Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮಿಲಿಟರಿಯಲ್ಲಿ ಉನ್ನತ ಸ್ಥಾನ ಪಡೆದ...

ಮಿಲಿಟರಿಯಲ್ಲಿ ಉನ್ನತ ಸ್ಥಾನ ಪಡೆದ ಮಲಯಾಳಿ

ಕಿರ್ಗಿಸ್ತಾನದಲ್ಲೂ ಕೇರಳದ ಕೀರ್ತಿ !

ವಾರ್ತಾಭಾರತಿವಾರ್ತಾಭಾರತಿ2 Jan 2017 11:17 AM IST
share
ಮಿಲಿಟರಿಯಲ್ಲಿ ಉನ್ನತ ಸ್ಥಾನ ಪಡೆದ ಮಲಯಾಳಿ

ಭಾರತೀಯ ಮೂಲಕ ಸೌದಿ ಉದ್ಯಮಿ ಕಿರ್ಗಿಸ್ತಾನ್ ರಕ್ಷಣಾ ಇಲಾಖೆಯಲ್ಲಿ ಹಿರಿಯ ಹುದ್ದೆಗೆ ನೇಮಕಗೊಂಡಿದ್ದಾರೆ. ಕೇರಳ ಮೂಲದ ಶೇಖ್ ರಫೀಕ್ ಮುಹಮ್ಮದ್ ಅವರನ್ನು ಕಿರ್ಗಿಸ್ತಾನ್ ರಕ್ಷಣಾ ಸಚಿವ ಮೇಝರ್ ಜನರಲ್ ಆಗಿ ನೇಮಿಸಿರುವುದಾಗಿ ಕಿರ್ಜಿಸ್ತಾನದ ಅಧಿಕೃತ ಪ್ರಕಟನೆ ಅಲಿ ಮಿರ್ಜಾ ತಿಳಿಸಿದೆ.

ಕೇರಳದ ವ್ಯಕ್ತಿಯೊಬ್ಬರು ವಿದೇಶದಲ್ಲಿ ದೊಡ್ಡ ಮಟ್ಟದಲ್ಲಿ ಸೇನಾ ನಾಯಕತ್ವವನ್ನು ವಹಿಸಿಕೊಂಡಿರುವುದು ಇದೇ ಮೊದಲ ಬಾರಿಯಾಗಿದೆ. ಅನಿವಾಸಿ ಕೇರಳದ ವ್ಯಕ್ತಿ ಪಡೆದ ಅಪರೂಪದ ಸೇನಾ ಸ್ಥಾನವಿದು ಎಂದು ರಫೀಕ್‌ರ ಮಾಧ್ಯಮ ಸಲಹೆಗಾರ ಓಮರ್ ಅಬುಬಕರ್ ಹೇಳಿದ್ದಾರೆ.

ಕಿರ್ಜಿಸ್ತಾನ ಪೌರತ್ವ ಹೊಂದಿರುವ ರಫೀಕ್  ಹಿಂದೆ ಮಾಜಿ ಅಧ್ಯಕ್ಷ ಕುರ್ಮನ್ಬೆಕ್ ಸಲಿಯೇವಿಚ್ ಬಾಕಿಯೇವ್ ಅವರಿಗೆ ಸಲಹೆಗಾರರಾಗಿ 2005 ರಿಂದ 2010ರವರೆಗೆ ಕಾರ್ಯ ನಿರ್ವಹಿಸಿದ್ದರು. ರಫೀಕ್ ಮತ್ತು ಸಲಿಯೇವಿಚ್ ಇರಾನ್‌ನಲ್ಲಿ ಮೊದಲ ಬಾರಿಗೆ ಭೇಟಿಯಾಗಿದ್ದರು. ರಫೀಕ್ ಪ್ರಮುಖ ಸ್ಟೀಲ್ ಘಟಕವೊಂದನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಇರಾನ್‌ನಲ್ಲಿದ್ದರು.

ಆರ್ಥಿಕ ರಾಜತಾಂತ್ರಿಕರಾಗಿ ರಫೀಕ್, ಹಲವು ದೇಶಗಳಿಗೆ ಭೇಟಿ ನೀಡಿ ಕರ್ಜಿಸ್ತಾನಕ್ಕೆ ವಿದೇಶಿ ಹೂಡಿಕೆಗಳನ್ನು ತರುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಈವರೆಗೆ ವಿದೇಶಿ ಹೂಡಿಕೆದಾರರನ್ನು ದೂರವಿರಿಸಿದ್ದ ಕೆಲವು ತೆರಿಗೆ ನಿಯಮಗಳನ್ನು ಸರಳಗೊಳಿಸುವಲ್ಲೂ ಅವರ ಪಾತ್ರ ಪ್ರಮುಖವಾಗಿತ್ತು.

ಚಿಕ್ಕ ವಯಸ್ಸಿನಲ್ಲಿಯೇ ಕೇರಳ ತೊರೆದಿದ್ದ ರಫೀಕ್ ತಮ್ಮ ಪ್ರಾಥಮಿಕ ಶಿಕ್ಷಣ ಮಾತ್ರ ಪೂರೈಸಿದ್ದರು. ಮುಂಬೈಗೆ ಹೋಗಿ ಉದ್ಯಮದ ತಂತ್ರಗಳನ್ನು ಕಲಿತು ನಂತರ ಮಧ್ಯಪ್ರಾಚ್ಯಕ್ಕೆ ತೆರಳಿದ್ದರು. ನಂತರ ಯುಎಇ, ಇರಾನ್, ಸೌದಿ ಅರೆಬಿಯಾ ಮತ್ತು ಕಿರ್ಗಿಸ್ತಾನ್ಗಳಲ್ಲಿ ಕೆಲಸ ಮಾಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X