Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರಿಗೆ ಬಂದು 93 ವರ್ಷದ ದಾದಿಯನ್ನು...

ಮಂಗಳೂರಿಗೆ ಬಂದು 93 ವರ್ಷದ ದಾದಿಯನ್ನು ಭೇಟಿ ಮಾಡಿದ ಬಹರೈನ್ ವಿದೇಶಾಂಗ ಸಚಿವ !

ಗಡಿ, ಅಂತಸ್ತು ಮೀರಿದ ವಾತ್ಸಲ್ಯ

ವಾರ್ತಾಭಾರತಿವಾರ್ತಾಭಾರತಿ29 Dec 2016 11:11 PM IST
share
ಮಂಗಳೂರಿಗೆ ಬಂದು 93 ವರ್ಷದ ದಾದಿಯನ್ನು ಭೇಟಿ ಮಾಡಿದ ಬಹರೈನ್ ವಿದೇಶಾಂಗ ಸಚಿವ !

ಮಂಗಳೂರು, ಡಿ.29: ತಾನು ಚಿಕ್ಕ ಮಗುವಾಗಿದ್ದ ಸಂದರ್ಭ ತನ್ನ ಯೋಗಕ್ಷೇಮ ನೋಡಿಕೊಂಡಿದ್ದ ದಾದಿಯೋರ್ವರನ್ನು ಭೇಟಿಯಾಗಲು ಬಹರೇನ್‌ನ ವಿದೇಶಿ ಸಚಿವ ಶೇಖ್ ಖಾಲಿದ್ ಬಿನ್ ಹಮದ್ ಅಲ್ ಖಲೀಫಾ ಅವರು ಮಂಗಳೂರಿಗೆ ಆಮಿಸಿದರು.

ಭಾರತಕ್ಕೆ ಖಾಸಗಿ ಭೇಟಿ ನೀಡಿರುವ ಅಲ್ ಖಲೀಫಾ ಅವರು ತಿರುವನಂತಪುರಕ್ಕೆ ಖಾಸಗಿ ಕಾರ್ಯಕ್ರಮದ ಪ್ರಯುಕ್ತ ತೆರಳಿದ್ದರು. ಅಲ್ಲಿಂದ ನೇರವಾಗಿ ಮಂಗಳೂರಿಗೆ ಆಗಮಿಸಿ, ಕಾರ್ಮಿನ್ ಮಥಾಯಸ್ ಎಂಬವರ ಮನೆಗೆ ತೆರಳಿ ಅವರೊಂದಿಗೆ ಕೆಲ ಸಮಯ ಕಳೆದರು.

1959ರ ಜನವರಿಯಲ್ಲಿ ಬಹರೇನ್‌ಗೆ ಆಗಮಿಸಿದ್ದ ಕಾರ್ಮಿನ್ ಅಲ್ಲಿ ನನ್ನನ್ನು ತನ್ನ ಮಗುವಿಗಿಂತಲೂ ಚೆನ್ನಾಗಿ ಉಪಚರಿಸಿ ಬೆಳೆಸಿದ್ದಾರೆ. ಜೊತೆಗೆ ನನ್ನ ದಿವಂಗತ ಸಹೋದರ ಅಬ್ದುಲ್ಲಾ, ನನ್ನ ಇಬ್ಬರು ಸೋದರಿಯರು ಕೂಡಾ ಕಾರ್ಮಿನ್ ಅಮ್ಮನ ಆರೈಕೆಯಲ್ಲೇ ಬೆಳೆದವರು. ಅವರೊಂದಿಗೆ ಕಳೆದ ಆ ಪ್ರತೀ ಕ್ಷಣವೂ ನಮ್ಮ ಜೀವನದಲ್ಲಿ ಉತ್ಸಾಹದ ಕ್ಷಣಗಳಾಗಿದ್ದವು. ದೇವರು ಅವರಿಗೆ ಆರೋಗ್ಯಭಾಗ್ಯ ಕರುಣಿಸಲಿ . ಆಗಿನ್ನೂ 35ರ ಹರೆಯದಲ್ಲಿದ್ದ ಕಾರ್ಮಿನ್ ಈಗ 93ರ ವಯೋವ್ಧದ್ಧೆ ಎಂದು ತಿಳಿಸಿರುವ ಆಲ್ ಖಲೀಫಾ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಕಾರ್ಮಿನ್‌ರೊಂದಿಗೆ ನಿಂತಿರುವ ಫೋಟೋ ಹಾಕಿದ್ದಾರೆ.

  ಕೆಲ ದಿನಗಳ ಹಿಂದೆ ಅಲ್ ಖಲೀಫಾ ಅವರು ಕೊಲ್ಲಂನಲ್ಲಿರುವ ಲಾಯ್ಲ ಎಂಬವರ ಮನೆಗೆ ಭೇಟಿ ನೀಡಿದ್ದರು. ಲಾಯ್ಲ ಅವರು ಬಹರೇನ್‌ನ ಖಲೀಫಾ ಅವರ ಮನೆವಾರ್ತೆ ಕೆಲಸವನ್ನು 21 ವರ್ಷ ಮಾಡಿಕೊಂಡಿದ್ದರು. ಪ್ರೀತಿ, ಪ್ರಾಮಾಣಿಕತೆ ಮತ್ತು ನಿಷ್ಠೆಯಿಂದ ನಮ್ಮೆಡನೆ 21 ವರ್ಷ ಕಳೆದ ಲಾಯ್ಲೆ ಅಮ್ಮನನ್ನು ಈ ದಿನ ಭೇಟಿಯಾದುದು ಖುಷಿ ತಂದಿದೆ ಎಂದವರು ಇನ್‌ಸ್ಟಾಗ್ರಾಂನಲ್ಲಿ ಬರೆದಿರುವ ಸಂದೇಶದಲ್ಲಿ ತಿಳಿಸಿದ್ದರಲ್ಲದೆ, ಈ ಬಡ ಮಹಿಳೆಯೊಂದಿಗೆ ನಿಂತುಕೊಂಡಿರುವ ಫೋಟೋವನ್ನು ಕೂಡಾ ಪ್ರಕಟಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X