Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಲಹೆ ಕೊಟ್ಟ ಸ್ಪಿನ್ ದಂತಕತೆಗೇ ಗೂಗ್ಲಿ...

ಸಲಹೆ ಕೊಟ್ಟ ಸ್ಪಿನ್ ದಂತಕತೆಗೇ ಗೂಗ್ಲಿ ಎಸೆದರೆ ಅಶ್ವಿನ್ ?

ವಾರ್ತಾಭಾರತಿವಾರ್ತಾಭಾರತಿ4 Jan 2017 4:08 PM IST
share
ಸಲಹೆ ಕೊಟ್ಟ ಸ್ಪಿನ್ ದಂತಕತೆಗೇ ಗೂಗ್ಲಿ ಎಸೆದರೆ ಅಶ್ವಿನ್ ?

ಮುಂಬೈ, ಜ.4: ಭಾರತೀಯ ತಂಡದ ಖ್ಯಾತ ಬೌಲರ್ ರವಿಚಂದ್ರನ್ ಅಶ್ವಿನ್ ಅವರ ಪಾಲಿಗೆ ಕಳೆದ ವರ್ಷ ಅದೃಷ್ಟದ ವರ್ಷವೆಂಬುದರಲ್ಲಿ ಎರಡು ಮಾತಿಲ್ಲ. ಟೆಸ್ಟ್ ಬೌಲರ್ ಹಾಗೂ ಆಲ್ ರೌಂಡರ್ ರ್ಯಾಂಕಿಂಗಿನಲ್ಲಿ ಅಗ್ರಶ್ರೇಣಿ ಪಡೆದು ಅವರು ಹೆಮ್ಮೆಯಲ್ಲಿ ಬೀಗಿದ್ದಾರೆ. ಆದರೆ ಸ್ಪಿನ್ ದಂತಕತೆಯೆಂದೇ ಪರಿಗಣಿತರಾಗಿರುವ ಇ ಪ್ರಸನ್ನ ಅವರು ಇತ್ತೀಚೆಗೆ ನೀಡಿದ ಸಲಹೆಯೊಂದಕ್ಕೆ ಅಶ್ವಿನ್ ಗೂಗ್ಲಿ ಎಸೆದರೇ ಎಂಬ ಸಂಶಯ ಕಾಡುತ್ತಿದೆ.

ಪ್ರಸಕ್ತ ವಿಶ್ವದಲ್ಲಿಯೇ ಅತ್ಯುತ್ತಮ ಬೌಲರ್ ಅಶ್ವಿನ್ ಆಗಿದ್ದಾರೆಂಬುದನ್ನು ಮಾನ್ಯ ಮಾಡುವ ಪ್ರಸನ್ನ ಅದೇ ಸಮಯ ಅಶ್ವಿನ್ ಬೌಲ್ ಮಾಡುವಾಗ ಬಾಲ್ ಗೆ ಸ್ವಲ್ಪ ‘ಫ್ಲೈಟ್ ನೀಡಬೇಕು’ ಎಂದು ಸಲಹೆ ನೀಡಿದ್ದರು. ‘‘ಬ್ಯಾಟ್ಸ್ ಮೆನ್ ಗಳು ಕ್ರೀಸ್ ನಿಂದ ಹೊರ ಬಂದು ಚೆಂಡನ್ನು ಅಟ್ಟಲು ಮುಂದಡಿಯಿಡುವಂತೆ ಮಾಡದ ಹೊರತು ಅಶ್ವಿನ್ ಗೆ ಕಷ್ಟವಿದೆ.ಅವರನ್ನು ನೊಡುತ್ತಿರುವಂತೆಯೇ ಅವರು ಹೇಗೆ ಬೌಲ್ ಮಾಡುತ್ತಾರೆಂದು ಬ್ಯಾಟ್ಸ್ ಮೆನ್ ಗಳಿಗೆ ತಿಳಿದು ಬಿಡುತ್ತದೆ’’ ಎಂದು ಪ್ರಸನ್ನ ಹೇಳಿದ್ದರು.

ಪ್ರಸನ್ನ ಅವರ ಹೇಳಿಕೆ ಬಗ್ಗೆ ವರದಿ ಮಾಡಿದ ಪತ್ರಿಕಾ ಸಂಸ್ಥೆಯೊಂದು ಇದನ್ನು ಅಶ್ವಿನ್ ಅವರಿಗೆ ಟ್ಯಾಗ್ ಮಾಡಿದಾಗ ಅವರು ಒಕೆ ಎಂಬ ಉತ್ತರ ಬರೆದು ನಮಸ್ಕಾರ್ ಚಿಹ್ನೆಯನ್ನೂ ಕಳುಹಿಸಿದ್ದರು. ಇದರರ್ಥ ಏನೆಂದು ತಿಳಿಯಲು ಮಹಾನ್ ಬುದ್ಧಿವಂತಿಕೆಯೇನೂ ಬೇಡ ಅಲ್ಲವೇ ?

share
ವಾರ್ತಾಭಾರತಿ
ವಾರ್ತಾಭಾರತಿ
Next Story
X