ದಲಿತ ಎಂದು ನೆನಪಿಸಿದ ಬಿಜೆಪಿ ಸಂಸದನಿಗೆ ಸಿಕ್ಕಿದ ಪ್ರತಿಕ್ರಿಯೆ ಏನು ?

ವಾರ್ತಾಭಾರತಿವಾರ್ತಾಭಾರತಿ29 Dec 2016 4:21 PM IST
share
ಕಾಂಬ್ಳಿ ದಲಿತ ಎಂದು ನೆನಪಿಸಿದ ಬಿಜೆಪಿ ಸಂಸದನಿಗೆ ಸಿಕ್ಕಿದ ಪ್ರತಿಕ್ರಿಯೆ ಏನು ?

ಹೊಸದಿಲ್ಲಿ,ಡಿ.29: ಜಾತಿ-ಧರ್ಮಗಳ ಅಂತರಗಳನ್ನು ಬದಿಗಿಟ್ಟು ಯಾವುದೇ ಮನಸಿನಲ್ಲಿ ಯಾವುದೇ ಹಿಂಜರಿಕೆಯಿಲ್ಲದೆ ಇತರ ಸಮುದಾಯಗಳ ಜನರನ್ನು ತಲುಪುವ ಪ್ರಯತ್ನಗಳು ನಡೆಯುತ್ತಿರುವಾಗ ಬಿಜೆಪಿ ಸಂಸದ ಉದಿತ್ ರಾಜ್ ಅವರು ಇತ್ತೀಚಿಗೆ ಪ್ರತಿಗಾಮಿ ಹೇಳಿಕೆಯೊಂದನ್ನು ನೀಡಿದ್ದಾರೆ. ಇದಕ್ಕೆ ಟ್ವಿಟರಿಗರು ಸರಿಯಾಗಿಯೇ ಝಾಡಿಸಿದ್ದಾರೆ.

ಮಾಜಿ ಭಾರತೀಯ ಕ್ರಿಕೆಟಿಗ ವಿನೋದ್ ಕಾಂಬ್ಳಿಯವರನ್ನು ಗುರಿಯಾಗಿಸಿಕೊಂಡು ಟ್ವೀಟಿಸಿದ್ದ ರಾಜ್, ತಾನು ‘ದಲಿತ ’ಎನ್ನುವುದನ್ನು ಒಪ್ಪಿಕೊಳ್ಳಲು ಕಾಂಬ್ಳಿ ನಾಚಿಕೆ ಪಟ್ಟುಕೊಳ್ಳಬಾರದು ಮತ್ತು ಇದೇ ಕಾರಣದಿಂದ ತನ್ನನ್ನು ಭಾರತೀಯ ಕ್ರಿಕೆಟ್‌ನಿಂದ ಹೊರದಬ್ಬಲಾಗಿತ್ತು ಎನ್ನುವುದನ್ನು ಒಪ್ಪಿಕೊಳ್ಳಬೇಕು ಎಂದು ಹೇಳಿದ್ದರು.

 ಕಾಂಬ್ಳಿ ದಿಲ್ಲಿಯ ಪ್ರಮುಖ ದಲಿತ ನಾಯಕನಾಗಿರುವ ರಾಜ್ ಟ್ವೀಟ್‌ಗೆ ಘನತೆಯಿಂದ ಉತ್ತರಿಸಿದ್ದಾರೆ. ‘‘ಸ್ವಾಮಿ ರಾಜ್ ಅವರೇ, ನಿಮ್ಮ ಯಾವುದೇ ಹೇಳಿಕೆಗಳನ್ನೂ ನಾನು ಬೆಂಬಲಿಸುವುದಿಲ್ಲ. ಹೀಗಾಗಿ ನನ್ನ ಹೆಸರನ್ನು ಬಳಸಿಕೊಳ್ಳುವುದರಿಂದ ದೂರವಿರುವಂತೆ ನಿಮ್ಮನ್ನು ಕೋರಿಕೊಳ್ಳುತ್ತೇನೆ ’’ ಎಂದು ಕಾಂಬ್ಳಿ ರಾಜ್‌ಗೆ ಸ್ಪಷ್ಟಪಡಿಸಿದ್ದಾರೆ.

 ಇಂದಿನ ಇಂಟರ್‌ನೆಟ್ ಯುಗದಲ್ಲಿ ಯಾವುದೂ ಯಾರದೇ ಗಮನಕ್ಕೆ ಬಾರದಿರುವುದಿಲ್ಲ. ಹಾಗೆ ರಾಜ್-ಕಾಂಬ್ಳಿ ನಡುವಿನ ಪುಟ್ಟ ಚಾಟ್ ಕೂಡ ಎಲ್ಲರ ಗಮನ ಸೆಳೆದಿದೆ. ಕ್ಷಣಾರ್ಧದಲ್ಲಿ ಇಂತಹ ಅಸಂಬದ್ಧ ಟ್ವೀಟ್‌ಗಾಗಿ ಟ್ವಿಟರ್ ಬಳಕೆದಾರರು ರಾಜ್‌ರನ್ನು ತಮ್ಮ ಟ್ವಿಟರ್ ಬಾಣಗಳಿಂದ ಚೆನ್ನಾಗಿಯೇ ಝಾಡಿಸಿದ್ದಾರೆ. ಇದೇ ವೇಳೆ ಪ್ರತಿಯೊಬ್ಬರೂ ಕಾಂಬ್ಳಿಯವರನ್ನು ಮತ್ತು ಅವರ ತೂಕದಿಂದ ಕೂಡಿದ ಉತ್ತರವನ್ನು ಬೆಂಬಲಿಸುವ ಮೂಲಕ ಮನವನ್ನು ಮುದಗೊಳಿಸುವ ಅಚ್ಚರಿಯನ್ನೂ ನೀಡಿದ್ದಾರೆ.

 ರಾಜ್ ಜಾತೀಯತೆಯನ್ನು ಪ್ರಚಾರ ಮಾಡುತ್ತಿದ್ದಾರೆ ಮತ್ತು ಒಡಕನ್ನು ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಟ್ವಿಟರಿಗರು ಕುಟುಕಿದ್ದಾರೆ. ಅವರ ಪ್ರತಿಗಾಮಿ ಮನಃಸ್ಥಿತಿಯನ್ನು ಹಿಗ್ಗಾಮುಗ್ಗಾ ಟೀಕಿಸಿದ್ದಾರೆ. ಪ್ರತಿಷ್ಠಿತ ಜೆನ್‌ಯುನಲ್ಲಿ ಓದಿರುವ ವ್ಯಕ್ತಿಯ ಬಾಯಿಯಿಂದ ಇಂತಹ ಹೇಳಿಕೆಗಳು ಹೊರಬಿದ್ದಿರುವದಕ್ಕೆ ಹಲವರು ಅಚ್ಚರಿಯನ್ನು ವ್ಯಕ್ತಪಡಿಸಿದ್ದಾರೆ.

@vinodkambli349 you should not be shy of accepting that u r a Dalit and that was the reason of ur exclusion from cricket @BCCI @AIParisangh

— Dr. Udit Raj, MP (@Dr_Uditraj) December 27, 2016

"Mr Raj, I don't support any of your statements. Hence, i request you to refrain from using my name!!!" https://t.co/diQRrR0bFU

— VINOD KAMBLI (@vinodkambli349) December 27, 2016

Respect for Mr. @vinodkambli349 goes up as I saw this tweet*
Well slapped to the mole in BJP @Dr_Uditraj@BCCI @AIParisangh

— ASHISH SINGH* (@11192_ASHISH) December 27, 2016

@vinodkambli349 proud of you sir !! this is unfortunate that leaders like @Dr_Uditraj are responsible for shaping the future of our nation!

— Tum se na ho payega! (@Tumse_Na_Hoga) December 27, 2016

@vinodkambli349 @janlokpal @Dr_Uditraj @dr_uditThat was a very condemnable statement coming from someone who's graduated from JNU.

— Debajyoti (@deb_bhat) December 28, 2016
share
ವಾರ್ತಾಭಾರತಿ
ವಾರ್ತಾಭಾರತಿ
Next Story
X