Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರಾಣಿ ಎಲಿಝಬೆತ್ ರನ್ನು ಕೊಂದೇ...

ರಾಣಿ ಎಲಿಝಬೆತ್ ರನ್ನು ಕೊಂದೇ ಬಿಡುತ್ತಿದ್ದ ಅರಮನೆಯ ಸುರಕ್ಷತಾ ಸಿಬ್ಬಂದಿ !

ವಾರ್ತಾಭಾರತಿವಾರ್ತಾಭಾರತಿ5 Jan 2017 4:11 PM IST
share
ರಾಣಿ ಎಲಿಝಬೆತ್ ರನ್ನು ಕೊಂದೇ ಬಿಡುತ್ತಿದ್ದ ಅರಮನೆಯ ಸುರಕ್ಷತಾ ಸಿಬ್ಬಂದಿ !

ಲಂಡನ್, ಜ. 5: ಬ್ರಿಟನ್ ರಾಣಿ ದ್ವಿತೀಯ ಎಲಿಝಬೆತ್ ಒಮ್ಮೆ ತಡರಾತ್ರಿ ಅರಮನೆ ಮೈದಾನದಲ್ಲಿ ವಾಕಿಂಗ್ ಹೋಗಿದ್ದಾಗ ತನ್ನ ಅಂಗರಕ್ಷಕನೊಬ್ಬನ ಗುಂಡಿನಿಂದ ಸ್ವಲ್ಪದರಲ್ಲೇ ಪಾರಾಗಿದ್ದರು ಎಂಬುದಾಗಿ ಪತ್ರಿಕೆಯೊಂದು ವರದಿ ಮಾಡಿದೆ.

ಹಲವು ವರ್ಷಗಳ ಹಿಂದೆ ಬೆಳಗ್ಗಿನ ಜಾವ 3 ಗಂಟೆಯ ಹೊತ್ತಿಗೆ ಬಕಿಂಗ್‌ಹ್ಯಾಮ್ ಅರಮನೆಯ ಆವರಣದಲ್ಲಿ ಕತ್ತಲಲ್ಲಿ ಅಜ್ಞಾತ ವ್ಯಕ್ತಿಯೊಬ್ಬರನ್ನು ಕಂಡಾಗ ತಾನು ಗುಂಡು ಹಾರಿಸಲು ಸಿದ್ಧನಾಗಿದ್ದೆ ಎಂಬುದಾಗಿ ಮಾಜಿ ಅಂಗರಕ್ಷಕರೊಬ್ಬರು ಬಹಿರಂಗಪಡಿಸಿದ್ದಾರೆ ಎಂದು ‘ಟೈಮ್ಸ್’ ದೈನಿಕ ಬುಧವಾರ ವರದಿ ಮಾಡಿದೆ.

ಪತ್ರಿಕೆಯ ಡಯರಿ ಅಂಕಣದಲ್ಲಿ ಈ ವರದಿ ಪ್ರಕಟಗೊಂಡಿದೆ. ತನ್ನೆದುರು ಯಾರೋ ಅಪರಿಚಿತ ವ್ಯಕ್ತಿಯೊಬ್ಬ ನಿಂತಿದ್ದಾನೆ ಎಂದು ಭಾವಿಸಿದ ತಾನು, ‘‘ಯಾರದು?’’ ಎಂದು ಅಬ್ಬರಿಸಿದೆ ಎಂದು ಅಂಗರಕ್ಷಕ ಈ ಅಂಕಣದಲ್ಲಿ ಹೇಳಿದ್ದಾರೆ.

‘‘ನಾನು ರಾಣಿ ಎಂದು ಆ ವ್ಯಕ್ತಿ ಹೇಳಿದಾಗ ದಂಗಾಗುವ ಸರದಿ ಅಂಗರಕ್ಷಕನದಾಗಿತ್ತು’’.

‘‘ಬ್ಲಡಿ ಹೆಲ್! ಯುವರ್ ಮೆಜೆಸ್ಟಿ! ನಾನು ಈಗ ನಿಮಗೆ ಗುಂಡು ಹಾರಿಸಿಯೇ ಬಿಡುತ್ತಿದ್ದೆ’’ ಎಂದು ಅಂಗರಕ್ಷಕ ಉದ್ಗರಿಸಿದರು.

ತಾನು ಆತುರದಲ್ಲಿ ಆಡಿದ ಮಾತುಗಳು ಸರಿಯಿರಲಿಲ್ಲ ಎನ್ನುವುದು ಅಂಗರಕ್ಷಕನಿಗೆ ಅರಿವಾದಾಗ, ರಾಣಿ ತನಗೆ ಬಯ್ಯಬಹುದು ಎಂಬುದಾಗಿ ಅವರು ನಿರೀಕ್ಷಿಸಿದ್ದರು.

ಅದಕ್ಕೆ ರಾಣಿ ಈ ರೀತಿ ಪ್ರತಿಕ್ರಿಯಿಸಿದರು: ‘‘ಪರವಾಗಿಲ್ಲ. ಮುಂದಿನ ಸಲ ನಾನು ನಿನಗೆ ಮುಂಚಿತವಾಗಿಯೇ ಹೇಳುತ್ತೇನೆ. ನೀನು ಗುಂಡು ಹಾರಿಸಬೇಕಾಗಿಲ್ಲ’’.

ನಿದ್ದೆ ಬಾರದಿರುವಾಗ ರಾತ್ರಿಯಲ್ಲಿ ನಡೆಯುವ ಅಭ್ಯಾಸವನ್ನು ರಾಣಿ ಹೊಂದಿದ್ದಾರೆ.

ಘಟನೆಗೆ ಪ್ರತಿಕ್ರಿಯೆ ನೀಡಲು ಬಕಿಂಗ್‌ಹ್ಯಾಮ್ ಅರಮನೆ ನಿರಾಕರಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X