Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಸೌದಿ: ದರೋಡೆ ಪ್ರಕರಣದಲ್ಲಿ ಭಾರತೀಯನಿಗೆ...

ಸೌದಿ: ದರೋಡೆ ಪ್ರಕರಣದಲ್ಲಿ ಭಾರತೀಯನಿಗೆ ಜೈಲು, ಛಡಿ ಏಟು

‘ನಿರಪರಾಧಿ’ ಮಗನನ್ನು ರಕ್ಷಿಸುವಂತೆ ಸುಶ್ಮಾಗೆ ಹೆತ್ತವರ ಮೊರೆ

ವಾರ್ತಾಭಾರತಿವಾರ್ತಾಭಾರತಿ5 Jan 2017 7:52 PM IST
share
ಸೌದಿ: ದರೋಡೆ ಪ್ರಕರಣದಲ್ಲಿ ಭಾರತೀಯನಿಗೆ ಜೈಲು, ಛಡಿ ಏಟು

ರಿಯಾದ್, ಜ. 5: ಸೌದಿ ಅರೇಬಿಯದಲ್ಲಿ ಕೆಲಸ ಮಾಡುತ್ತಿರುವ ಎಂಬಿಎ ಪದವೀಧರ ಮುಹಮ್ಮದ್ ಮನ್ಸೂರ್ ಹುಸೈನ್‌ಗೆ ದರೋಡೆ ಪ್ರಕರಣವೊಂದರಲ್ಲಿ ಆ ದೇಶದ ನ್ಯಾಯಾಲಯವು ಒಂದು ವರ್ಷದ ಜೈಲುಶಿಕ್ಷೆ ಮತ್ತು 300 ಛಡಿ ಏಟಿನ ಶಿಕ್ಷೆಯನ್ನು ನೀಡಿದೆ.

ತಮ್ಮ ಮಗನನ್ನು ನೋಡಲು ತಂದೆ ಮತ್ತು ತಾಯಿ ಹೂರುನ್ನೀಸಾ ಹತಾಶ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ತಮ್ಮ ಮಗ ನಿರಪರಾಧಿ ಎಂದು ಅವರು ಹೇಳುತ್ತಿದ್ದಾರೆ.

ಮುಹಮ್ಮದ್ ಮನ್ಸೂರ್ ಹುಸೈನ್‌ನನ್ನು ಸೌದಿ ಅರೇಬಿಯದ ವಾಡಿ ಅಲ್ ದವಾಸಿರ್ ಜೈಲಿನಲ್ಲಿ ಇಡಲಾಗಿದೆ. ತಮ್ಮ ಮಗನನ್ನು ರಕ್ಷಿಸಲು ಮುಂದಾಗಿರುವ ತಂದೆ-ತಾಯಿ ವಿದೇಶ ಸಚಿವೆ ಸುಶ್ಮಾ ಸ್ವರಾಜ್‌ರ ನೆರವನ್ನು ಕೋರಿದ್ದಾರೆ.

ವಿವರ :

ಹೈದರಾಬದ್‌ನ ಮಲಕ್‌ಪೇಟೆಯ ಮುಹಮ್ಮದ್ ಮನ್ಸೂರ್ ಹುಸೈನ್ ರಿಯಾದ್‌ನಲ್ಲಿ 2013ರಿಂದ ಮಾರ್ಕೆಟಿಂಗ್ ಆಡಿಟರ್ ಆಗಿ ಕೆಲಸ ಮಾಡುತ್ತಿದ್ದರು.

ಕಳೆದ ವರ್ಷ ಆಗಸ್ಟ್ 25ರಂದು 1,06,000 ಸೌದಿ ರಿಯಾಲ್ ಮೊತ್ತವನ್ನು ಬ್ಯಾಂಕ್‌ಗೆ ಹಾಕಲು ಹೋಗುತ್ತಿದ್ದಾಗ ದುಷ್ಕರ್ಮಿಗಳು ಆತನನ್ನು ಬಂದೂಕು ತೋರಿಸಿ ಬೆದರಿಸಿ ಹಣವನ್ನು ದೋಚಿದ್ದಾರೆ ಎಂದು ಹೆತ್ತವರು ಹೇಳುತ್ತಾರೆ.

ಈ ವಿಷಯವನ್ನು ಮುಹಮ್ಮದ್ ತನ್ನ ಕಂಪೆನಿಯ ಯಜಮಾನನಿಗೆ ತಿಳಿಸಿದಾಗ, ಅವರು ಪೊಲೀಸರಿಗೆ ದೂರು ನೀಡುವಂತೆ ಸೂಚಿಸಿದರು. ಅದರಂತೆ ಪೊಲೀಸ್ ಠಾಣೆಗೆ ಬಂದಾಗ ಪೊಲೀಸರು ಆತನನ್ನು ಬಂಧಿಸಿದರು ಎಂದು ಹೆತ್ತವರು ಹೇಳುತ್ತಾರೆ.

ಈ ಹಿಂದೆ 15 ಲಕ್ಷ ಸೌದಿ ರಿಯಾಲ್‌ನಷ್ಟು ಮೊತ್ತವನ್ನು ತಮ್ಮ ಮಗ ಬ್ಯಾಂಕ್‌ಗೆ ಜಮೆ ಮಾಡಿದ್ದಾನೆ. ಹೀಗಿರುವಾಗ ಸಣ್ಣ ಮೊತ್ತವನ್ನು ಆತ ಯಾಕೆ ದರೋಡೆ ಮಾಡುತ್ತಾನೆ ಎಂಬುದಾಗಿ ಹೆತ್ತವರು ಪ್ರಶ್ನಿಸುತ್ತಾರೆ.
ಈ ವಿಷಯದಲ್ಲಿ ಸುಶ್ಮಾ ಸ್ವರಾಜ್ ಮಧ್ಯಪ್ರವೇಶಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X