Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಸಂದರ್ಭದ...

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಸಂದರ್ಭದ ಹೇಯ ಘಟನೆಗೆ ಎಸ್ಪಿ ನಾಯಕನ ವಿವಾದಾತ್ಮಕ ಪ್ರತಿಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ3 Jan 2017 4:17 PM IST
share
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಸಂದರ್ಭದ ಹೇಯ ಘಟನೆಗೆ ಎಸ್ಪಿ ನಾಯಕನ ವಿವಾದಾತ್ಮಕ ಪ್ರತಿಕ್ರಿಯೆ

ಮುಂಬೈ,ಜ.3: ಬೆಂಗಳೂರಿನ ಬೀದಿಗಳಲ್ಲಿ ಡಿ.31ರ ರಾತ್ರಿ ಹೊಸ ವರ್ಷಾಚರಣೆ ಸಂದರ್ಭ ಕೆಲವು ಮಹಿಳೆಯರಿಗೆ ಲೈಂಗಿಕ ಕಿರುಕುಳವನ್ನು ನೀಡಲಾಗಿದ್ದ ಹೇಯ ಘಟನೆಗೆ ಪ್ರತಿಕ್ರಿಯಿಸುವ ಮೂಲಕ ಮುಂಬೈನ ಸಮಾಜವಾದಿ ಪಕ್ಷದ ನಾಯಕ ಅಬು ಆಝ್ಮಿ ಅವರು ವಿವಾದವೊಂದನ್ನು ಸೃಷ್ಟಿಸಿದ್ದಾರೆ. ಸಂತ್ರಸ್ತ ಮಹಿಳೆಯರು ಭಾರತೀಯ ಸಂಸ್ಕೃತಿಯನ್ನು ಮರೆತಿದ್ದರು ಎಂದು ಹೇಳುವ ಮೂಲಕ ಈ ಘಟನೆಗೆ ಅವರೇ ಕಾರಣ ಎಂದು ಆಝ್ಮಿ ಪರೋಕ್ಷವಾಗಿ ದೂರಿದ್ದಾರೆ.

  ಇದೊಂದು ವಿಷಾದಕರ ಘಟನೆ. ಈ ಬಗ್ಗೆ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಳ್ಳಬೇಕು. ಆದರೆ ಮದುವೆಯಾಗದ ಹುಡುಗ-ಹುಡುಗಿ ಒಟ್ಟಾಗಿ ತಿರುಗುವುದರ ವಿರುದ್ಧ ನಾವೇನಾದರೂ ಹೇಳಿದರೆ ನಮ್ಮನ್ನು ಹಳೆಯ ಕಾಲದವರು ಎಂದು ಟೀಕಿಸಲಾಗುತ್ತದೆ. ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆಯರು ಮತ್ತು ಪುರುಷರು ಪರಸ್ಪರ ಭೇಟಿಯಾಗುವದರಲ್ಲಿ ಕೆಲವು ಶಿಷ್ಟಾಚಾರಗಳನ್ನು ಪಾಲಿಸಬೇಕಾಗಿದೆ. ಆದರೆ ಇಂದಿನ ಆಧುನಿಕ ಯುಗದಲ್ಲಿ ಮಹಿಳೆಯರು ಹೆಚ್ಚೆಚ್ಚು ಮೈ ತೋರಿಸಿದಷ್ಟೂ, ಹೆಚ್ಚೆಚ್ಚು ಫ್ಯಾಷನ್ ಮಾಡಿದಷ್ಟೂ ಅವರನ್ನು ಹೆಚ್ಚು ಆಧುನಿಕರು ಮತ್ತು ಸುಶಿಕ್ಷಿತರು ಎಂದು ಪರಿಗಣಿಸಲಾಗುತ್ತಿದೆ. ಈ ಪ್ರವೃತ್ತಿ ನಮ್ಮ ದೇಶದಲ್ಲಿ ಹೆಚ್ಚುತ್ತಿದ್ದು, ಇದು ನಮ್ಮ ಸಂಸ್ಕೃತಿಗೆ ಕಳಂಕವಾಗಿದೆ ಎಂದು ಮಂಗಳವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆಝ್ಮಿ ಹೇಳಿದರು.

ಡಿ.31ರಂದು ರಾತ್ರಿ ಬೆಂಗಳೂರಿನ ಬೀದಿಗಳಲ್ಲಿ ದುಷ್ಕರ್ಮಿಗಳಿಂದ ಲೈಂಗಿಕ ಕಿರುಕುಳಕ್ಕೊಳಗಾದ ಕೆಲವು ಮಹಿಳೆಯರು ಅಳುತ್ತಿದ್ದ ಚಿತ್ರಗಳು ವ್ಯಾಪಕ ಆಕ್ರೋಶವನ್ನು ಸೃಷ್ಟಿಸಿವೆ. ತಮಗೆ ಕಿರುಕುಳ ನೀಡಿರುವ ಬಗ್ಗೆ ಹಲವಾರು ಮಹಿಳೆಯರು ದೂರಿಕೊಂಡಿದ್ದಾರೆ. ಇಂತಹ ಘಟನೆಗಳು ನಡೆಯುತ್ತಿರುತ್ತವೆ ಎಂದು ‘ಅಪ್ಪಣೆ ’ಕೊಡಿಸಿರುವ ಕರ್ನಾಟಕದ ಗೃಹಸಚಿವ ಜಿ.ಪರಮೇಶ್ವರ ಅವರು, ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ಪೊಲೀಸರ ವೈಫಲ್ಯಕ್ಕೆ ಕ್ಷಮೆಯನ್ನು ಕೋರುವ ಗೋಜಿಗೆ ಹೋಗಿಲ್ಲ

ತಮ್ಮ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂತ್ರಸ್ತ ಮಹಿಳೆಯರೇ ಕಾರಣ ಎಂಬರ್ಥದ ತನ್ನ ಹೇಳಿಕೆಯ ಕುರಿತ ಪ್ರಶ್ನೆಗೆ ಆಝ್ಮಿ, ಅದು ಹಾಗಲ್ಲ. ಬೆಂಗಳೂರಿನಲ್ಲಿ ನಡೆದಿರುವ ಘಟನೆಗೆ ಅವರೇ ಕಾರಣವೆಂದಲ್ಲ.. ಆದರೆ ನಮ್ಮ ಸುರಕ್ಷತೆಯ ಬಗ್ಗೆ ನಾವೇ ಕಾಳಜಿ ವಹಿಸಬೇಕು. ನನ್ನ ಮಗಳು ಅಥವಾ ಸೋದರಿ ಡಿ.31ರಂದು ರಾತ್ರಿ ಹೊಸ ವರ್ಷಾಚರಣೆಯ ಸಂಭ್ರಮದಲ್ಲಿದ್ದರೆ ಮತ್ತು ಆ ವೇಳೆ ಆಕೆಯ ತಂದೆ ಅಥವಾ ಪತಿ ಅವಳ ಜೊತೆಗಿಲ್ಲವೆಂದಾದರೆ ಸುತ್ತಲಿರುವವರು ಆಕೆಯನ್ನು ಗೌರವದಿಂದ ನೋಡುತ್ತಾರೆ ಎಂದು ನಿರೀಕ್ಷಿಸುವುದು ತಪ್ಪಾಗುತ್ತದೆ ಎಂದು ವಿವರಿಸಿದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X