Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪೇಟಿಎಂ ಎದುರು 'ಬೀಮ್ ' ನನ್ನು ತಂದ...

ಪೇಟಿಎಂ ಎದುರು 'ಬೀಮ್ ' ನನ್ನು ತಂದ ಪ್ರಧಾನಿ ಮೋದಿ

ವಾರ್ತಾಭಾರತಿವಾರ್ತಾಭಾರತಿ30 Dec 2016 5:18 PM IST
share
ಪೇಟಿಎಂ ಎದುರು ಬೀಮ್  ನನ್ನು ತಂದ ಪ್ರಧಾನಿ ಮೋದಿ

ಹೊಸದಿಲ್ಲಿ,ಡಿ.30: ಇಲ್ಲಿಯ ತಾಲ್‌ಕಟೋರಾ ಸ್ಟೇಡಿಯಮ್‌ನಲ್ಲಿ ಇಂದು ನಡೆದ ಡಿಜಿ ಧನ ಮೇಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆಧಾರ ಆಧರಿತ ಮೊಬೈಲ್ ಪಾವತಿ ಆ್ಯಪ್ ‘ಬೀಮ್ ’ಗೆ ಚಾಲನೆ ನೀಡಿದರು. ಬೀಮ್(ಭಾರತ್ ಇಂಟರ್‌ಫೇಸ್ ಫಾರ್ ಮನಿ) ಹೊಸ ಹೆಸರಿನ, ಯುಪಿಐ ಮತ್ತು ಯುಎಸ್‌ಎಸ್‌ಡಿಗಳ ಪರಿಷ್ಕೃತ ಆವೃತ್ತಿಯಾಗಿದೆ.

ಲಕಿ ಗ್ರಾಹಕ್ ಯೋಜನಾದ ವಿಜೇತರನ್ನೂ ಮೋದಿ ಅಭಿನಂದಿಸಿದರು. ಬೀಮ್ ಆ್ಯಪ್‌ಗೆ ಚಾಲನೆ ನೀಡಿದ ಬಳಿಕ ಅದನ್ನು ಬಳಸಿ ಖಾದಿ ಖರೀದಿಗೆ ಹಣವನ್ನು ಪಾವತಿಸಿದರು.

ನೂತನ ಆ್ಯಪ್ ವಹಿವಾಟುಗಳಲ್ಲಿ ಪ್ಲಾಸ್ಟಿಕ್ ಕಾರ್ಡ್‌ಗಳು ಮತ್ತು ನಗದು ರಹಿತ ಸಮಾಜಕ್ಕಾಗಿ ಅತ್ಯಗತ್ಯವೆಂದು ಒಮ್ಮೆ ಭಾವಿಸಲಾಗಿದ್ದ ಪಾಯಿಂಟ್ ಆಫ್ ಸೇಲ್(ಪಿಒಎಸ್) ಯಂತ್ರಗಳ ಪಾತ್ರವನ್ನು ಕಡಿಮೆಗೊಳಿಸುವ ನಿರೀಕ್ಷೆಯಿದೆ.

ಮಾಸ್ಟರ್ ಕಾರ್ಡ್ ಅಥವಾ ವಿಸಾದಂತಹ ಕಾರ್ಡ್ ಕಂಪನಿಗಳು ಶುಲ್ಕ ವಿಧಿಸುತ್ತಿರುವುದು ವ್ಯಾಪಾರಿಗಳು ಡಿಜಿಟಲ್ ವಹಿವಾಟಿನತ್ತ ಮುಖ ಮಾಡಲು ಹಿಂಜರಿಯುವಂತೆ ಮಾಡಿದ್ದು, ಬೀಮ್ ಆ್ಯಪ್ ಇಂತಹ ಶುಲ್ಕ ಪಾವತಿಯ ಹೊರೆಯನ್ನು ನಿವಾರಿಸಲಿದೆ. ಹೀಗಾಗಿ ಕುಗ್ರಾಮಗಳಲ್ಲಿಯ ವ್ಯಾಪಾರಿಗಳೂ ಡಿಜಿಟಲ್ ವಹಿವಾಟು ನಡೆಸುವುದು ಸುಲಭವಾಗಲಿದೆ. ಈ ಆ್ಯಪ್ ಬಳಸಿ ವಹಿವಾಟು ನಡೆಸಲು ವ್ಯಾಪಾರಿಯ ಬಳಿ ಆ್ಯಂಡ್ರಾಯ್ಡಾ ಫೋನ್‌ವೊಂದಿದ್ದರೆ ಸಾಕು.

ಆ್ಯಪ್ ಹೇಗೆ ಕೆಲಸ ಮಾಡುತ್ತದೆ?
ವ್ಯಾಪಾರಿಗಳು ಬಯೊಮೆಟ್ರಿಕ್ ರೀಡರ್‌ನೊಂದಿಗೆ ಸಂಪರ್ಕ ಹೊಂದಿರುವ ತಮ್ಮ ಸ್ಮಾರ್ಟ್ ಫೋನ್‌ಗಳಲ್ಲಿ ಆಧಾರ ಕ್ಯಾಷಲೆಸ್ ಮರ್ಚಂಟ್ ಆ್ಯಪ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕಾಗುತ್ತದೆ. ಬಯೊಮೆಟ್ರಿಕ್ ರೀಡರ್ 2,000 ರೂ.ಗೆ ಲಭ್ಯವಿದೆ. ಗ್ರಾಹಕರು ತಮ್ಮ ಆಧಾರ ಸಂಖ್ಯೆಯನ್ನು ಆ್ಯಫ್‌ಗೆ ಫೀಡ್ ಮಾಡಿ ತಮ್ಮ  ಬ್ಯಾಂಕ್‌ನ್ನು ಆಯ್ಕೆ ಮಾಡಬೇಕು. ವಹಿವಾಟನ್ನು ದೃಢಪಡಿಸುವಲ್ಲಿ ಬಯೊಮೆಟ್ರಿಕ್ ಸ್ಕಾನ್ ಪಾಸ್‌ವರ್ಡ್‌ನಂತೆ ಕೆಲಸ ಮಾಡುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X