Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೋಟು ರದ್ದತಿಯ ಬಳಿಕ ಕಾಂಗ್ರೆಸ್ ನಾಯಕತ್ವ...

ನೋಟು ರದ್ದತಿಯ ಬಳಿಕ ಕಾಂಗ್ರೆಸ್ ನಾಯಕತ್ವ ಹತಾಶ: ಪ್ರಧಾನಿ ಮೋದಿ

ವಾರ್ತಾಭಾರತಿವಾರ್ತಾಭಾರತಿ29 Dec 2016 10:44 PM IST
share
ನೋಟು ರದ್ದತಿಯ ಬಳಿಕ ಕಾಂಗ್ರೆಸ್ ನಾಯಕತ್ವ ಹತಾಶ: ಪ್ರಧಾನಿ ಮೋದಿ

ಹೊಸದಿಲ್ಲಿ,ಡಿ.29: ನೋಟು ಅಮಾನ್ಯದ ತನ್ನ ಕಠಿಣ ನಿರ್ಧಾರದಿಂದಾಗಿ ಕಾಂಗ್ರೆಸ್ ನಾಯಕತ್ವವು ಹತಾಶಗೊಂಡಿದೆ ಎಂದು ಇಂದು ಆಪಾದಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಪ್ರತಿಪಕ್ಷವು ಸಂಸತ್ ಕಲಾಪಗಳನ್ನು ವ್ಯತ್ಯಯಗೊಳಿಸುವ ಮೂಲಕ ಅಪ್ರಾಮಾಣಿಕರನ್ನು ರಕ್ಷಿಸಲು ಸಂಘಟಿತ ಪ್ರಯತ್ನವೊಂದನ್ನು ಮಾಡಿರುವುದು ಇದೇ ಮೊದಲ ಬಾರಿಯಾಗಿದೆ ಎಂದು ಹೇಳಿದರು.

ನೋಟು ರದ್ದತಿ ಕ್ರಮವನ್ನು ‘ಬೃಹತ್ ದುರಾಡಳಿತ ’ ಮತ್ತು ‘ಸಂಘಟಿತ ಲೂಟಿ’ ಎಂದು ಬಣ್ಣಿಸಿದ್ದ ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರನ್ನೂ ತೀವ್ರ ತರಾಟೆ ಗೆತ್ತಿಕೊಂಡ ಅವರು, ತನ್ನ ಪೂರ್ವಾಧಿಕಾರಿಯು ಅವರ ನಾಯಕತ್ವದಡಿ ನಡೆದಿದ್ದ 2ಜಿ, ಸಿಡಬ್ಲೂಜಿ ಮತ್ತು ಕಲ್ಲಿದ್ದಲು ಗಣಿ ಹಂಚಿಕೆಯಂತಹ ‘ಅಂತ್ಯವಿಲ್ಲದ ಸರಣಿ ಹಗರಣಗಳನ್ನು ’ಪ್ರಸ್ತಾಪಿಸಿದ್ದಿರಬಹುದು ಎಂದು ವ್ಯಂಗ್ಯವಾಡಿದರು.

ಇಂಡಿಯಾ ಟುಡೇಗೆ ನೀಡಿದ ಸಂದರ್ಶನದಲ್ಲಿ ಮೋದಿ, ಪ್ರಾಮಾಣಿಕರಿಗೆ ಕಿರುಕುಳ ನೀಡುವುದಿಲ್ಲ. ಕಪ್ಪುಹಣ ಹೊಂದಿರುವವರು ಇನ್ನು ಕೆಲವೇ ದಿನಗಳಷ್ಟೇ ಬಚ್ಚಿಟ್ಟು ಕೊಳ್ಳಬಹುದು, ಆದರೆ ಅವರನ್ನು ನುಣುಚಿಕೊಳ್ಳಲು ಬಿಡುವುದಿಲ್ಲ ಎಂದು ಹೇಳಿದರು.

‘‘ನಮ್ಮ ಕೆಲವು ವಿರೋಧಿಗಳು...ವಿಶೇಷವಾಗಿ ಕಾಂಗ್ರೆಸ್ ನಾಯಕತ್ವವು ಪ್ರದರ್ಶಿಸು ತ್ತಿರುವ ಹತಾಶೆಯ ಬಗ್ಗೆ ನನಗೆ ಮರುಕವಿದೆ. ಕಾಂಗ್ರೆಸ್ ನಾಯಕರ ತಲೆಯಲ್ಲಿ ಕೇವಲ ಚುನಾವಣೆಯೇ ತುಂಬಿಕೊಂಡಿದೆ ಎಂದರು.

ನೋಟು ಅಮಾನ್ಯ ನಿರ್ಧಾರದಲ್ಲಿ ರಾಜಕೀಯವೇನೂ ಇಲ್ಲ. ಅದು ನಮ್ಮ ಆರ್ಥಿಕತೆ ಮತ್ತು ನಮ್ಮ ಸಮಾಜವನ್ನು ಸ್ವಚ್ಛಗೊಳಿಸಲು ಕೈಗೊಂಡ ಕಠಿಣ ನಿರ್ಧಾರವಾಗಿತ್ತು. ಅಲ್ಪಾವಧಿಯ ಚುನಾವಣಾ ರಾಜಕೀಯ ನನ್ನ ಮನಸ್ಸಿನಲ್ಲಿದ್ದಿದ್ದರೆ ನಾನು ನೋಟು ಅಮಾನ್ಯಗೊಳಿಸುತ್ತಲೇ ಇರಲಿಲ್ಲ ಎಂದು ಮೋದಿ ನುಡಿದರು.

ನೋಟು ಅಮಾನ್ಯ ಕ್ರಮವು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರಕ್ಕೆ ಅಂತ್ಯ ಹಾಡಲಿದೆಯೇ ಎಂಬ ಪ್ರಶ್ನೆಗೆ, ಅದಕ್ಕೆ ನಿರ್ಣಾಯಕ ಕ್ರಮಗಳು ಅಗತ್ಯವಾಗಿವೆ ಎಂದು ಮೋದಿ ಉತ್ತರಿಸಿದರು. ರಾಜಕೀಯ ವ್ಯವಸ್ಥೆಯಲ್ಲಿ ಸುಧಾರಣೆಗಳ ಅಗತ್ಯವಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X