Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಒಎಫ್‌ಎ-ಎಂಎಲ್ ಪ್ರಕಾರ ನೋಟು...

ಬಿಒಎಫ್‌ಎ-ಎಂಎಲ್ ಪ್ರಕಾರ ನೋಟು ರದ್ದತಿಯಿಂದ ಸರಕಾರಕ್ಕೆ ಲಾಭ ಆಗಿದ್ದು ಇಷ್ಟು ಮಾತ್ರ !

ವಾರ್ತಾಭಾರತಿವಾರ್ತಾಭಾರತಿ4 Jan 2017 9:17 PM IST
share
ಬಿಒಎಫ್‌ಎ-ಎಂಎಲ್ ಪ್ರಕಾರ  ನೋಟು ರದ್ದತಿಯಿಂದ ಸರಕಾರಕ್ಕೆ ಲಾಭ ಆಗಿದ್ದು ಇಷ್ಟು ಮಾತ್ರ !

ಮುಂಬೈ,ಜ.4: ನ.8ರಂದು ರದ್ದುಗೊಳಿಸಲಾಗಿದ್ದ ಹಳೆಯ 500 ಮತ್ತು 1,000 ರೂ.ನೋಟುಗಳ ಪೈಕಿ ಶೇ.95ರಷ್ಟು ನೋಟುಗಳು ಬ್ಯಾಂಕಿಂಗ್ ವ್ಯವಸ್ಥೆಗೆ ವಾಪಸಾಗಿರುವ ಹಿನ್ನೆಲೆಯಲ್ಲಿ ಸರಕಾರವು ಆರ್‌ಬಿಐನಿಂದ ಹೆಚ್ಚುವರಿ ಮಿಗತೆ ವರ್ಗಾವಣೆಯ ರೂಪದಲ್ಲಿ ಅಬ್ಬಬ್ಬಾ ಎಂದರೆ 50,000 ಕೋ.ರೂ.ಗಳ ಲಾಭವನ್ನು ಮಾತ್ರ ಗಳಿಸಬಹುದು ಮತ್ತು ಇದು ಮೊದಲು ಅಂದಾಜಿಸಿದ್ದಕ್ಕಿಂತ ತುಂಬ ಕಡಿಮೆಯಾಗಿದೆ ಎಂದು ಬ್ರೋಕರೇಜ್ ಸಂಸ್ಥೆ ಬ್ಯಾಂಕ್ ಆಫ್ ಅಮೆರಿಕ-ಮೆರಿಲ್ ಲಿಂಚ್(ಬಿಒಎಫ್‌ಎ-ಎಂಎಲ್) ಹೇಳಿದೆ.

ನೋಟು ರದ್ದತಿಯಿಂದ 2017ರ ಮುಂಗಡಪತ್ರವು ಎಷ್ಟು ಮೊತ್ತವನ್ನು ಎತ್ತಬಹುದು? 1,500 ಶತಕೋಟಿ ರೂ.ಎನ್ನುವುದು ನಮ್ಮ ಅಂದಾಜು ಮತ್ತು ಇದು ಮೊದಲು ಅಂದಾಜಿಸಿದ್ದ 2,000 ಶತಕೋಟಿ ರೂ.ಗಿಂತಲೂ ಕಡಿಮೆ ಎಂದು ಅದು ಬುಧವಾರ ತನ್ನ ಟಿಪ್ಪಣಿಯಲ್ಲಿ ತಿಳಿಸಿದೆ.

ಡಿ.19ರ ವೇಳೆಗೆ ಬ್ಯಾಂಕುಗಳು ರದ್ದುಗೊಳಿಸಲಾದ 15.55 ಲ.ಕೋ.ರೂ.ಗಳ ನೋಟುಗಳ ಪೈಕಿ 14ಲ.ಕೋ.ರೂ.ಗೂ ಅಧಿಕ ನೋಟುಗಳನ್ನು ಸ್ವೀಕರಿಸಿದ್ದವು. ಹೀಗಾಗಿ ಬ್ಯಾಂಕಿಂಗ್ ವ್ಯವಸ್ಥೆಯಿಂದ ಹೊರಗುಳಿಯಬಹುದು ಎಂದು ನಿರೀಕ್ಷಿಸಲಾಗಿದ್ದ ಕಪ್ಪುಹಣದ ಪ್ರಮಾಣವನ್ನು ಅದು 950 ಶತಕೋಟಿ ರೂ.ಗಳಿಂದ 500 ಶತಕೋಟಿ ರೂ.ಗಳಿಗೆ ತಗ್ಗಿಸಿದೆ ಮತ್ತು ಇಷ್ಟು ಹಣವನ್ನು ಆರ್‌ಬಿಐ ಡಿವಿಡೆಂಡ್ ರೂಪದಲ್ಲಿ ಸರಕಾರಕ್ಕೆ ಸಲ್ಲಿಸಬಹುದಾಗಿದೆ ಎಂದು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X