Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಮೆರಿಕದ ವಿದ್ಯುತ್ ಜಾಲ ಭೇದಿಸಿದ ರಶ್ಯಾದ...

ಅಮೆರಿಕದ ವಿದ್ಯುತ್ ಜಾಲ ಭೇದಿಸಿದ ರಶ್ಯಾದ ಹ್ಯಾಕರ್‌ಗಳು

ವಾರ್ತಾಭಾರತಿವಾರ್ತಾಭಾರತಿ31 Dec 2016 11:55 PM IST
share

ವಾಷಿಂಗ್ಟನ್, ಡಿ.31: ವೆರ್ಮಾಂಟ್ ಪ್ರಾಂತದ ಸಾರ್ವಜನಿಕ ವ್ಯವಸ್ಥೆಯಲ್ಲಿ ರಶ್ಯಾದ ಹ್ಯಾಕರ್‌ಗಳು ನಡೆಸಿದ ಯತ್ನಗಳಿಗೆ ಸಂಬಂಧಿಸಿದ ಕೋಡ್‌ವರ್ಡ್ ಪತ್ತೆಯಾಗುವ ಮೂಲಕ ಅಮೆರಿಕದ ವಿದ್ಯುತ್ ಜಾಲದ ಸುರಕ್ಷಾ ವ್ಯವಸ್ಥೆಯ ದೌರ್ಬಲ್ಯ ಬೆಳಕಿಗೆ ಬಂದಿದ ಎಂದು 'ವಾಷಿಂಗ್ಟನ್ ಪೋಸ್ಟ್' ವರದಿ ಮಾಡಿದೆ. ಇದೊಂದು ಕೊಳಕು ಯತ್ನ ಎಂದು ಪ್ರತಿಕ್ರಿಯಿಸಿರುವ ಅಮೆರಿಕ ಅಧಿಕಾರಿಗಳು, ಸಾರ್ವಜನಿಕ ವ್ಯವಸ್ಥೆಯ ಕಾರ್ಯನಿರ್ವಹಣೆಗೆ ಇದರಿಂದ ಯಾವುದೇ ಅಡ್ಡಿಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸರಕಾರವು ಗುರುವಾರ ರಾತ್ರಿ ಎಚ್ಚರಿಕೆ ನೀಡಿದ ಬಳಿಕ ತನ್ನ ಕಂಪ್ಯೂಟರ್ ವ್ಯವಸ್ಥೆಯನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಒಂದು ಲ್ಯಾಪ್‌ಟಾಪ್‌ಗೆ ಮಾಹಿತಿ ಕದಿಯಬಲ್ಲ ವ್ಯವಸ್ಥೆಯನ್ನು ಜೋಡಿಸಿರುವುದು ಪತ್ತೆಯಾಗಿದೆ ಎಂದು ಬರ್ಲಿಂಗ್‌ಟನ್ ಇಲೆಕ್ಟ್ರಿಕ್ ಡಿಪಾರ್ಟ್‌ಮೆಂಟ್ ತಿಳಿಸಿದೆ. ಆದಾಗ್ಯೂ ಈ ಲ್ಯಾಪ್‌ಟಾಪ್ ವಿದ್ಯುತ್ ಜಾಲದೊಡನೆ ಸಂಪರ್ಕ ಹೊಂದಿರಲಿಲ್ಲ. ಬಳಿಕ ಲ್ಯಾಪ್‌ಟಾಪ್ ಅನ್ನು ಪ್ರತ್ಯೇಕಿಸಲಾಯಿತು ಎಂದು ಸಂಸ್ಥೆ ಸ್ಪಷ್ಟಪಡಿಸಿದೆ. ರಶ್ಯಾದ ಹ್ಯಾಕರ್‌ಗಳು ವಿದ್ಯುತ್ ಜಾಲವನ್ನು ಯಾಕೆ ಗುರಿಯಾಗಿರಿಸಿಕೊಂಡರು ಎಂಬ ಬಗ್ಗೆ ಅಮೆರಿಕ ಅಧಿಕಾರಿಗಳಿಗೆ ಇನ್ನೂ ಸ್ಪಷ್ಟವಾಗಿಲ್ಲ. ಸಾರ್ವಜನಿಕ ವ್ಯವಸ್ಥೆಯನ್ನು ಹಾಳುಗೆಡಹುವ ಅಥವಾ ವಿದ್ಯುತ್ ಜಾಲದ ಒಂದು ಭಾಗವನ್ನು ಭೇದಿಸುವ ಯತ್ನ ಇದಾಗಿರಬಹುದು ಎಂದು ನಂಬಲಾಗಿದೆ. 2015ರ ಡಿಸೆಂಬರ್‌ನಲ್ಲಿ ಉಕ್ರೇನ್‌ನ ಪಶ್ಚಿಮ ಭಾಗದಲ್ಲಿ ಸಂಭವಿಸಿದ ವಿದ್ಯುತ್ ವೈಫಲ್ಯದಿಂದ ಉಕ್ರೇನ್‌ನ ಅರ್ಧಭಾಗ ಕತ್ತಲಲ್ಲಿ ಮುಳುಗಿತ್ತು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X