Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಟಿಬೆಟಿಯನ್ನರ ಭಾರತ ಪ್ರವೇಶಕ್ಕೆ ನಿಷೇಧ...

ಟಿಬೆಟಿಯನ್ನರ ಭಾರತ ಪ್ರವೇಶಕ್ಕೆ ನಿಷೇಧ ಹೇರಿದ ಚೀನಾ

ವಾರ್ತಾಭಾರತಿವಾರ್ತಾಭಾರತಿ4 Jan 2017 10:27 AM IST
share
ಟಿಬೆಟಿಯನ್ನರ ಭಾರತ ಪ್ರವೇಶಕ್ಕೆ ನಿಷೇಧ ಹೇರಿದ ಚೀನಾ

ಬೀಜಿಂಗ್, ಜ.4 : ಕಾಲಚಕ್ರ ಪ್ರವಚನಗಳಲ್ಲಿ ಭಾಗವಹಿಸಲು ಭಾರತಕ್ಕೆ ಭೇಟಿ ನೀಡುವ ಉದ್ದೇಶ ಹೊಂದಿರುವ ಟಿಬೆಟಿಯನ್ನರ ಭಾರತ ಪ್ರವೇಶದ ಮೇಲೆ ಚೀನಾ ಸರಕಾರ ನಿರ್ಬಂಧ ಹೇರಿದೆಯೆಂದು ತಿಳಿದು ಬಂದಿದೆ.

ಕಳೆದ ವರ್ಷದ ನವೆಂಬರ್ ತಿಂಗಳಿಂದ ಟಿಬೆಟಿಯನ್ನರ ಪಾಸ್ ಪೋರ್ಟ್ ಗಳನ್ನು ಚೀನಾ ಸರಕಾರ ವಶಕ್ಕೆ ಪಡೆದುಕೊಳ್ಳುತ್ತಿದೆಯೆಂಬ ಸುದ್ದಿಯಿದೆ. ನೇಪಾಳಿ ಮಾಧ್ಯಮದ ವರದಿಗಳಂತೆ ನೇಪಾಳ ಭೇಟಿ ಮೇಲೂ ಚೀನೀಯರಿಗೆ ನಿರ್ಬಂಧ ಹೇರಲಾಗಿದೆಯಲ್ಲದೆ ಜನವರಿ 10ರ ತನಕದ ಎಲ್ಲಾ ಪ್ರವಾಸಗಳನ್ನು ಹಾಗೂ ಬುಕ್ಕಿಂಗುಗಳನ್ನು ಕೂಡಲೇ ರದ್ದುಪಡಿಸುವಂತೆ ಟ್ರಾವೆಲ್ ಏಜನ್ಸಿಗಳಿಗೆ ಹಾಗೂ ಏರ್ ಲೈನ್ ಸಂಸ್ಥೆಗಳಿಗೆ ನಿರ್ದೇಶನ ನೀಡಲಾಗಿದೆ.

ದಲಾಯಿ ಲಾಮ ಅವರು ತಮ್ಮ ಕಾಲಚಕ್ರ ಪ್ರವಚನಗಳನ್ನು ಆರಂಭಿಸುವ ಮೊದಲು ಎಲ್ಲರೂ ಟಿಬೆಟ್ ಗೆ ಹಿಂದಿರುಗಬೇಕೆಂದು ಚೀನಾ ಸರಕಾರ ಆದೇಶಿಸಿದೆಯೆನ್ನಲಾಗಿದೆ.

ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ದಲಾಯಿ ಲಾಮ ಅವರು ಈಗಾಗಲೇ ಟಿಬೆಟಿಯನ್ ಯಾತ್ರಿಕರನ್ನುದ್ದೇಶಿಸಿ ಧರ್ಮಸಾಲ, ದಿಲ್ಲಿ ಹಾಗೂ ಬೋಧ್ ಗಯಾದಲ್ಲಿ ಮಾತನಾಡಿ ಎದೆಗುಂದದಂತೆ ಅವರಿಗೆ ಸಲಹೆ ನೀಡಿದ್ದಾರೆ.

ಜನವರಿ 14ರವರೆಗೆ ನಡೆಯುವ ಕಾಲಚಕ್ರ ಪ್ರವಚನದ ಅನ್ವಯ ಭಕ್ತರು ಟಿಬೆಟಿನಲ್ಲಿದ್ದುಕೊಂಡೇ ಪ್ರಾರ್ಥಿಸಬಹುದು ಎಂದು ಅವರು ಹೇಳಿದ್ದಾರೆ. ಈ ಕಾಲಚಕ್ರ ಪ್ರವಚನಕ್ಕೆ ಆಗಮಿಸ ಬಯಸುವ ಚೀನೀ ಬೌದ್ಧರೂ ಹಲವರಿದ್ದಾರೆ ಎಂದು ಹೇಳಿರುವ ದಲಾಯಿ ಲಾಮ ತಮ್ಮ ಪ್ರಾರ್ಥನೆಯ ಸಂದರ್ಭ ಟಿಬೆಟಿಯನ್ನರ ಜತೆ ತಾವು ಅವರನ್ನೂ ನೆನೆಯುವುದಾಗಿ ಹೇಳಿದ್ದಾರೆ.

34ನೆ ಕಾಲಚಕ್ರ ಕೈಂಕರ್ಯವನ್ನು ಕೇಂದ್ರ ಟಿಬೆಟಿಯನ್ ಆಡಳಿತ ಟಿಬೆಟ್ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಆಯೋಜಿಸಿದೆ. ಈ ಸಂದರ್ಭ ವಿಶ್ವದಾದ್ಯಂತ 2 ಲಕ್ಷ ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X