Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಈ ಏತ ನೀರಾವರಿ ಯೋಜನೆ ಮೂಲೆ ಸೇರಲಿದೆಯೇ?

ಈ ಏತ ನೀರಾವರಿ ಯೋಜನೆ ಮೂಲೆ ಸೇರಲಿದೆಯೇ?

ಸಾಕ್ಷಿ ಸಜೀಪ, ಬಂಟ್ವಾಳಸಾಕ್ಷಿ ಸಜೀಪ, ಬಂಟ್ವಾಳ5 Jan 2017 11:52 PM IST
share

ಮಾನ್ಯರೆ,
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೃಷಿ ಭೂಮಿಗೆ ನೀರು ಒದಗಿಸುವ ಸಲುವಾಗಿ ಪ್ರಥಮ ಹಂತದ ಏತನೀರಾವರಿ ಯೋಜನೆಯನ್ನು ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದ ಮಡಿವಾಳಪಡ್ಪುವಿನಲ್ಲಿ ನೇತ್ರಾವತಿ ನದಿಗೆ 100 ಅಶ್ವ ಶಕ್ತಿಯ ಪಂಪ್ ಅಳವಡಿಸಿ ನೀರೆತ್ತುವ ಯೋಜನೆಯನ್ನು ನಿರ್ಮಿಸಲಾಗಿದೆ. 800 ಎಕರೆ ಕೃಷಿಭೂಮಿಗೆ ನೇತ್ರಾವತಿಯಿಂದ ನೀರು ಪೂರೈಕೆ ಮಾಡುವುದು ಈ ಯೋಜನೆಯ ಉದ್ದೇಶವಾಗಿತ್ತು. ಅದರಂತೆ ಎರಡು ಗ್ರಾಮಗಳ 180 ಎಕರೆ ಜಮೀನಿನಲ್ಲಿ ಯೋಜನೆಯನ್ನು ಕಾರ್ಯರೂಪಕ್ಕೆ ತಂದಿದ್ದಾರೆ. ಈ ಯೋಜನೆಗೆ ಬಳಸಿದ ಜಮೀನು ಸರಕಾರದ್ದಾಗಿರದೆ ಸ್ಥಳೀಯರದ್ದೇ ಆಗಿತ್ತು. ಜನರ ಬಳಿ ಕೃಷಿಗೆ ಪ್ರತಿದಿನ ನೀರು ಸಿಗುತ್ತದೆಂದು ನಂಬಿಸಿ ಅವರ ಜಮೀನಿನಲ್ಲಿ ಯೋಜನೆಯ ಪೈಪನ್ನು ಅಳವಡಿಸಿದ್ದಾರೆ. ಆದರೆ ಯಾವುದೇ ರೀತಿಯ ಪರಿಹಾರವನ್ನು ಜನರಿಗೆ ನೀಡಿಲ್ಲ. ರೈತರು ತಮಗೆ ನೀರು ಬರುತ್ತದೆ ಎಂಬ ಆಸೆಯಿಂದ ಇದಕ್ಕೆ ಒಪ್ಪಿಕೊಂಡು ಜಮೀನನ್ನು ನೀಡಿದ್ದರು. ಈ ಯೋಜನೆಯಾದ ಎರಡು ದಿನ ಕೃಷಿಗೆ ನೀರನ್ನು ಬಳಸಿದ್ದಾರೆ. ನಂತರ ಈ ಏತ ನೀರಾವರಿಯಿಂದ ಯಾವ ಪ್ರಯೋಜನವೂ ರೈತರಿಗೆ ಆಗಿಲ್ಲ. ಅಷ್ಟೇ ಅಲ್ಲದೆ ಈ ಯೋಜನೆಯನ್ನು ಮುಂದಿನ ತಿಂಗಳಿನಲ್ಲಿ ನಿಲ್ಲಿಸಬೇಕೆಂದು ಅಧಿಕಾರಿಗಳು ಸೂಚಿಸಿದ್ದು, ಅಷ್ಟೆಲ್ಲಾ ಭೂಮಿಯನ್ನು ನಾಶ ಮಾಡಿದ ಈ ಯೋಜನೆ ಮೂಲೆ ಸೇರುತ್ತಿದೆ. ಭೂಮಿ ಕೊಟ್ಟ ರೈತರ ಪಾಲಿಗೆ ಇತ್ತ ಭೂಮಿಯೂ ಇಲ್ಲ, ಅತ್ತ ಕೃಷಿಗೆ ನೀರೂ ಇಲ್ಲದಂತಾಗಿದೆ. ಈ ಯೋಜನೆಗೆ ಚಾಲನೆ ಕೊಟ್ಟು ಹೋದ ಜನಪ್ರತಿನಿಧಿಗಳು ಈ ಯೋಜನೆಯಿಂದಾದ ಸಮಸ್ಯೆಗಳ ಬಗ್ಗೆ ಗಮನಹರಿಸಿ ಸಜೀಪಮುನ್ನೂರು ಮತ್ತು ಮೂಡದ ಜನತೆಗೆ ನ್ಯಾಯ ಒದಗಿಸಬೇಕು.

share
ಸಾಕ್ಷಿ ಸಜೀಪ, ಬಂಟ್ವಾಳ
ಸಾಕ್ಷಿ ಸಜೀಪ, ಬಂಟ್ವಾಳ
Next Story
X