Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜೀವನದ ನೂರನೇ ವರ್ಷಕ್ಕೆ ಪಾದಾರ್ಪಣೆ...

ಜೀವನದ ನೂರನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸ್ವಾತಂತ್ರ್ಯ ಹೋರಾಟಗಾರ ಮದನ ಮಾಸ್ಟರ್ ಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ2 Jan 2017 5:39 PM IST
share
ಜೀವನದ ನೂರನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸ್ವಾತಂತ್ರ್ಯ ಹೋರಾಟಗಾರ  ಮದನ ಮಾಸ್ಟರ್ ಗೆ ಸನ್ಮಾನ

ಕಾಸರಗೋಡು,  ಜ.2 :  ಹಿರಿಯ ಸ್ವಾತಂತ್ರ್ಯ ಹೋರಾಟಗಾರರು, ಶಿಕ್ಷಕ, ಪ್ರಗತಿಪರ ಕೃಷಿಕ, ರಾಜಿ ಪಂಚಾಯತಿದಾರರು, ಕಮ್ಯೂನಿಸ್ಟ್ ಮುಖಂಡರಾದ ಪೆರ್ಲ ಕೆ.ಪಿ.ಮದನ್ ಮಾಸ್ಟರ್ ಅವರು ತಮ್ಮ ಜೀವನದ ನೂರನೇ ವರ್ಷಕ್ಕೆ ಕಾಲಿರಿಸಿದ ಸಂದರ್ಭದಲ್ಲಿ ಸರ್ವ ಪಕ್ಷಗಳ ಮುಖಂಡರ ಸಮ್ಮುಖದಲ್ಲಿ ಅವರನ್ನು ಗೌರವಿಸಿ ಶುಭಹಾರೈಸಲಾಯಿತು.

ತಮ್ಮ ಶಿಕಕ್ಷರೂ ಆಗಿರುವ ಮದನ ಮಾಸ್ಟರ್ ಅವರು ಯಾವುದೇ ರೀತಿಯ ಸಹಾಯ ಮಾಡುವಾಗ ಅವರ ರಾಜಕೀಯ ಪಕ್ಷ, ಜಾತಿ, ಧರ್ಮಗಳ ಗಮನಕ್ಕೆತೆಗದುಕೊಳ್ಳದೆ,  ಎಲ್ಲರನ್ನು ಸಮಾನವಾಗಿ ನೋಡುವ ಆದರ್ಶ ಗುಣ ಅವರಲ್ಲಿದೆ. ನೂರು ವರ್ಷಗಳ ಕಾಲ ಉತ್ತಮ ಆರೋಗ್ಯದಿಂದ ಬದುಕಿರುವರು ಇನ್ನು ಕೂಡ ಹೆಚ್ಚು ವರ್ಷ ಬಾಳಲಿ ಎಂದು ಪುತ್ತೂರು ಶಾಸಕಿ, ಸಂಸದೀಯ ಕಾರ್ಯದರ್ಶಿ ಶಕುಂತಳಾ ಶೆಟ್ಟಿ ಹೇಳಿದರು. 

ಕಾಸರಗೋಡು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನರ ಕಷ್ಟಸುಖಗಳಿಗೆ ಸ್ಪಂದಿಸಿದ, ಸಮಾಜದ ಎಲ್ಲ ವರ್ಗವರಿಗೆ ಶಿಕ್ಷಣ, ಭೂಮಿಯ ಹಕ್ಕು ಸಹಿತ ಎಲ್ಲ ರೀತಿಯ ಸಹಾಯಹಸ್ತ ನೀಡುತ್ತಿದ್ದ  ಕೆ.ಪಿ.ಮದನ್ ಮಾಸ್ಟರ್ ಅವರು ಸಮಾಜದಲ್ಲಿ ಅಜಾತಶತ್ರು. ತನಗಾಗಿ, ತನ್ನ ಕುಟುಂಬಕ್ಕಾಗಿ ಏನನ್ನೂ ಮಾಡದೆ ಸಮಸ್ತವನ್ನು ಜಾತಿ,ಧರ್ಮ, ರಾಜಕೀಯ ಪಕ್ಷದ ತಾರತಮ್ಯ ಇಲ್ಲದೆ ಸಮಾಜದ ಒಳಿತಿಗಾಗಿ ಸೇವೆ ಸಲ್ಲಿಸಿದವರು ಎಂದು ಮಂಗಳೂರು ಆಕಾಶವಾಣಿ ಕಾರ್ಯಕ್ರಮ ನಿರ್ವಾಹಕ ಸದಾನಂದ ಪೆರ್ಲ ಹೇಳಿದರು.

ಇಂದಿಲ್ಲಿ ನಡೆಯುತ್ತಿರುವ ಸಮಾರಂಭದಲ್ಲಿ ಸಮಾಜದ ಎಲ್ಲ ಸ್ತರದ ಜನರು, ಎಲ್ಲ ಜಾತಿ ,ಧರ್ಮಗಳ , ಎಲ್ಲ ರಾಜಕೀಯ ಪಕ್ಷಗಳ ಮುಖಂಡರು ಭಾಗವಹಿಸಿರುವುದು  ಕೆ.ಪಿ.ಮದನ್ ಮಾಸ್ಟರ್ ಅವರ ಸಮಾಜಪರ ಜೀವನ ಶೈಲಿಗೆ ಉದಾಹರಣೆಯಾಗಿದೆ. ಅವರು ಕಾಲೇಜು ತೊರೆದು ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿ ದೇಶದ ಹಲವೆಡೆ ಸೇವೆ ಸಲ್ಲಿಸಿ ಕೊನೆಗೆ ಹುಟ್ಟೂರಿಗೆ ಆಗಮಿಸಿ ಇಲ್ಲಿ ರೈತರಾಗಿ, ಶಿಕ್ಷಕರಾಗಿ,ಸಮಜ ಸೇವಕರಾಗಿ, ರಾಜಕೀಯ ಮುಖಂಡರಾಗಿ ಹಲವಾರು ಮಂದಿಗೆ ಜೀವನದ ದಾರಿ ತೋರಿಸಿ ಇಂದು ಬಹುದೊಡ್ಡ ಎತ್ತರಕ್ಕೆ ಏರಲು ಸಹಾಯ ಮಾಡಿದವರು ಮದನಮಾಸ್ಟರ್ ಅವರು ಎಂದು ಸದಾನಂದ ಪೆರ್ಲ ಹೇಳಿದರು.

ರಾಜಕೀಯ ಚಟುವಟಿಕೆ ಮೂಲಕ ಸಮಾಜ ಎಲ್ಲ ಸ್ತರದ ಜನರಿಗೆ, ಗ್ರಾಮೀಣ ಪ್ರದೇಶದ ರೈತಾಪಿ ಜನತೆಗೆ ಪರಿಶ್ರಮ ವಹಿಸಿದವರು ಮದನ ಮಾಸ್ಟರ್ ಎಂದು ಮಾಜಿ ಶಾಸಕ ಮತ್ತು  ಸಿಪಿಐಎಂ ಕಾಸರಗೋಡು ಜಿಲ್ಲಾ ಸಮಿತಿ ಕಾರ್ಯದರ್ಶಿ ಕೆ.ಪಿ. ಸತೀಶ್ಚಂದ್ರನ್ ಹೇಳಿದರು.

ಆರೋಗ್ಯವನ್ನು ಕಾಪಾಡಿಕೊಂಡು ನೂರು ವರ್ಷ ಬದುಕುವುದು ಕಡಿಮೆ ಸಾಧನೆಯಲ್ಲ. ತಮ್ಮ ಜೀವನವುದಕ್ಕೂ ಜನರಿಗಾಗಿ ಕೆಲಸ ಮಾಡಿದ ಮದನ ಮಾಸ್ಟರ್ ಅವರು ಉತ್ತಮ ಆಹಾರ ಪದ್ಧತಿಯನ್ನು ಜೀವನದಲ್ಲಿ ಅಳವಡಿಸಿಕೊಂಡಿದ್ದಾರೆ ಎಂದು ಮಂಜೇಶ್ವರ ಶಾಸಕರ ಅಬ್ದುಲ್ ರಜಾಕ್ ಹೇಳಿದರು. 

ತಮ್ಮ ಮಕ್ಕಳಿಂದ ಹೆಚ್ಚಾಗಿ ತನ್ನಲ್ಲಿ ಪ್ರೀತಿ ಇರಿಸಿ ಕೊಂಡಿರುವ ಮದನ ಮಾಸ್ಟರ್ ಅವರು ಎಂದೂ ಕೂಡ ರಾಜಕೀಯ ಭಿನ್ನಾಭಿಪ್ರಾಯಗಳನ್ನು ವೈಯಕ್ತಿಕ ವಿಚಾರಗಳ ನಡುವೆ ತರುತ್ತಲೇ ಇರಲಿಲ್ಲ. ಸೈದ್ಧಾಂತಿಕ ಕಾರಣಕ್ಕಾಗಿ ಒಬ್ಬನನ್ನು ದೂರ ಇರಿಸುವ ಕ್ರಮ ಅವರಲ್ಲಿ ಇಲ್ಲ ಎಂದು  ಡಾ. ಶ್ರೀಪತಿ ಕಜಂಪಾಡಿ ನುಡಿದರು. 

ರಾಜಿ ಪಂಚಾಯತಿಕೆ ಮೂಲಕ ಗ್ರಾಮೀಣ ಪ್ರದೇಶದ ಬಹಳಷ್ಟು ಕುಟುಂಬಗಳಿಗೆ ಸಹಾಯ ಮಾಡಿದ ಹಿರಿಯ ರಾಜಿ ಪಂಚಾಯಿತಿಗಾರರು ಎಂದು ಬ್ಯಾರಿ ಅಕಾಡಮಿ ಸದಸ್ಯೆ ಅಯಿಶಾ ಪೆರ್ಲ ಅಭಿಪ್ರಾಯಪಟ್ಟರು. 

ಉದ್ಯಮಿ ಹಸನೈರ್ ಹಾಜಿ, ಏಣ್ಮಕಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ರೂಪವಾಣಿ ಭಟ್, ಪುತ್ತಿಗೆ ಗ್ರಾಮ ಪಂಚಾಯತ್ ಅಧ್ಯಕ್ಷರು ಅರುಣಾ ಜೆ.  ಏಣ್ಮಕಜೆ,  ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪುಟ್ಟಪ್ಪ , ಸಿಪಿಐ ಕಾಸರಗೋಡು ಜಿಲ್ಲಾ ಸಮಿತಿ ಜಂಟಿ ಕಾರ್ಯದರ್ಶಿ ಬಿ.ವಿ.ರಾಜನ್,  ಮಂಜೇಶ್ವರ ಮಂಡಲ ಇಂಟಕ್ ಅಧ್ಯಕ್ಷ ಸುನೀತ್ ಮಾಸ್ಟರ್,  ಐಯುಎಂಎಲ್ ಏಣ್ಮಕಜೆ ಘಟಕದ ಅಧ್ಯಕ್ಷ ಅಬೂಬಕ್ಕರ್ ಪೆರ್ದನೆ, ಮಾಣಿಲ ಗ್ರಾಮ ಪಂಚಾಯತು ಅಧ್ಯಕ್ಷ ರಾಜೇಶ್ ಕುಮಾರ್ ಬಾಳೆಕಲ್ಲು, ಸಿಪಿಐಎಂ ಕುಂಬಳೆ ಏರಿಯಾ ಸಮಿತಿ ಕಾರ್ಯದರ್ಶಿ ಸುಬ್ಬಣ್ಣ ಆಳ್ವ , ಏಣ್ಮಕಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸೋಮಶೇಖರ್ ಜೆ.ಎಸ್, ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X