Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೋಗಿಗೆ ಹೊಸ ಟಿಬಿ ಔಷಧಿಯನ್ನು...

ರೋಗಿಗೆ ಹೊಸ ಟಿಬಿ ಔಷಧಿಯನ್ನು ಕೊಡಿಸಬಹುದೇ ?

ಕೇಂದ್ರವನ್ನು ಕೇಳಿದ ಸುಪ್ರೀಂಕೋರ್ಟ್

ವಾರ್ತಾಭಾರತಿವಾರ್ತಾಭಾರತಿ4 Jan 2017 8:21 PM IST
share
ರೋಗಿಗೆ ಹೊಸ ಟಿಬಿ ಔಷಧಿಯನ್ನು ಕೊಡಿಸಬಹುದೇ ?

ಹೊಸದಿಲ್ಲಿ, ಜ.4: ಔಷಧಿಗೆ ವ್ಯಾಪಕವಾದ ಪ್ರತಿರೋಧವನ್ನು ತೋರುವಂತಹ ನಮೂನೆಯ ಕ್ಷಯರೋಗದಿಂದ ಬಳಸುತ್ತಿರುವ ರೋಗಿಯೊಬ್ಬರಿಗೆ ಮಾರುಕಟ್ಟೆಯಲ್ಲಿ ಲಭ್ಯವಿರದ ಹಾಗೂ ಉತ್ಪಾದಕರಿಂದ ಮಾತ್ರವೇ ಪೂರೈಕೆಯಾಗುವ ನೂತನ ಮದ್ದೊಂದು ಲಭ್ಯವಾಗುವಂತೆ ಮಾಡಬಹುದೇ ಎಂದು ದಿಲ್ಲಿ ಹೈಕೋರ್ಟ್ ಬುಧವಾರ ಕೇಂದ್ರ ಸರಕಾರದ ಹಾಗೂ ದಿಲ್ಲಿಯ  ಕ್ಷಯರೋಗದ ಆಸ್ಪತ್ರೆಯೊಂದರ ಆಡಳಿತವರ್ಗವನ್ನು ಪ್ರಶ್ನಿಸಿದೆ.

ಕ್ಷಯರೋಗ ಪೀಡಿತ 18 ವರ್ಷದ ಈ ಯುವತಿಗೆ ಅಮೆರಿಕದ ಔಷಧ ಕಂಪೆನಿ ಜಾನ್‌ಸನ್ ಆ್ಯಂಡ್ ಜಾನ್‌ಸನ್‌ನ ಉತ್ಪನ್ನವಾದ ಬೆಡಾಕ್ವಿಲಿನ್‌ನಿಂದ ಚಿಕಿತ್ಸೆ ನೀಡಲು ಆಕೆ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲುಎಚ್‌ಓ)ಯ ಮಾರ್ಗದರ್ಶಿ ಸೂತ್ರಗಳು ಹಾಗೂ ಪರಿಷ್ಕೃತ ರಾಷ್ಟ್ರೀಯ ಟಿಬಿ ನಿಯಂತ್ರಣ ಕಾರ್ಯಕ್ರಮದ ಅವಶ್ಯಕತೆಗಳನ್ನು ಈಡೇರಿಸುತ್ತಾರೆಯೇ ಎಂಬ ಬಗ್ಗೆ ಅಫಿದಾವಿತ್ ಒಂದನ್ನು ಸಲ್ಲಿಸುವಂತೆ ನ್ಯಾಯಮೂರ್ತಿ ಸಂಜೀವ್ ಸಚ್‌ದೇವ್ ಅವರು ಲಾಲ್‌ರಾಮ್ ಸ್ವರೂಪ್ (ಎಲ್‌ಆರ್‌ಎಸ್) ಟಿಬಿ ಆಸ್ಪತ್ರೆಗೆ ಸೂಚಿಸಿದ್ದಾರೆ.

ರೋಗಿಗೆ ಔಷಧಿಯನ್ನು ನೀಡುವ ಮೊದಲು ಔಷಧಿಯ ಸಂವೇದನಾಶೀಲತೆ ಬಗ್ಗೆ ಪರೀಕ್ಷೆಗಳನ್ನು ನಡೆಸಬೇಕೆಂಬ ಡಬ್ಲು ಎಚ್‌ಓ ನ ಮಾರ್ಗದರ್ಶಿ ಸೂತ್ರಗಳನ್ನು ಆಸ್ಪತ್ರೆಯು ಅನುಸರಿಸುತ್ತಿಲ್ಲವೆಂಬ ಕ್ಷಯರೋಗ ತಜ್ಞರ ಆಕ್ಷೇಪಕ್ಕೆ ಪ್ರತಿಕ್ರಿಯಿಸುವಂತೆಯೂ ನ್ಯಾಯಾಲಯವು ಆಸ್ಪತ್ರೆಯ ಆಡಳಿತವರ್ಗವನ್ನು ಕೇಳಿಕೊಂಡಿದೆ.

ಕ್ಷಯರೋಗ ಪೀಡಿತ ಯುವತಿಯ ತಂದೆ ಕೌಶಲ್ ಸಿಂಗ್ ಅವರು ನ್ಯಾಯಾಲಯಕ್ಕೆ ಸಲ್ಲಿಸಿದ ದೂರಿನಲ್ಲಿ, ಆಸ್ಪತ್ರೆಯ ಆಡಳಿತವು ಮತ್ತಷ್ಟು ಪರೀಕ್ಷೆಗಳನ್ನು ನಡೆಸದೆಯೇ ಔಷಧಿಯನ್ನು ನೀಡುವ ಹೊಣೆಗಾರಿಕೆಯನ್ನು ವಹಿಸಿಕೊಳ್ಳಲು ಇಚ್ಚಿಸುತ್ತಿಲ್ಲವೆಂದು ದೂರಿದ್ದಾರೆ. ತನಗೆ ಸಂಬಂಧಪಟ್ಟ ಔಷಧಿಯು ದೊರೆತಲ್ಲಿ ತಾನದನ್ನು ಬೇರೆ ಆಸ್ಪತ್ರೆ ಅಥವಾ ವೈದ್ಯರ ಮೂಲಕ ಮಗಳಿಗೆ ಕೊಡಿಸಲು ಸಿದ್ಧನಿರುವುದಾಗಿ ಅವರು ನ್ಯಾಯಾಲಯಕ್ಕೆ ತಿಳಿಸಿದ್ದರು.

ಆದರೆ ಯುವತಿಗೆ ಚಿಕಿತ್ಸೆ ನೀಡುತ್ತಿರುವ ಎಲ್‌ಆರ್‌ಎಸ್ ಟಿಬಿ ಆಸ್ಪತ್ರೆಯು ತನ್ನ ನಡೆಯನ್ನು ಸಮರ್ಥಿಸಿಕೊಂಡಿದೆ. ರೋಗಿಗೆ ಔಷಧಿ ನೀಡಿಕೆಗೆ ಸಂಬಂಧಿಸಿ ನಿಗದಿಪಡಿಸಲಾದ ಶಿಷ್ಟಾಚಾರಗಳನ್ನು ತಾನು ಅನುಸರಿಸುತ್ತಿದ್ದು, ಅದನ್ನು ಉಲ್ಲಂಘಿಸಲು ಸಾಧ್ಯವಿಲ್ಲವೆಂದು ಅದು ನ್ಯಾಯಾಲಯಕ್ಕೆ ತಿಳಿಸಿದೆ.
ಆದರೆ ಆಸ್ಪತ್ರೆಯ ವಾದವನ್ನು ಒಪ್ಪದ ನ್ಯಾಯಾಲಯವು ಕೆಲವೊಮ್ಮೆ ವೈದ್ಯಕೀಯ ವೃತ್ತಿಯಲ್ಲಿ, ಸಂಬಂಧಪಟ್ಟ ಔಷಧಿಯನ್ನು ತೆಗೆದುಕೊಳ್ಳುವುದರಿಂದ ಉಂಟಾಗುವ ಅಪಾಯಗಳ ಬಗ್ಗೆ ರೋಗಿಗೆ ಮಾಹಿತಿಯನ್ನು ನೀಡಿದ ಬಳಿಕ ಅದನ್ನು ಅವರಿಗೆ ನೀಡುವಂತಹ ವೃತ್ತಿಪರ ತೀರ್ಮಾನವನ್ನು ಕೈಗೊಳ್ಳಬಹುದಾಗಿದೆಯೆಂದು ಹೇಳಿದೆ.

ನಿಗದಿತ ಔಷಧಿಯನ್ನು ರೋಗಿಗೆ ಒದಗಿಸುವ ಬಗ್ಗೆ ತನಗೆ ಮೂರು ದಿನಗಳೊಳಗೆ ಅಫಿದಾವಿತ್ ಸಲ್ಲಿಸುವಂತೆ ನ್ಯಾಯಾಲಯವು ಕೇಂದ್ರ ಸರಕಾರ ಹಾಗೂ ಆಸ್ಪತ್ರೆಯ ಆಡಳಿತ ವರ್ಗಕ್ಕೆ ಆದೇಶಿಸಿದೆ ಹಾಗೂ ಮುಂದಿನ ಆಲಿಕೆಯನ್ನು ಜನವರಿ 9ಕ್ಕೆ ಮುಂದೂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X