Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲೆಫ್ಟಿನೆಂಟ್ ಗವರ್ನರ್ ರ ವಾಟ್ಸ್ ಆಪ್...

ಲೆಫ್ಟಿನೆಂಟ್ ಗವರ್ನರ್ ರ ವಾಟ್ಸ್ ಆಪ್ ಗ್ರೂಪ್ ನಲ್ಲಿ ಅಶ್ಲೀಲ ವೀಡಿಯೊ !

ವಾರ್ತಾಭಾರತಿವಾರ್ತಾಭಾರತಿ2 Jan 2017 4:32 PM IST
share
ಲೆಫ್ಟಿನೆಂಟ್ ಗವರ್ನರ್ ರ ವಾಟ್ಸ್ ಆಪ್ ಗ್ರೂಪ್ ನಲ್ಲಿ ಅಶ್ಲೀಲ ವೀಡಿಯೊ !

ಪುದುಚೇರಿ, ಜ. 2 : ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಅವರು ಪ್ರಾರಂಭಿಸಿದ ಅಧಿಕೃತ ವಾಟ್ಸ್ ಆಪ್ ಗ್ರೂಪ್ ಒಂದಕ್ಕೆ ಹಿರಿಯ ಅಧಿಕಾರಿಯೊಬ್ಬ ಅಶ್ಲೀಲ ವೀಡಿಯೋವೊಂದನ್ನು ಹಾಕಿದ ಘಟನೆ ನಡೆದಿದೆ. 

ಅಧಿಕಾರಿಯನ್ನು ಕಿರಣ್ ಬೇಡಿ ಅವರು ಅಮಾನತು ಮಾಡಿದ್ದು ಈಗ ಅದು ಲೆಫ್ಟಿನೆಂಟ್ ಗವರ್ನರ್ ಹಾಗು ಸರ್ಕಾರದ ನಡುವೆ ಜಟಾಪಟಿಗೆ ಕಾರಣವಾಗಿದೆ. 

ಕಿರಣ್ ಬೇಡಿ ಅವರ ನಿರ್ದೇಶನದಂತೆ ಅಧಿಕಾರಿಗಳಿಗೆ ಸೂಚನೆ ನೀಡಲು ಹಾಗು ಜನರ ಅಹವಾಲು ತಿಳಿಯಲು ಲೆಫ್ಟಿನೆಂಟ್ ಗವರ್ನರ್ ಕಚೇರಿಯಿಂದ ಅಧಿಕೃತವಾಗಿ ಪ್ರಾರಂಭಿಸಲಾದ ವಾಟ್ಸ್ ಗ್ರೂಪ್ ಆಗಿತ್ತು ಇದು. ಇದರಲ್ಲಿ ಹಿರಿಯ ಅಧಿಕಾರಿಗಳಿದ್ದರು. 

ಅಲ್ಲಿನ ಸಹಕಾರಿ ಸೊಸೈಟಿಗಳ ರಿಜಿಸ್ಟ್ರಾರ್ ಹಾಗು ಜಂಟಿ ನಿರ್ದೇಶಕ ಮಟ್ಟದ ಅಧಿಕಾರಿ ಈ ಗ್ರೂಪ್ ನಲ್ಲಿ ಆಕ್ಷೇಪಾರ್ಹ ಅಶ್ಲೀಲ ಕ್ಲಿಪ್ ಒಂದನ್ನು ಹಾಕಿ ಬಿಟ್ಟರು. ಇದಕ್ಕಾಗಿ ಅವರನ್ನು ಲೆಫ್ಟಿನೆಂಟ್ ಗವರ್ನರ್ ಅವರ ಕಚೇರಿಗೆ ಕರೆಸಿ ವಿವರಣೆ ಕೇಳಲಾಗಿತ್ತು. 

ತಾನು ಅದನ್ನು ಡಿಲೀಟ್ ಮಾಡಲು ಹೋದಾಗ ಕೈತಪ್ಪಿ ಅದು ಗ್ರೂಪ್ ಗೆ ಹೋಯಿತು ಎಂದು ಆ ಅಧಿಕಾರಿ ವಿವರಣೆ ಕೊಟ್ಟರು. ಇದರಿಂದ ತೃಪ್ತರಾಗದ ಕಿರಣ್ ಅವರನ್ನು ಅಮಾನತು ಮಾಡಲು ಆದೇಶ ಹೊರಡಿಸಿದರು. 

ಆದರೆ ಈಗ ಈ ವಿಷಯ ಸರ್ಕಾರ ಹಾಗು ಕಿರಣ್ ನಡುವೆ ಜಟಾಪಟಿಗೆ ತಿರುಗಿದೆ. ಕಿರಣ್ ಬೇಡಿಯವರು ಜನಪ್ರತಿನಿಧಿಗಳನ್ನು ಕಡೆಗಣಿಸಿ ಅಧಿಕಾರಿಗಳನ್ನು ಸಂಪರ್ಕಿಸುತ್ತಾರೆ. ವಾಟ್ಸ್ ಆಪ್ ಗ್ರೂಪ್ ನಲ್ಲಿ ನಿರ್ದೇಶನ ನೀಡುವ ವ್ಯವಸ್ಥೆ ಬೇರೆಲ್ಲೂ ಇಲ್ಲ. ಆದ್ದರಿಂದ ಅವರನ್ನು ವಾಪಸ್ ಕರೆಸಿಕೊಳ್ಳಬೇಕು ಎಂದು ಅಲ್ಲಿನ ಕಾಂಗ್ರೆಸ್ ಸರ್ಕಾರ ಕೇಂದ್ರವನ್ನು ಆಗ್ರಹಿಸಿದೆ. 

ಈ ಹಿಂದೆಯೂ ಕಿರಣ್ ಬೇಡಿ ಹಾಗು ಪುದುಚೇರಿಯ ವಿ . ನಾರಾಯಣಸ್ವಾಮಿ ಸರ್ಕಾರದ ನಡುವೆ ತಿಕ್ಕಾಟ ನಡೆದಿದ್ದವು . ಆದರೆ ಅವುಗಳನ್ನು ಶೀಘ್ರ ಬಗೆಹರಿಸಿಕೊಳ್ಳಲಾಗಿತ್ತು. ಆದರೆ ಈ ಬಾರಿ ವಿವಾದ ಉಲ್ಬಣಿಸುವ ಸಾಧ್ಯತೆ ಇದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X