Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೋಟು ರದ್ದತಿ ಆಗಿ ತಿಂಗಳು ಎರಡಾದರೂ...

ನೋಟು ರದ್ದತಿ ಆಗಿ ತಿಂಗಳು ಎರಡಾದರೂ ಎಟಿಎಂ ಬಳಕೆ ದುಸ್ತರ, ದುಬಾರಿ

ಜನರ ಆಕ್ರೋಶಕ್ಕೆ ಕಾರಣ ಏನು ?

ವಾರ್ತಾಭಾರತಿವಾರ್ತಾಭಾರತಿ3 Jan 2017 12:58 PM IST
share
ನೋಟು ರದ್ದತಿ ಆಗಿ ತಿಂಗಳು ಎರಡಾದರೂ ಎಟಿಎಂ ಬಳಕೆ ದುಸ್ತರ, ದುಬಾರಿ

ಹೊಸದಿಲ್ಲಿ, ಜ.3: ನೋಟು ಅಮಾನ್ಯೀಕರಣಗೊಂಡು ಹತ್ತಿರ ಹತ್ತಿರ ಎರಡು ತಿಂಗಳಾಗುತ್ತಾ ಬಂದಿದೆ. ಆದರೆ ಎಟಿಎಂ ಬಳಕೆದಾರ ಹಾಗೂ ಡೆಬಿಟ್ ಕಾರ್ಡ್ ವ್ಯವಹಾರ ಶುಲ್ಕವನ್ನು ರಿಸರ್ವ್ ಬ್ಯಾಂಕ್ ಇನ್ನೂ ರದ್ದುಗೊಳಿಸಿಲ್ಲ. ಈ ಹಿಂದೆ ಎಟಿಎಂ ವ್ಯವಹಾರ ಶುಲ್ಕ ರದ್ದತಿಯನ್ನು ಡಿಸೆಂಬರ್ 31ರ ನಂತರವೂ ಮುಂದುವರಿಸಿಕೊಂಡು ಹೋಗಬಹುದು ಎಂದುಕೊಂಡಿದ್ದ ಜನರಿಗೆ ನಿರಾಸೆಯಾಗಿದೆ. ಆದರೆ ರಿಸರ್ವ್ ಬ್ಯಾಂಕ್ ಈ ಬಗ್ಗೆ ಮೌನವಾಗಿರುವುದರಿಂದ ಎಟಿಎಂ ಬಳಕೆ ದರಗಳನ್ನು ಬ್ಯಾಂಕುಗಳು ಗ್ರಾಹಕರಿಗೆ ವಿಧಿಸಲು ಆರಂಭಿಸಿವೆ.

ಟ್ರಾನ್ಸಾಕ್ಷನ್ ಪ್ರೊಸೆಸಿಂಗ್ ಸರ್ವಿಸ್ ಕಂಪೆನಿ ಎಫ್ ಎಸ್ ಎಸ್‌ ಅಧ್ಯಕ್ಷ ವಿಬಾಲಸುಬ್ರಹ್ಮಣ್ಯಂ ಪ್ರಕಾರ ಮೊದಲ ಐದು ಟ್ರಾನ್ಸಾಕ್ಷನ್ ಉಚಿತವಾಗಿದ್ದರೆ, ನಂತರದ ಟ್ರಾನ್ಸಾಕ್ಷನ್ ಗಳಿಗೆ ಅನ್ವಯವಾಗುವ ದರಗಳು ಸಂಬಂಧಿತ ಬ್ಯಾಂಕ್ ಹಾಗೂ ಕಾರ್ಡ್ ಮೇಲೆ ಅವಲಂಬಿತವಾಗಿದೆ.

ಇತರ ಬ್ಯಾಂಕುಗಳ ಎಟಿಎಂಗಳನ್ನು ಬಳಸುವ ಗ್ರಾಹಕರಿಗೆ ಎಸ್ ಬಿ ಐ, ಪಿ ಎನ್ ಬಿ ಹಾಗೂ ಐಸಿಐಸಿಐ ಬ್ಯಾಂಕುಗಳು ಅಮಾನ್ಯೀಕರಣದ ಮೊದಲು ಪ್ರತಿ ಟ್ರಾನ್ಸಾಕ್ಷನ್ ಗೆ 15 ರೂಪಾಯಿ ವಿಧಿಸುತ್ತಿದ್ದವು. ಇತರ ಬ್ಯಾಂಕುಗಳು 20 ರೂಪಾಯಿ ವಿಧಿಸುತ್ತಿದ್ದವು. ಆದರೆ ನೋಟು ಅಮಾನ್ಯೀಕರಣದ ಸಂದರ್ಭ ಮರ್ಚಂಟ್ ಡಿಸ್ಕೌಂಟ್ ರೇಟ್ ರದ್ದುಗೊಳಿಸಿದ್ದರೂ ಹೆಚ್ಚಿನ ಗ್ರಾಹಕರಿಗೆ ಅದರ ಸಂಪೂರ್ಣ ಪ್ರಯೋಜನ ಸಿಕ್ಕಿರಲಿಲ್ಲ. ಡಿಸೆಂಬರ್ 31ರ ತನಕ ಎಲ್ಲಾ ಬ್ಯಾಂಕುಗಳೂ ಟ್ರಾನ್ಸಾಕ್ಷನ್ ಶುಲ್ಕವನ್ನು ವಿಧಿಸದೇ ಇದ್ದರೂ, ಚಿನ್ನದಂಗಡಿಗಳಲ್ಲಿ ಹಾಗೂ ಟೆಕ್ಸ್ ಟೈಲ್ ಮಳಿಗೆಗಳಲ್ಲಿ ಕಾರ್ಡ್ ಉಪಯೋಗಿಸುವಾಗ ಅವರಿಂದ ಟ್ರಾನ್ಸಾಕ್ಷನ್ ದರ ಸಂಗ್ರಹಿಸಲಾಗುತ್ತಿತ್ತೆಂದು ಹಲವರು ದೂರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X