Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೋಟು ಅಮಾನ್ಯ ಹಿಂದಿನ ಕಾರಣ ತಿಳಿಸಲು...

ನೋಟು ಅಮಾನ್ಯ ಹಿಂದಿನ ಕಾರಣ ತಿಳಿಸಲು ನಿರಾಕರಿಸಿದ ಆರ್‌ಬಿಐ

ವಾರ್ತಾಭಾರತಿವಾರ್ತಾಭಾರತಿ29 Dec 2016 9:33 PM IST
share
ನೋಟು ಅಮಾನ್ಯ ಹಿಂದಿನ ಕಾರಣ ತಿಳಿಸಲು ನಿರಾಕರಿಸಿದ ಆರ್‌ಬಿಐ

ಹೊಸದಿಲ್ಲಿ,ಡಿ.29: 500 ಮತ್ತು 1,000 ರೂ.ನೋಟುಗಳನ್ನು ಸರಕಾರವು ಅಮಾನ್ಯಗೊಳಿಸಿದ್ದೇಕೆ? ಈ ಪ್ರಶ್ನೆಗೆ ಉತ್ತರಿಸಲು ಆರ್‌ಬಿಐ ನಿರಾಕರಿಸಿದೆ.

ನೋಟು ರದ್ದತಿಯನ್ನು ಘೋಷಿಸಿ 50 ದಿನಗಳ ಬಳಿಕವೂ ಅದರ ಹಿಂದಿನ ಕಾರಣವನ್ನು ಬಹಿರಂಗಗೊಳಿಸುವಂತಿಲ್ಲ ಎಂದು ಆರ್‌ಬಿಐ ಭಾವಿಸಿದೆ. ರದ್ದುಗೊಳಿ ಸಲಾದ ಕರೆನ್ಸಿ ನೋಟುಗಳಿಂದ ಉಂಟಾಗಿರುವ ಕೊರತೆಯನ್ನ ಹೊಸ ನೋಟುಗಳೊಂದಿಗೆ ಯಾವಾಗ ತುಂಬಲಾಗುವುದು ಎನ್ನುವ ಬಗ್ಗೆಯೂ ಯಾವುದೇ ವಿವರಗಳನ್ನು ನೀಡಲು ಅದು ನಿರಾಕರಿಸಿದೆ.

ಈ ಪ್ರಶ್ನೆಯ ಸ್ವರೂಪವು ಮಂದಿನ ಕಾರ್ಯಕ್ರಮವೊಂದರ ದಿನಾಂಕವನ್ನು ಕೇಳಿದಂತಿದೆ. ಆರ್‌ಟಿಐ ಕಾಯ್ದೆಯ ಕಲಂ 2(ಎಫ್)ನಡಿ ಇದನ್ನು ಮಾಹಿತಿಯೆಂದು ವ್ಯಾಖ್ಯಾನಿಸ ಲಾಗಿಲ್ಲ ಎಂದು ಅದು ಆರ್‌ಟಿಐ ವಿಚಾರಣೆಗೆ ಉತ್ತರಿಸಿದೆ.

 ನೋಟು ರದ್ದತಿ ಹಿಂದಿನ ಕಾರಣವನ್ನು ತಿಳಿಸಲು ತನ್ನ ನಿರಾಕರಣೆಗೆ ಅದು ಮಾಹಿತಿ ಹಕ್ಕು ಕಾಯ್ದೆಯ ಕಲಂ 8(1)(ಎ) ಅನ್ನು ಉಲ್ಲೇಖಿಸಿದೆ. ಈ ಕಲಂ ಅಡಿ ದೇಶದ ಸಾರ್ವಭೌಮತೆ ಮತ್ತು ಅಖಂಡತೆ, ಭದ್ರತೆ ಇತ್ಯಾದಿಗಳ ಮೇಲೆ ಪರಿಣಾಮ ಬೀರಬಲ್ಲ ಮಾಹಿತಿಯನ್ನು ಬಹಿರಂಗಗೊಳಿಸುವಂತಿಲ್ಲ.

ಆರ್‌ಟಿಐ ಅರ್ಜಿಯಲ್ಲಿ ಕೋರಲಾದ ಮಾಹಿತಿಯನ್ನು ನಿರಾಕರಿಸುವಾಗ ಆರ್‌ಬಿಐ ಈ ಪ್ರಕರಣದಲ್ಲಿ ಮೇಲಿನ ಕಲಂ ಹೇಗೆ ಅನ್ವಯಿಸುತ್ತದೆ ಎನ್ನುವುದನ್ನು ವಿವರಿಸಿಲ್ಲ ಮತ್ತು ಅರ್ಜಿಯಲ್ಲಿ ಕೋರಲಾದ ಮಾಹಿತಿಯು ಈ ಕಲಂ ಅಡಿ ಉಲ್ಲೇಖಿಸಲಾಗಿರುವ ಯಾವುದೇ ಕಾರಣಕ್ಕೂ ತಾಳೆಯಾಗುತ್ತಿಲ್ಲ ಎಂದು ಮಾಜಿ ಕೇಂದ್ರ ಮಾಹಿತಿ ಆಯುಕ್ತ ಶೈಲೇಶ ಗಾಂಧಿ ಅವರು ಸುದ್ದಿಸಂಸ್ಥೆಗೆ ತಿಳಿಸಿದರು.

ಸರಕಾರಿ ಸಂಸ್ಥೆಯೊಂದು ಆರ್‌ಟಿಐ ಕಾಯ್ದೆಯಡಿ ಯಾವುದೇ ಮಾಹಿತಿಯನ್ನು ಬಹಿರಂಗಗೊಳಿಸಲು ತಿರಸ್ಕರಿಸಿದಾಗ ಅದು ಹಾಗೆ ಮಾಡಲು ಸ್ಪಷ್ಟ ಕಾರಣಗಳನ್ನು ತಿಳಿಸಬೇಕು ಎನ್ನುವುದು ಕಾಯ್ದೆಯಲ್ಲಿ ಸುಸ್ಪಷ್ಟವಾಗಿದೆ ಎಂದೂ ಅವರು ಹೇಳಿದರು.

ಆರ್‌ಬಿಐ ನಿರ್ಧಾರದ ವಿರುದ್ಧ ಮೇಲ್ಮನವಿ ಸಲ್ಲಿಸುವುದಾಗಿ ಅರ್ಜಿದಾರ ವೆಂಕಟೇಶ ನಾಯಕ್ ತಿಳಿಸಿದ್ದಾರೆ. ಆರ್‌ಬಿಐನ ಈ ನೀತಿಯ ವಿರುದ್ಧ ಗಾಂಧಿ ಅವರು ಕೇಂದ್ರ ಮಾಹಿತಿ ಆಯೋಗಕ್ಕೆ ದೂರನ್ನೂ ಸಲ್ಲಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X