Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಸರಗೋಡು ಜಿಲ್ಲೆಯಲ್ಲಿ 3 ದಿನಗಳ...

ಕಾಸರಗೋಡು ಜಿಲ್ಲೆಯಲ್ಲಿ 3 ದಿನಗಳ ನಿಷೇಧಾಜ್ಞೆ ಜಾರಿ

ವಾರ್ತಾಭಾರತಿವಾರ್ತಾಭಾರತಿ4 Jan 2017 6:11 PM IST
share
ಕಾಸರಗೋಡು ಜಿಲ್ಲೆಯಲ್ಲಿ 3 ದಿನಗಳ ನಿಷೇಧಾಜ್ಞೆ ಜಾರಿ

ಕಾಸರಗೋಡು, ಜ.4  : ಸೋಮವಾರ  ಬಿಜೆಪಿ ನಡೆಸಿದ  ಪಾದಯಾತ್ರೆ ಮೇಲೆ ಕಿಡಿಗೇಡಿಗಳು ಕಲ್ಲೆಸೆದ ಘಟನೆ ಬಳಿಕ  ಜಿಲ್ಲೆ ಯ ಹಲವೆಡೆ ಅಹಿತಕರ  ಘಟನೆ ಮರುಕಳಿಸುತ್ತಿರುವ  ಹಿನ್ನಲೆಯಲ್ಲಿ  ಮೂರು  ದಿನಗಳ ಕಾಲ ಕೇರಳ ಪೊಲೀಸ್  ಆಕ್ಟ್ 78, 79 ರ ಕಾಯ್ದೆಯಂತೆ ನಿಷೇಧಾಜ್ಞೆಯನ್ನು  ಜಾರಿಗೊಳಿಸಿ  ಜಿಲ್ಲಾ ಪೊಲೀಸ್  ವರಿಷ್ಠಾಧಿಕಾರಿ  ಥೋಮ್ಸನ್ ಜೋಸ್  ಆದೇಶ  ಹೊರಡಿಸಿದ್ದಾರೆ.

ಮೂರು ದಿನಗಳ ಕಾಲ ಮೆರವಣಿಗೆ , ಬಹಿರಂಗ ಸಭೆ , ಪ್ರತಿಭಟನೆ ಮೊದಲಾದವುಗಳಿಗೆ ನಿಷೇಧ ಹೇರಲಾಗಿದೆ. ಮೂರು ದಿನಗಳ ಬಳಿಕ ಪರಿಸ್ಥಿತಿ ಅವಲೋಕಿಸಿ ಮುಂದಿನ ಕ್ರಮ ತೆಗೆದುಕೊಳ್ಳಲಿದೆ.

ಜಿಲ್ಲೆಯಲ್ಲಿ ಸಿಪಿಎಂ - ಬಿಜೆಪಿ  ನಡುವೆ  ಘರ್ಷಣೆ , ಹಿಂಸಾಚಾರ ಮರುಕಳಿಸುತ್ತಿರುವ ಹಿನ್ನಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ.

ಸೋಮವಾರ  ಚೆರ್ವತ್ತೂರಿನಲ್ಲಿ  ನಡೆದ ಘಟನೆಗೆ ಸಂಬಂಧಪಟ್ಟಂತೆ  ಮಂಗಳವಾರ ಬಿಜೆಪಿ ಕರೆ ನೀಡಿದ್ದ  ಜಿಲ್ಲಾ ಬಂದ್  ಕಾಸರಗೋಡಿನಲ್ಲಿ ಹಿಂಸಾಚಾರಕ್ಕೆ ತಿರುಗಿತ್ತು. ಕಾಸರಗೋಡು ನಗರ ಅಲ್ಲದೆ ಹೊರ ಪ್ರದೇಶ ದಲ್ಲೂ ಅಹಿತಕರ ಘಟನೆ ಮರುಕಳಿಸಿದ  ಹಿನ್ನಲೆಯಲ್ಲಿ  ಬುಧವಾರ ಮಧ್ಯಾಹ್ನದಿಂದ ಮೂರು ದಿನಗಳ ಕಾಲ  ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಮಂಗಳವಾರ ಬಿಜೆಪಿ ನಡೆಸಿದ ಹರತಾಳದ  ಸಂದರ್ಭದಲ್ಲಿ ನಡೆಸಿದ ಹಿಂಸಾಚಾರವನ್ನು ಪ್ರತಿಭಟಿಸಿ ಸಿಪಿಎಂ  ಬುಧವಾರ ಸಂಜೆ ಪ್ರತಿಭಟನೆ ಮತ್ತು ಸಮಾವೇಶ ನಡೆಸಲು ಮುಂದಾಗಿತ್ತು. ಇದರಿಂದ ಅಹಿತಕರ ಘಟನೆ  ನಡೆಯದಂತೆ ಮುನ್ನೆಚ್ಚರಿಕಾ ಕ್ರಮದಂಗವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಬಂದ್ ದಿನ ಹಿಂಸಾಚಾರ : ನಾಲ್ಕು ಪ್ರಕರಣ ದಾಖಲು 

ಹರತಾಳ ದಿನದಂದು  ನಡೆದ ಹಿಂಸಾತ್ಮಕ ಪ್ರತಿಭಟನೆಗೆ  ಸಂಬಂಧಪಟ್ಟಂತೆ ಕಾಸರಗೋಡು ನಗರ ಠಾಣಾ ಪೊಲೀಸರು ನಾಲ್ಕು ಪ್ರಕರಣಗಳನ್ನು ದಾಖಲಿಸಿದ್ದು , 16 ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿದ್ದಾರೆ.

ಸಿವಿಲ್ ಸ್ಟೇಷನ್ ನೌಕರ  ಸಜೀವ್ ರ ಮೇಲೆ  ಹಲ್ಲೆ ನಡೆಸಿದ , ಕರಂದಕ್ಕಾಡ್ ನಲ್ಲಿ  ವಾಹನಕ್ಕೆ ಅಡ್ಡಿ , ಸಹಕಾರಿ ಬ್ಯಾ೦ಕ್ ಗೆ ಕಲ್ಲೆಸೆತ,  ಎನ್ ಜಿ ಒ ಸಂಘಟನೆ ಧ್ವಜ ಹಾನಿ , ಪೊಲೀಸರ ಮೇಲೆ ಹಲ್ಲೆಗೆ ಯತ್ನ  , ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ   200ರಷ್ಟು ಮಂದಿ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ. ಸಬ್  ಇನ್ಸ್ ಪೆಕ್ಟರ್  ಅಜಿತ್ ಕುಮಾರ್ ರವರ  ದೂರಿನಂತೆ ಕೇಸು ದಾಖಲಿಸಲಾಗಿದೆ.

ಪಿಲಿಕುಂಜೆಯ  ಮುಹಮ್ಮದ್ ಫೈಝಲ್ ರವರ ಮೇಲೆ ಹಲ್ಲೆ ನಡೆಸಿ ಬೈಕ್ ಹಾನಿಗೊಳಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಸು ದಾಖಲಿಸಲಾಗಿದೆ.

ಹಿಂಸಾಚಾರದ  ಬಳಿಕ ಜಿಲ್ಲೆಯ  ಸಹಜ ಸ್ಥಿತಿ ಗೆ  ಮರಳುತ್ತಿದೆ.  ಮಂಗಳವಾರ ರಾತ್ರಿಯಿಂದ ಯಾವುದೇ ಅಹಿತಕರ ಘಟನೆ ನಡೆದ ಬಗ್ಗೆ ವರದಿಯಾಗಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X