Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭಟ್ಕಳ: ಲಂಕಾ ಅಬ್ದುಲ್ಲಾ ಗೌರವಾರ್ಥ...

ಭಟ್ಕಳ: ಲಂಕಾ ಅಬ್ದುಲ್ಲಾ ಗೌರವಾರ್ಥ ಮುಷಾಯಿರಾ

ವಾರ್ತಾಭಾರತಿವಾರ್ತಾಭಾರತಿ30 Dec 2016 11:02 PM IST
share
ಭಟ್ಕಳ: ಲಂಕಾ ಅಬ್ದುಲ್ಲಾ ಗೌರವಾರ್ಥ ಮುಷಾಯಿರಾ

ಭಟ್ಕಳ,ಡಿ.30: ಇಲ್ಲಿನ ನವಾಯತ್ ಸಮುದಾಯದ ಮುಖಂಡ, ಹಲವು ಸಂಘ ಸಂಸ್ಥೆಗಳ ಸ್ಥಾಪಕ ಹಾಗೂ ನವಾತ್ ಮಹೆಫಿಲ್ ಸಂಸ್ಥೆಯ ಸ್ಥಾಪಕಾಧ್ಯಕ್ಷ ಸೈಯದ್ ಅಬ್ದುಲ್ಲಾ ಲಂಕಾರ ಗೌರವಾರ್ಥ ಇದಾರೆ ಅದಬೆ ಇಸ್ಲಾಮಿ ಸಾಹಿತ್ಯಿಕ ಸಂಘಟನೆಯು ಗುರುವಾರ ರಾತ್ರಿ ಜಾಮಿ ಯಾಬಾದ್ ನಲ್ಲಿರುವ ಶಮ್ಸ್ ಆಂಗ್ಲ ಮಾಧ್ಯಮ ಶಾಲಾ ಮೈದಾನದಲ್ಲಿ ಉರ್ದು ಮುಷಾಯಿರಾ ಆಯೋಜಿಸಿತ್ತು. ಮುಷಾಯಿರಾ ಅಧ್ಯಕ್ಷತೆಯನ್ನು ನದ್ವತುಲ್ ಉಲಮಾ ಲಕ್ನೋದ ಪ್ರಾಧ್ಯಾಪಕ ಮೌಲಾನ ರಯೀಸುಸ್ ಶಾಕಿರಿ ನದ್ವಿ ವಹಿಸಿದ್ದರು.


ಅತಿಥಿ ಕವಿಗಳಾದ ಮಝಹರ್ ಮುಹಿಯುದ್ದೀನ್ ಹುಬ್ಬಳ್ಳಿ, ವೆಂಕಪ್ಪಕಾಮಿಲ್ ಕಲಾದ್ಗಿ ಹುಬ್ಬಳ್ಳಿ, ಮುಸರ್ರತ್ ಪಾಷಾ ರಾಹಿ ಶಿವಮೊಗ್ಗ, ಅರ್ಖಮ್ ಮರಹರಿ ಕೊಪ್ಪಳ ಹಾಗೂ ಸ್ಥಳೀಯ ಕವಿಗಳಾದ ಸೈಯದ್ ಅಶ್ರಫ್ ಬರ್ಮಾವರ್, ಇಕ್ಬಾಲ್ ಸಯೀದಿ, ಅಬ್ದುಲ್ ಅಲೀಮ್ ಶಾಹಿನ್, ಸೈಯದ್ ಸಾಲಿನದ್ವಿ ಬರ್ಮಾವರ್, ಹನೀಫ್ ಶಾ ಶಬ್ನಮ್, ಇಬ್ನೆ ಹಸನ್, ಮೌಲ್ವಿ ಅಬ್ದು ಲ್ ಮುಘ್ನಿ ಅಕ್ರಮಿ ಹಾಗೂ ಇದಾರೆ ಅದಬೆ ಇಸ್ಲಾಮಿ ಸಂಸ್ಥೆಯ ಅಧ್ಯಕ್ಷ ಡಾ.ಮುಹಮ್ಮದ್ ಹನೀಫ್ ಶಬಾಬ್ ಭಾಗವಹಿಸಿ ತಮ್ಮ ಕವನಗಳ ಮೂಲಕ ಸಾಹಿತ್ಯಾಸಕ್ತರ ಮನ ತಣಿಸಿದರು.

ಈ ಸಂದರ್ಭದಲ್ಲಿ ಸೈಯದ್ ಲಂಕಾ ಅಬ್ದುಲ್ಲಾ ಅವರಿಗೆ ಸಾಹಿತ್ಯಿಕ ಸಂಘ ಸಂಸ್ಥೆಗಳಿಗೆ ನೀಡಿದ ಪ್ರೋತ್ಸಾಹ, ಸಹಕಾರವನ್ನು ಸ್ಮರಿಸಿ ಗೌರವಾರ್ಥ ಅಭಿನಂದನಾ ಪತ್ರ ನೀಡುವುದರ ಮೂಲಕ ಸನ್ಮಾನಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X