Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಗ್ನಿ-4 ಯಶಸ್ವಿ ಪರೀಕ್ಷೆ: ಐದು ಪ್ರಮುಖ...

ಅಗ್ನಿ-4 ಯಶಸ್ವಿ ಪರೀಕ್ಷೆ: ಐದು ಪ್ರಮುಖ ಅಂಶಗಳು

ವಾರ್ತಾಭಾರತಿವಾರ್ತಾಭಾರತಿ2 Jan 2017 9:06 PM IST
share
ಅಗ್ನಿ-4 ಯಶಸ್ವಿ ಪರೀಕ್ಷೆ: ಐದು ಪ್ರಮುಖ ಅಂಶಗಳು

ಹೊಸದಿಲ್ಲಿ, ಜ.2: ಅಣ್ವಸ್ತ್ರ ಸಾಮರ್ಥ್ಯದ ಅಗ್ನಿ-4 ಕ್ಷಿಪಣಿಯನ್ನು ಸೋಮವಾರ ಯಶಸ್ವಿಯಾಗಿ ಪರೀಕ್ಷಿಸಲಾಗಿದೆ. ಭಾರತ ದೂರಗಾಮಿ ಅಗ್ನಿ-5 ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗವನ್ನು ಯಶಸ್ವಿಯಾಗಿ ನಿರ್ವಹಿಸಿದ ಒಂದು ವಾರದಲ್ಲೇ ಮತ್ತೊಂದು ಮಹತ್ವದ ಮೈಲುಗಲ್ಲನ್ನು ಭಾರತ ಸಾಧಿಸಿದೆ.

ಒಡಿಶಾ ಕರಾವಳಿಯ ಕಲಾಂ ದ್ವೀಪದಿಂದ ಕ್ಷಿಪಣಿಯನ್ನು ಯಶಸ್ವಿಯಾಗಿ ಉಡಾಯಿಸಲಾಗಿದೆ. ಇದೀಗ ಭಾರತವು ಅಣ್ವಸ್ತ್ರ ಸಾಮರ್ಥ್ಯದ ಅಗ್ನಿ ಸರಣಿ, ಪೃಥ್ವಿ ಸರಣಿ ಹಾಗೂ ಸಬ್‌ಮೆರಿನ್‌ನಿಂದ ಉಡಾಯಿಸಬಹುದಾದ ಸಿಡಿತಲೆ ಕ್ಷಿಪಣಿಯನ್ನು ಹೊಂದಿದಂತಾಗಿದೆ.

ಅಗ್ನಿ-4 ಬಗೆಗಿನ ಐದು ಪ್ರಮುಖ ಅಂಶಗಳು ಇಲ್ಲಿವೆ

ಅಗ್ನಿ-4 ಅಣ್ವಸ್ತ್ರ ಸಾಮರ್ಥ್ಯದ ಕ್ಷಿಪಣಿಯಾಗಿದ್ದು, 4000 ಕಿಲೋಮೀಟರ್ ದೂರದ ಪ್ರದೇಶದ ಮೇಲೆ ದಾಳಿ ಮಾಡಲು ಶಕ್ತವಾಗಿದೆ. ಕಳೆದ ವಾರ ಪರೀಕ್ಷೆ ನಡೆಸಲಾದ ಅಗ್ನಿ-5 5,000 ಕಿಲೋಮೀಟರ್ ದೂರದವರೆಗೆ ದಾಳಿ ಮಾಡಲು ಶಕ್ತವಾಗಿದೆ. ಈ ಎರಡೂ ಕ್ಷಿಪಣಿಗಳು ಒಟ್ಟಾಗಿ ಇಡೀ ಚೀನಾದ ಪ್ರದೇಶಗಳ ಮೇಲೆ ದಾಳಿ ಮಾಡಲು ಶಕ್ಯವಾಗಿವೆ.

ಅಗ್ನಿ-4 ಕ್ಷಿಪಣಿಯು 20 ಮೀಟರ್ ಎತ್ತರವಿದ್ದು, 17 ಟನ್ ತೂಕ ಹೊಂದಿದೆ. ಮಧ್ಯಾಹ್ನ 12ರ ವೇಳೆಗೆ ವ್ಹೀಲರ್ ದ್ವೀಪದಿಂದ ಇದರ ಯಶಸ್ವಿ ಪರೀಕ್ಷಾರ್ಥ ಪ್ರಯೋಗ ನಡೆಸಲಾಯಿತು.

ಇದು ಅಗ್ನಿ-4 ಕ್ಷಿಪಣಿಯ ಆರನೇ ಪ್ರಯೋಗವಾಗಿದೆ. ಈ ಮುನ್ನ 20154 ನವೆಂಬರ್ 9ರಂದು ಪರೀಕ್ಷಿಸಲಾಗಿತ್ತು. ಇದು ತಡೆ ನಿರೋಧಕ ರಿಂಗ್ ಲೇಸರ್ ಗೈರೊಸ್ಕೋಪ್ ಪಥದರ್ಶಕ ವ್ಯವಸ್ಥೆಯನ್ನು ಹೊಂದಿದೆ. ಇದು 4000 ಡಿಗ್ರಿ ಸೆಂಟಿಗ್ರೇಡ್‌ವರೆಗಿನ ಉಷ್ಣಾಂಶವನ್ನು ತಡೆದುಕೊಳ್ಳುವ ಸಾಮರ್ಥ್ಯ ಹೊಂದಿದೆ. ಇಂಥ ವಾತಾವರಣದಲ್ಲೂ ಇದರ ಆಂತರಿಕ ಉಷ್ಣಾಂಶ 50 ಡಿಗ್ರಿ ಆಸುಪಾಸಿನಲ್ಲೇ ಇರುತ್ತದೆ.

ಅಗ್ನಿ-4 ಕ್ಷಿಪಣಿಯು 5ನೆ ಪೀಳಿಗೆಯ ವಾಯುಯಾನ ಕಂಪ್ಯೂಟರ್ ಹಾಗೂ ವಿತರಣಾ ವಾಸ್ತುಶಿಲ್ಪವನ್ನು ಒಳಗೊಂಡಿದೆ. ಹಾರಾಟದ ವೇಳೆ ಯಾವುದೇ ಅಡೆತಡೆಗಳು ಎದುರಾದಾಗ, ಸ್ವಯಂ ಆಗಿ ಮಾರ್ಗ ಬದಲಿಸಿಕೊಳ್ಳುವ ಗುಣವನ್ನು ಹೊಂದಿದೆ. ಇದು ಉನ್ನತ ಮಟ್ಟದ ವಿಶ್ವಾಸಾರ್ಹತೆಯನ್ನು ಹೊಂದಿದೆ.

ಅತ್ಯಂತ ನಿಖರವಾದ ರಿಂಗ್ ಲೇಸರ್ ಗೈರೊ ಆಧರಿತ ಆಂತರಿಕ ಪಥರ್ದಕ ವ್ಯವಸ್ಥೆಯನ್ನು ಇದು ಹೊಂದಿದ್ದು, ಇದಕ್ಕೆ ಪೂರಕವಾಗಿ ವಿಶ್ವಾಸಾರ್ಹ ರಿಡಂಡಂಟ್ ಮೈಕ್ರೊ ನೇವಿಗೇಶನ್ ವ್ಯವಸ್ಥೆಯನ್ನೂ ಹೊಂದಿದೆ. ಎರಡು ಅಂಕಿಯ ನಿಖರತೆಯನ್ನು ಇದು ಸಾಧಿಸಲು ಶಕ್ತವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X