Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಿಕ್ಷಣ ಕ್ಷೇತ್ರಕ್ಕೆ ಕರ್ನಾಟಕದ ಕೊಡುಗೆ...

ಶಿಕ್ಷಣ ಕ್ಷೇತ್ರಕ್ಕೆ ಕರ್ನಾಟಕದ ಕೊಡುಗೆ ಅಪಾರ- ಪೇರೋಡ್ ಉಸ್ತಾದ್

ವಾರ್ತಾಭಾರತಿವಾರ್ತಾಭಾರತಿ4 Jan 2017 8:15 PM IST
share
ಶಿಕ್ಷಣ ಕ್ಷೇತ್ರಕ್ಕೆ ಕರ್ನಾಟಕದ ಕೊಡುಗೆ ಅಪಾರ- ಪೇರೋಡ್ ಉಸ್ತಾದ್

ಪುತ್ತೂರು, ಜ.4 : ಸಿಲ್ವಲ್ ಜುಬಿಲಿ ಸಂಭ್ರಮದಲ್ಲಿರುವ ಕೇರಳದ ಕುಟ್ಯಾಡಿ ಸಿರಾಜುಲ್ ಹುದಾ ವಿದ್ಯಾಸಂಸ್ಥೆಗೆ ಕೇರಳದ ಜನರಿಗಿಂತಲೂ ಹೆಚ್ಚಿನ ಸಹಕಾರ ಕರ್ನಾಟಕದ ಜನತೆ ನೀಡಿದ್ದಾರೆ. ಶಿಕ್ಷಣ ಕ್ಷೇತ್ರಕ್ಕೆ ಕರ್ನಾಟಕದ ಕೊಡುಗೆ ಅಪಾರ ಎಂದು ಧಾರ್ಮಿಕ ಪಂಡಿತ ಪೇರೋಡ್ ಅಬ್ದುರ್ರಹ್‌ಮಾನ್ ಸಖಾಫಿ ಹೇಳಿದರು.

 ಅವರು ಕುಟ್ಯಾಡಿ ಸಿರಾಜುಲ್ ಹುದಾ ವಿದ್ಯಾಸಂಸ್ಥೆಯ ಸಿಲ್ವರ್ ಜುಬಿಲಿ ಪ್ರಚಾರದ ಪ್ರಯುಕ್ತ ಪುತ್ತೂರು ಪುರಭವನದಲ್ಲಿ ಮಂಗಳವಾರ ರಾತ್ರಿ ನಡೆದ ಸಂದೇಶ ಯಾತ್ರೆ ಹಾಗೂ ಸುನ್ನೀ ಸಂಗಮ ಕಾರ್ಯಕ್ರಮದಲ್ಲಿ ಮುಖ್ಯ ಪ್ರಭಾಷಣ ಮಾಡಿದರು.

ಸತ್ಯವೆಂಬುದು ಇಸ್ಲಾಮಿನ ಗುರುತಾಗಿದ್ದು, ಸ್ವಧರ್ಮದ ಅನುಸರಣೆಯೊಂದಿಗೆ ಇತರ ಧರ್ಮಗಳನ್ನು ಪ್ರೀತಿಸುವುದು ಇಸ್ಲಾಮಿನ ಸಿದ್ದಾಂತವಾಗಿದೆ. ಅನ್ಯಾಯ ಮತ್ತು ಅಗೌರವಗಳಿಗೆ ಇಸ್ಲಾಮಿನಲ್ಲಿ ಅವಕಾಶವಿಲ್ಲ ಎಂದರು.

ಸಿರಾಜುಲ್ ಹುದಾ ಸಿಲ್ವರ್ ಜುಬಿಲಿ ಸ್ಮರಣಾರ್ಥ ಹಲವಾರು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದ್ದು, ದಾನಿಗಳ ಸಹಾಯದಿಮದ ಕಡು ಬಡವರಿಗೆ ತಲಾ ರೂ. 6 ಲಕ್ಷ ವೆಚ್ಚದಲ್ಲಿ 25 ಮನೆಗಳ ನಿರ್ಮಾಣ ಮಾಡಲಾಗುತ್ತಿದೆ. ತಾಜುಲ್ ಉಲಮಾ ಹೆಸರಿನಲ್ಲಿ ಸುಸಜ್ಜಿತ ಅಡಿಟೋರಿಯಂ ನಿರ್ಮಾಣದ ಗುರಿಯಿದೆ ಇದಕ್ಕೆ ಎಲ್ಲರ ಸಹಕಾರ ಬೇಕಾಗಿದೆ ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಸುನ್ನತ್ ಜಮಾಅತ್‌ನ ಆಶಯಗಳನ್ನು ಅನುಸರಿಸಿ ಪ್ರಚಾರ ಪಡಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.

ಸಂದೇಶ ಭಾಷಣ ಮಾಡಿದ ಸಂದೇಶ ಯಾತ್ರೆಯ ಕರ್ನಾಟಕ ಸ್ವಾಗತ ಸಮಿತಿ ಅಧ್ಯಕ್ಷ ಎಮ್ಮೆಸ್ಸೆಂ ಅಬ್ದುರ್ರಶೀದ್ ಝೈನಿ ಕಾಮಿಲ್ ಸಖಾಫಿ,  ವಿವಿಧ ವಲಯಗಳಲ್ಲಿ ತೊಡಗಿಸಿಕೊಂಡಿರುವ ನಾವು ಧಾರ್ಮಿಕ ಚೌಕಟ್ಟಿನಲ್ಲಿ ಕೆಲಸ ಮಾಡಿದಲ್ಲಿ ಯಶಸ್ಸು ಸಾಧ್ಯ. ಸಮುದಾಯ ಹಿಂದುಳಿಯಲು ಧಾರ್ಮಿಕ ಪಂಡಿತರು ಕಾರಣವಲ್ಲ. ಅವರಿಂದಾಗಿ ಸಮುದಾಯದಲ್ಲಿ ಜಾಗೃತಿ ಮೂಡಿದೆ ಎಂದರು.

ಪುತ್ತೂರು ತಾಲೂಕು ಮುಸ್ಲಿಂ ಸಂಯುಕ್ತ ಜಮಾಅತ್ ಅಧ್ಯಕ್ಷ ಹಾಜಿ ಎಸ್. ಇಬ್ರಾಹಿಂ ಕಮ್ಮಾಡಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಶಾಫಿ ಸಅದಿ, ಪೆರ್ಲ ಮುದ್ರಿಸ್ ರಫೀಕ್ ಸಅದಿ ದೇಲಂಪಾಡಿ, ಮುಹಮ್ಮದ್ ಅಲೀ ಸಖಾಫಿ, ಅಬೂಸುಫ್ಯಾನ್, ವಿ.ಬಿಲ್ಡ್ ಎಸೋಸಿಯೇಟ್ಸ್ ಎಂ.ಡಿ ಇಬ್ರಾಹಿಂ ಹಾಜಿ ಅಲೆಕ್ಕಾಡಿ, ಎಸ್‌ಎಸ್‌ಎಫ್ ರಾಷ್ಟ್ರೀಯ ಕಾರ್ಯದರ್ಶಿ ಅಬೂಬಕ್ಕರ್ ಸಿದ್ದೀಕ್ ಮೋಂಟುಗೋಳಿ, ಎಸ್‌ಜೆಯು ದ.ಕ. ಜಿಲ್ಲಾಧ್ಕಕ್ಷ ಮಹಮ್ಮದಲಿ ಫೈಝಿ ಸಂಪ್ಯ, ಮುಹಮ್ಮದ್ ಸಅದಿ ಒಳವೂರು, ಅಶ್ರಫ್ ಸಅದಿ ಮಳ್ಳೂರು, ಕುಂಬ್ರ ಮರ್ಕರ್ ಕಾಲೇಜ್‌ನ ಕಾರ್ಯಾಧ್ಯಕ್ಷ ಅಬ್ದುಲ್ ರಹಿಮಾನ್ ಹಾರಿ ಅರಿಯಡ್ಕ, ಎಸ್‌ಎಸ್‌ಎಪ್ ಪುತ್ತೂರು ತಾಲೂಕು ಸಮಿತಿ ಅಧ್ಯಕ್ಷ ಕೆಎಂಎಚ್ ಝುಹ್‌ರಿ ಕೊಂಬಾಳಿ ಮತ್ತಿತರರು ಉಪಸ್ಥಿತರಿದ್ದರು.

ಸ್ವಾಗತ ಸಮಿತಿ ಅಧ್ಯಕ್ಷ ಶಾಕಿರ್ ಸ್ವಾಗತಿಸಿದರು.

ಅಬ್ದುಲ್ ರಹಿಮಾನ್ ಫೈಝಿ ಸಂಪ್ಯ ಪ್ರಾರ್ಥಿಸಿದರು. ಅಬ್ದುಸ್ಸಲಾಂ ನಿಝಾಮಿ ಚೆನ್ನಾರ್ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X