Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕೊನೆಗೂ ಇಂಗ್ಲಿಷ್ ಗೆ ಎಸ್ ಎಂದ ಕ್ಯೂಬಾ

ಕೊನೆಗೂ ಇಂಗ್ಲಿಷ್ ಗೆ ಎಸ್ ಎಂದ ಕ್ಯೂಬಾ

ವಾರ್ತಾಭಾರತಿವಾರ್ತಾಭಾರತಿ4 Jan 2017 12:48 PM IST
share
ಕೊನೆಗೂ ಇಂಗ್ಲಿಷ್ ಗೆ ಎಸ್ ಎಂದ ಕ್ಯೂಬಾ

ಹವಾನ, ಜ.4: ಕ್ಯೂಬಾ ದೇಶ ನಿಧಾನವಾಗಿ ಇಂಗ್ಲಿಷ್ ಭಾಷೆಯ ಮಹತ್ವವನ್ನು ಅರಿಯಲಾರಂಭಿಸಿದೆ. ಇದೀಗ ಹೆಚ್ಚೆಚ್ಚು ಕ್ಯೂಬನ್ನರು ಇಂಗ್ಲಿಷ್ ಕಲಿಯಲು ಆರಂಭಿಸಿದ್ದಾರೆ. ಎಲ್ಲಾ ಪ್ರೌಢಶಾಲೆ ಹಾಗೂ ವಿಶ್ವವಿದ್ಯಾನಿಲಯ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಭಾಷೆಯಲ್ಲಿ ಪಾರಮ್ಯ ಅಗತ್ಯವೆಂದು ಕ್ಯೂಬಾ ಸರಕಾರ ಈಗಾಗಲೇ ಹೇಳಿದೆ.

ಒಂದೊಮ್ಮೆ ಕ್ಯೂಬಾದ ನೆಚ್ಚಿನ ವಿದೇಶಿ ಭಾಷೆ ರಷ್ಯನ್ ಆಗಿತ್ತು ಹಾಗೂ ವಿದ್ಯಾರ್ಥಿಗಳಿಗೆ ರಷ್ಯನ್ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಒಂದು ಭಾಷೆಯನ್ನು ಆಯ್ದುಕೊಳ್ಳುವ ಅಧಿಕಾರವಿತ್ತು. ಆದರೆ ಈಗ ಇಂಗ್ಲಿಷ್ ಭಾಷೆ ಕಲಿಕೆಗೆ ಹೆಚ್ಚಿನ ಆದ್ಯತೆಯಿದೆ. ಶಾಲೆಗಳು ಪರಿಣಾಮಕಾರಿ ಇಂಗ್ಲಿಷ್ ಕಲಿಕೆಗೆ ಹಲವು ಕಾರ್ಯಕ್ರಮಗಳನ್ನೂ ಹಮ್ಮಿಕೊಂಡಿವೆಯಾದರೂ ಭಾಷಾ ಕಲಿಕೆ ಸಾಂಪ್ರದಾಯಿಕ ಪದ್ಧತಿಯಂತೆಯೇ ನಡೆಯುತ್ತಿದ್ದು ಹೆಚ್ಚಾಗಿ ಪಠ್ಯ ಪುಸ್ತಕಗಳನ್ನೇ ಅವಲಂಬಿಸಿದ್ದು, ಮಕ್ಕಳಿಗೆ ಗಿಳಿಪಾಠ ಮಾಡುವುದನ್ನು ಅಭ್ಯಸಿಸಲಾಗುತ್ತದೆ ಹಾಗೂ ಇಲ್ಲಿ ಅಂತರ್ಜಾಲ ಸಂಪರ್ಕವೂ ಸೀಮಿತ.

ಅತ್ತ ಕೆಲ ಕ್ಯೂಬನ್ನರು ಯಾವುದೇ ತರಗತಿಗಳಿಗೆ ಹಾಜರಾಗದೆ ತಾವೇ ಇಂಗ್ಲಿಷ್ ಭಾಷೆ ಕಲಿಯಲು ಆರಂಭಿಸಿದ್ದಾರೆ. ಕ್ಯೂಬಾದಲ್ಲಿ ಕಳೆದ ವರ್ಷ ದಾಖಲೆ ಪ್ರವಾಸಿಗರು ಆಗಮಿಸಿದ್ದು ಪ್ರವಾಸಿಗರೊಂದಿಗೆ ವ್ಯವಹರಿಸಲು ಇಂಗ್ಲಿಷ್ ಭಾಷಾ ಜ್ಞಾನ ಸಹಕಾರಿ ಇದು ತಮ್ಮ ವ್ಯವಹಾರಕ್ಕೂ ಉತ್ತಮ ಎಂದು ಹಲವು ಕ್ಯೂಬನ್ನರ ಅಭಿಪ್ರಾಯವಾಗಿದೆ.

ಕ್ಯೂಬಾದಲ್ಲಿರುವ ಏಕೈಕ ಇಂಗ್ಲಿಷ್ ಪುಸ್ತಕ ಮಳಿಗೆ ಕ್ಯೂಬಾ ಲಿಬ್ರೋದಲ್ಲಿದೆ. ಇದು ಹವಾನ ನಿವಾಸಿ ಹಾಗೂ ಅಮೆರಿಕಾ ಮೂಲದ ಪತ್ರಕರ್ತೆ ಕಾನ್ನರ್ ಗೊರ್ರಿಯವರ ಪ್ರಯತ್ನದ ಫಲವಾಗಿದೆ. ಆರಂಭದಲ್ಲಿ ಅಷ್ಟೊಂದು ಉತ್ತೇಜನ ದೊರೆಯದಿದ್ದರೂ ಇದೀಗ ಕ್ಯೂಬನ್ನರು ಈ ಪುಸ್ತಕ ಮಳಿಗೆಯಿಂದ ಸಂತುಷ್ಟರಾಗಿದ್ದಾರೆ.

ಪ್ರವಾಸೋದ್ಯಮ ಹಾಗೂ ಉದ್ಯಮ ಸಂಬಂಧ ಸ್ಥಾಪಿಸಲಾಗುವ ಅಂತಾರಾಷ್ಟ್ರೀಯ ಸಂಪರ್ಕಗಳಿಂದಾಗಿಯೇ ಕ್ಯೂಬಾದ ಜನರು ಇಂಗ್ಲಿಷ್ ಕಲಿಯಲು ವಹಿಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X