Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿ ಆರೋಗ್ಯ ಸಚಿವನ ಒಸ್‌ಡಿ...

ದಿಲ್ಲಿ ಆರೋಗ್ಯ ಸಚಿವನ ಒಸ್‌ಡಿ ಕಚೇರಿಯಲ್ಲಿ ಸಿಬಿಐ ಶೋಧ

ವಾರ್ತಾಭಾರತಿವಾರ್ತಾಭಾರತಿ30 Dec 2016 10:22 PM IST
share
ದಿಲ್ಲಿ ಆರೋಗ್ಯ ಸಚಿವನ ಒಸ್‌ಡಿ ಕಚೇರಿಯಲ್ಲಿ ಸಿಬಿಐ ಶೋಧ

ಹೊಸದಿಲ್ಲಿ, ಡಿ.30: ಚಾಚಾ ನೆಹರೂ ಬಾಲ ಚಿಕಿತ್ಸಾಲಯದಲ್ಲಿ ಹಿರಿಯ ಸ್ಥಾನಿಕ ಅಧಿಕಾರಿಯಾಗಿ ಡಾ. ನಿಕುಂಜ್ ಅಗರ್ವಾಲ್‌ರ ನೇಮಕ ಹಾಗೂ ಬಳಿಕ ಅವರನ್ನು ಆರೋಗ್ಯ ಸಚಿವರ ಸಹಾಯಕನನ್ನಾಗಿ ನೇಮಿಸುವಲ್ಲಿ ನಡೆದಿರುವ ಅವ್ಯವಹಾರಕ್ಕೆ ಸಂಬಂಧಿಸಿ ದಿಲ್ಲಿಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ರ ಒಎಸ್‌ಡಿ ಕಚೇರಿಯ ಮೇಲೆ ಸಿಬಿಐ ಇಂದು ದಾಳಿ ನಡೆಸಿದೆ.

ಜೈನ್‌ರ ಒಎಸ್‌ಡಿ ನಿಂಕುಂಜ್ ಅಗರ್ವಾಲ್ ಹಾಗೂ ಚಾಚಾ ನೆಹರೂ ಬಾಲ ಚಿಕಿತ್ಸಾಲಯದ ನಿರ್ದೇಶಕ ಅನೂಪ್ ಮೊಹ್ತಾರ ಕಚೇರಿಗಳಲ್ಲಿ ಶೋಧ ನಡೆಸಲಾಗಿದೆಯೆಂದು ಸಿಬಿಐ ಮೂಲಗಳು ತಿಳಿಸಿವೆ.

ಅಗರ್ವಾಲ್‌ರ ನೇಮಕಾತಿ ಹಾಗೂ ಅಹ್ಮದಾಬಾದ್ ಐಐಎಂನಲ್ಲಿ ಕೋರ್ಸ್ ಒಂದಕ್ಕೆ ಅವರ ನಾಮಕರಣ ಮತ್ತು ಚೀನದ ಬೀಜಿಂಗ್‌ಗೆ ಪ್ರವಾಸವೊಂದಕ್ಕೆ ಹೆಸರಿಸಿರುವುದು ಸೇರಿದಂತೆ ಆರೋಪಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಪಡೆಯಲು ಅಗರ್ವಾಲ್ ಹಾಗೂ ಮೊಹ್ತಾರ ಕಚೇರಿಗಳಿಗೆ ತನಿಖೆ ಸಂಸ್ಥೆಯ ತಂಡಗಳು ಹೋಗಿದ್ದವು. ತಂಡವು ಅಗರ್ವಾಲ್‌ರೊಂದಿಗೆ ಅವರ ಕಚೇರಿಯಲ್ಲಿ ಮಾತನಾಡಿದೆಯೆಂದು ಅವರು ಹೇಳಿವೆ.

ಸಚಿವ ಜೈನ್‌ರ ಕಚೇರಿಯಲ್ಲಿ ಶೋಧ ನಡೆದಿಲ್ಲ. ಸದ್ಯಕ್ಕೆ ಒಎಸ್‌ಡಿ ಹಾಗೂ ನಿರ್ದೇಶಕನ ಕಚೇರಿಗಳಿಗೆ ಅದು ಸೀಮಿತವಾಗಿದೆಯೆಂದು ಅಧಿಕೃತ ಮೂಲಗಳು ತಿಳಿಸಿವೆ.

ದಿಲ್ಲಿ ಸರಕಾರದ ವಿಜಿಲೆನ್ಸ್ ಉಪಕಾರ್ಯದರ್ಶಿ ಕೆ.ಎಸ್. ಮೀನಾರ ದೂರಿನ ಆಧಾರದಲ್ಲಿ, ಜೈನ್‌ರ ಒಎಸ್‌ಡಿಯಾಗಿ ಅಗರ್ವಾಲ್‌ರ ನೇಮಕಾತಿಯಲ್ಲಿ ನಡೆದಿರುವ ಅವ್ಯವಹಾರಕ್ಕೆ ಸಂಬಂಧಿಸಿ ಸಿಬಿಐ ಈ ಮೊದಲು ಎಫ್‌ಐಆರ್ ದಾಖಲಿಸಿತ್ತು.

ಹಿರಿಯ ಸ್ಥಾನಿಕನ ನೇಮಕದ ಪ್ರಸ್ತಾವವಿಲ್ಲದಿದ್ದರೂ ಹಾಗೂ ಅಂತಹ ಒಂದು ಹುದ್ದೆಯೇ ಇಲ್ಲದಿರುವಾಗ 2015ರ ಆ.10ರಂದು ಅಗರ್ವಾಲ್‌ರನ್ನು ಚಾಚಾ ನೆಹರೂ ಬಾಲ ಚಿಕಿತ್ಸಾಲಯದ ಹಿರಿಯ ಸ್ಥಾನಿಕನನ್ನಾಗಿ(ಆರ್ಥೊ) ನೇಮಿಸಲಾಗಿತ್ತೆಂದು ವಿಜಿಲೆನ್ಸ್ ಇಲಾಖೆ ದೂರು ನೀಡಿತ್ತು.

ಅಗರ್ವಾಲ್ ದಿಲ್ಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ರ ನಾದಿನಿಯ ಅಳಿಯನೆಂದು ಬಿಜೆಪಿ ನಾಯಕ ವಿಜೇಂದ್ರ ಗುಪ್ತಾ ಆರೋಪಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X