Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪೇರೋಡ್ ಉಸ್ತಾದರ ಸಂದೇಶ ಯಾತ್ರೆ, ಸುನ್ನೀ...

ಪೇರೋಡ್ ಉಸ್ತಾದರ ಸಂದೇಶ ಯಾತ್ರೆ, ಸುನ್ನೀ ಸಂಗಮ

ವಾರ್ತಾಭಾರತಿವಾರ್ತಾಭಾರತಿ2 Jan 2017 10:40 PM IST
share
ಪೇರೋಡ್ ಉಸ್ತಾದರ ಸಂದೇಶ ಯಾತ್ರೆ, ಸುನ್ನೀ ಸಂಗಮ

ಮೂಡುಬಿದಿರೆ , ಜ.2 : ’ಇಸ್ಲಾಂ ಅಲ್ಲಾಹುವಿನ ಧರ್ಮವಾಗಿದೆ. ನಿಮ್ಮ ಜೊತೆ ಸ್ನೇಹದಿಂದಿರುವ ಇತರ ಧರ್ಮೀಯ ಸಹೋದರರ ಜೊತೆಗೆ ನ್ಯಾಯ ಪಾಲಿಸುವಂತೆಯೂ ಇಸ್ಲಾಂ ನಿರ್ದೇಶನ ನೀಡಿದೆ. ಮುಸ್ಲಿಮರು ತಮ್ಮ ಶಕ್ತಿಗನುಗುಣವಾಗಿ ಅಶಕ್ತ ಇತರ ಧರ್ಮೀಯರಿಗೆ ಸಹಾಯದ ಹಸ್ತವನ್ನು ಚಾಚಬೇಕು. ಮುಸ್ಲಿಮರ ಮೇಲೆ ಅಕ್ರಮಣ ಮಾಡಿದವರ ಜೊತೆಯೂ ನ್ಯಾಯ ಪಾಲಿಸುವುದು ಧರ್ಮವಾಗಿದೆ. ಅನ್ಯಧರ್ಮೀಯರೊಂದಿಗೆ ಸ್ನೇಹಪರವಾಗಿ ವರ್ತಿಸಬೇಕು. ಸೌಹಾರ್ದಯುತವಾಗಿ ಬಾಳಬೇಕೆಂಬುದು ಇಸ್ಲಾಂ ಒತ್ತಿ ಹೇಳುತ್ತದೆ ಎಂದು ಮುಸ್ಲಿಂ ಧಾರ್ಮಿಕ ವಿದ್ವಾಂಸ , ಕೇರಳದ ಕುಟ್ಯಾಡಿ ಸಿರಾಜುಲ್ ಹುದಾ ಶಿಕ್ಷಣ ಸಮುಚ್ಚಯಗಳ ಸಂಸ್ಥಾಪಕ ಮೌಲಾನಾ ಪೇರೋಡ್ ಅಬ್ದುರ್ರಹ್ಮಾನ್ ಸಖಾಫಿ ನುಡಿದರು.

ಅವರು ಸಿರಾಜುಲ್ ಹುದಾ ಸಿಲ್ವರ್ ಜೂಬಿಲಿ ಮಹಾಸಮ್ಮೇಳನದ ಪ್ರಚಾರಾರ್ಥವಾಗಿ ಕೈಗೊಂಡ ಕರ್ನಾಟಕದ ಸ್ನೇಹ ಸಂದೇಶ ಯಾತ್ರೆಯ ಅಂಗವಾಗಿ ಮೂಡುಬಿದಿರೆಯ ಸಮಾಜಮಂದಿರದ ಮರ್‌ಹೂಮ್ ಮಾರೂರು ಇಬ್ರಾಹಿಂ ಮುಸ್ಲಿಯಾರ್ ವೇದಿಕೆಯಲ್ಲಿ ಸೋಮವಾರ ನಡೆದ ಬೃಹತ್ ಸುನ್ನೀ ಸಂಗಮವನ್ನುದ್ದೇಶಿಸಿ ಮುಖ್ಯ ಪ್ರಭಾಷಣ ಮಾಡಿದರು.

ಮುಸ್ಲಿಂ ಧರ್ಮವನ್ನು ಸ್ವೀಕರಿಸುವಂತೆ ಯಾರನ್ನೂ ಬಲವಂತಪಡಿಸಲು ಅವಕಾಶವಿಲ್ಲ. ಈ ಬಗ್ಗೆ ಖುರ್‌ಆನ್‌ನಲ್ಲಿ ಸಾಕಷ್ಟು ಪುರಾವೆಗಳಿವೆ.  ಪ್ರವಾದಿ ಮುಹಮ್ಮದ್ ಪೈಗಂಬರ್ ಅವರು ತಮ್ಮ ಮನೆಯಲ್ಲಿ ಒಬ್ಬ ಯಹೂದಿ ಬಾಲಕನಿಗೆ ಆಶ್ರಯ ನೀಡಿದ್ದರು. ಆತನ ಅನಾರೋಗ್ಯ ಕಾಲದಲ್ಲಿ ಆತನಿಗಾಗಿ ಪ್ರಾರ್ಥಿಸಿದ್ದರು. ಇದು ನೈಜ ಇಸ್ಲಾಂ ಆಗಿದೆ’ ಎಂದವರು ಹೇಳಿದರು.

ಸಂದೇಶ ಭಾಷಣ ಮಾಡಿದ ಸಿರಾಜುಲ್ ಸಂದೇಶ ಯಾತ್ರೆ ಕರ್ನಾಟಕದ ಸ್ವಾಗತ ಸಮಿತಿ ಚೆಯರ್‌ಮೆನ್ ಎಮ್.ಎಸ್.ಎಮ್. ಅಬ್ದುಲ್ ರಶೀದ್ ಝೈನಿ ಕಾಮಿಲ್ ಮಾತನಾಡಿ ವಿವಿಧ ಪದವಿಗಳನ್ನು ಪ್ರದಾನಿಸುವ ದೇಶ ವಿದೇಶಗಳಲ್ಲಿ ಖ್ಯಾತಿವೆತ್ತ ಲೌಕಿಕ ವಿದ್ಯಾಸಂಸ್ಥೆಗಳು ಭಾರತದಲ್ಲಿ ಹೇರಳವಾಗಿದೆ. ಆದರೆ ಮನುಷ್ಯತ್ವದ ಪಾಠವನ್ನು ಕಲಿಸುವ ವಿದ್ಯಾಕೇಂದ್ರಗಳ ಕೊರತೆ ಇಂದಿಗೂ ಇದೆ. ಭಯೋತ್ಪಾದನೆಯಂತದ ದುಷ್ಕೃತ್ಯಗಳಲ್ಲಿ ಪಾಲ್ಗೊಂಡ ಮುಸಲ್ಮಾನ ಯುವಕರಲ್ಲಿ ಹೆಚ್ಚಿನವರು ಸ್ನಾತಕೋತ್ತರ ಪದವೀಧರರೂ, ಪಿಹೆಚ್‌ಡಿಗಳನ್ನು ಹೊಂದಿದವರಾಗಿದ್ದರು ಎಂಬುದು ಅಚ್ಚರಿಯ ಸಂಗತಿಯಾಗಿದೆ. ಮನುಷ್ಯತ್ವದ ಪಾಠವನ್ನು ಬೋಧಿಸುವಲ್ಲಿ ಆಧುನಿಕ ಶಿಕ್ಷಣ ವಿಫಲತೆಯನ್ನು ಕಂಡಿದೆ. ಜಗತ್ತಿನಾದ್ಯಂತ ನಡೆಯುತ್ತಿರುವ ಯುದ್ಧ, ಹಿಂಸೆಗಳು ಇದಕ್ಕೆ ಸಾಕ್ಷಿಯಾಗಿದೆ. ಮಾನವತೆಯ ಉದಾತ್ತವಾದ ಸಂದೇಶ ಸಾರುವ ಧಾರ್ಮಿಕ ಶಿಕ್ಷಣದ ಜೊತೆಗೆ ಆಧುನಿಕ ಶಿಕ್ಷಣವನ್ನು ನೀಡುವುದು ಇದೆಲ್ಲದಕ್ಕೂ ಪರಿಹಾರ’ ಎಂದು ಝೈನಿ ಹೇಳಿದರು
ಕರ್ನಾಟಕ ರಾಜ್ಯ ಕೆ.ಎಂ.ಜೆ.ಸಿ.ಯ ಪ್ರಧಾನ ಕಾರ್ಯದರ್ಶಿ ಹೆಚ್.ಐ. ಅಬೂಸುಫ್ಯಾನ್ ಇಬ್ರಾಹಿಂ ಪ್ರಾಸ್ತಾವಿಕವಾಗಿ ಮಾತನಾಡಿದರು.

 ಸಯ್ಯಿದ್ ಜಫರ್ ಅಸ್ಸಖಾಫ್ ತಂಙಳ್ ಕೋಟೇಶ್ವರ, ಸಂದೇಶ ಯಾತ್ರೆ ಸ್ವಾಗತ ಸಮಿತಿ ಕಾರ್ಯದರ್ಶಿ ಎಂ.ಪಿ ಅಶ್ರಫ್ ಸಅದಿ ಮಲ್ಲೂರು, ಹೆಚ್.ಐ ಮುಹಮ್ಮದ್ ಮುಸ್ಲಿ0ಾರ್ ಹಂಡೇಲ್, ಅಲ್‌ಹಾಜಿ ಪಿ.ಪಿ ಅಹ್ಮದ್ ಸಖಾಫಿ ಕಾಶಿಪಟ್ಣ, ಸಿ,ಹೆಚ್ ಮಹ್ಮದ್ ಸಖಾಫಿ, ಹಾಜಿ ಮುಹಮ್ಮದ್ ಗಂಟಾಲ್‌ಕಟ್ಟೆ, ಇಸ್ಮಾಯಿಲ್ ಸಅದಿ ಕಿನ್ಯ, ಶರೀಫ್ ಸಅದಿ ಕಿಲ್ಲೂರು, ನಝೀರ್ ಕಾಶಿಪಟ್ಣ,  ಸಖಾಫಿ ಅಮ್ಮುಂಜೆ, ಇಬ್ರಾಹಿಂ ಸಅದಿ ಮೂಡುಬಿದಿರೆ, ಹಾಫಿಳ್ ಹೆಚ್.ಐ ಸುಫಿಯಾನ್ ಸಖಾಫಿ, ಬಿ.ಹೆಚ್ ಅಬ್ದುಲ್ ಜಲೀಲ್ ಸಖಾಫಿ ಹೊಸ್ಮಾರು, ಸಿರಾಜುದ್ದೀನ್ ಸಖಾಫಿ ತೋಡಾರು, ನೌಫಲ್ ರಿಯಾಝ್ ಅಹ್‌ಸನಿ ಸಾಣೂರು ಮತ್ತಿತರರು ಉಪಸ್ಥಿತರಿದ್ದರು.

ಅಬ್ದುಸ್ಸಲಾಂ ಮದನಿ ಮಾರ್ನಾಡು ಅವರ ದುಆದೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಶರೀಫ್ ಸಅದಿ ಕಿಲ್ಲೂರು ಸ್ವಾಗತಿಸಿದರು. ಹುಸೈನ್ ಮುಈನಿ ಮಾರ್ನಾಡ್ ಧನ್ಯವಾದವಿತ್ತರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X