Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಮ್ಮ ನಿಶ್ಚಿತಾರ್ಥ ಏರ್ಪಡಿಸಿದ ನ್ಯೂಸ್...

ತಮ್ಮ ನಿಶ್ಚಿತಾರ್ಥ ಏರ್ಪಡಿಸಿದ ನ್ಯೂಸ್ ಚಾನೆಲ್ ಗಳಿಗೆ ವಿರಾಟ್-ಅನುಷ್ಕಾ ಮಂಗಳಾರತಿ ಮಾಡಿದ್ದು ಹೀಗೆ!

ವಾರ್ತಾಭಾರತಿವಾರ್ತಾಭಾರತಿ30 Dec 2016 12:17 PM IST
share
ತಮ್ಮ ನಿಶ್ಚಿತಾರ್ಥ ಏರ್ಪಡಿಸಿದ ನ್ಯೂಸ್ ಚಾನೆಲ್ ಗಳಿಗೆ ವಿರಾಟ್-ಅನುಷ್ಕಾ ಮಂಗಳಾರತಿ ಮಾಡಿದ್ದು ಹೀಗೆ!

ಮುಂಬೈ, ಡಿ.30: ತಮ್ಮ ವಿವಾಹ ನಿಶ್ಚಿತಾರ್ಥವಾಗಿದೆಯೆಂಬ ಊಹಾಪೋಹಗಳ ಹರಡಿಕೊಂಡ ಹಿನ್ನೆಲೆಯಲ್ಲಿ ಕ್ರಿಕೆಟಿಗ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮ ಟ್ವಿಟ್ಟರ್ ನಲ್ಲಿ ತೀಕ್ಷ್ಣ ಪ್ರತಿಕ್ರಿಯೆ ನೀಡಿ ಈ ಬಗ್ಗೆ ಸುದ್ದಿ ಹರಡಿದ ನ್ಯೂಸ್ ಚಾನೆಲ್ ಗಳಿಗೆ ಮಂಗಳಾರತಿ ಮಾಡಿದ್ದಾರೆ. ‘‘ನಾವಿಬ್ಬರೂ ವಿವಾಹ ನಿಶ್ಚಿತಾರ್ಥ ಮಾಡಿಕೊಳ್ಳುತ್ತಿಲ್ಲ. ಹಾಗೆ ಮಾಡಿದರೂ ಅದನ್ನು ಅಡಗಿಸಿಡುವುದಿಲ್ಲ,’’ ಎಂದು ಅವರು ಟ್ವಿಟ್ಟರಿನಲ್ಲಿ ಹೇಳಿಕೊಂಡಿದ್ದಾರೆ.

‘‘ಸುಳ್ಳು ಸುದ್ದಿಗಳನ್ನು ಹರಡಿ ಜನರನ್ನು ಗೊಂದಲಕ್ಕೀಡು ಮಾಡುವುದನ್ನು ನ್ಯೂಸ್ ಚಾನೆಲ್ ಗಳು ನಿಲ್ಲಿಸದೇ ಇರುವುದರಿಂದ ನಾವೇ ಈ ಗೊಂದಲವನ್ನು ಕೊನೆಗಾಣಿಸುತ್ತಿದ್ದೇವೆ,’’ ಎಂದು ವಿರಾಟ್ ಟ್ವಿಟ್ಟರಿನಲ್ಲಿ ಹೇಳಿಕೊಂಡಿದ್ದಾರೆ. ವಿರಾಟ್ ಇಂದು ಈ ಟ್ವೀಟ್ ಮಾಡಿದ್ದರೆ ಅನುಷ್ಕಾ ಅದನ್ನು ರಿಟ್ವೀಟ್ ಮಾಡಿದ್ದಾರೆ.

ಬುಧವಾರ ರಾತ್ರಿ ಅನುಷ್ಕಾ ಹಾಗೂ ವಿರಾಟ್ ಜೋಡಿ ಹರಿದ್ವಾರದ ಆಶ್ರಮವೊಂದಕ್ಕೆ ಹೋಗಿ ಅಲ್ಲಿ ಪೂಜೆ ಸಲ್ಲಿಸಿದೆ.ಅವರಿಬ್ಬರು ಆಶ್ರಮದ ಮುಖ್ಯ ಗುರು ಅನಂತ್ ಮಹಾರಾಜ್ ಅವರ ಜತೆ ನಿಂತು ತೆಗೆಸಿರುವ ಫೋಟೋವನ್ನು ಆಶ್ರಮದ ಅನುಯಾಯಿಗಳು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದಾರೆ. ಆದರೆ ಅನಂತ್ ಮಹಾರಾಜ್ ಈ ಬಗ್ಗೆ ಮಾತನಾಡಲು ನಿರಾಕರಿಸಿದ್ದರೂ ಅವರ ಅನುಯಾಯಿಯೊಬ್ಬರು ವಿರಾಟ್, ಅನುಷ್ಕಾ ಅಲ್ಲಿಗೆ ಬಂದು ಹೋಗಿದ್ದನ್ನು ದೃಢಪಡಿಸಿದ್ದಾರೆ.

ಅಮಿತಾಭ್ ಬಚ್ಚನ್ ಹಾಗೂ ಉದ್ಯಮಿ ಅನಿಲ್ ಅಂಬಾನಿ ಡೆಹ್ರಾಡೂನ್ ಗೆ ಬಂದು ಅಲ್ಲಿಂದ ರಿಷಿಕೇಶ್ ಗೆ ಹೊರಟಿದ್ದು ವಿರಾಟ್-ಅನುಷ್ಕಾ ನಿಶ್ಚಿತಾರ್ಥ ಅಲ್ಲಿ ನಡೆಯಲಿದೆಯೆಂಬ ಗುಲ್ಲು ಹಬ್ಬಲು ಕಾರಣವಾಗಿತ್ತು.

" we aren't getting engaged & if we were going to,we wouldn't hide it. Simple... (1/2)

— Virat Kohli (@imVkohli) December 30, 2016

(2/2)Since news channels cant resist selling false rumours & keeping you confused, we are just ending the confusion :)

— Virat Kohli (@imVkohli) December 30, 2016
share
ವಾರ್ತಾಭಾರತಿ
ವಾರ್ತಾಭಾರತಿ
Next Story
X