Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಯುನಿಟಿ ಇಸ್ಲಾಮಿಕ್ ಡೈರಿಯ ಆ್ಯಪ್ ’...

‘ಯುನಿಟಿ ಇಸ್ಲಾಮಿಕ್ ಡೈರಿಯ ಆ್ಯಪ್ ’ ಅನಾವರಣ

ವಾರ್ತಾಭಾರತಿವಾರ್ತಾಭಾರತಿ6 Jan 2017 7:44 PM IST
share
‘ಯುನಿಟಿ ಇಸ್ಲಾಮಿಕ್ ಡೈರಿಯ ಆ್ಯಪ್ ’ ಅನಾವರಣ

ಮಂಗಳೂರು, ಜ.6: ಯುನಿಟಿ ಇಲ್ಮ್ ಸೆಂಟರ್ ವತಿಯಿಂದ ವೆಬ್‌ಸೈಟ್ ಮತ್ತು ಹೊಸ ಆ್ಯಪ್ ಒಳಗೊಂಡ ‘ಯುನಿಟಿ ಇಸ್ಲಾಮಿಕ್ ಡೈರಿ ಆ್ಯಪ್ ’  ಶುಕ್ರವಾರ ನಗರದ ಐಎಂಎ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನಾವರಣಗೊಂಡಿತು.

ಆಲ್ ಇಂಡಿಯಾ ಮುಸ್ಲಿಮ್ ಪರ್ಸನಲ್‌ ಲಾ ಬೋರ್ಡ್‌ನ ಅಧ್ಯಕ್ಷ ಹಾಗು ಲಕ್ನೋದ ನದ್ವತುಲ್ ಉಲಮಾದ ರೆಕ್ಟರ್ ಹಝ್ರತ್ ಮೌಲಾನಾ ಸೈಯದ್ ಮುಹಮ್ಮದ್ ರಾಬೇಅ್ ಹಸನಿ ನದ್ವಿ ‘ಯುನಿಟಿ ಇಸ್ಲಾಮಿಕ್ ಡೈರಿ ಆ್ಯಪ್ ’ಗೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು,  ಜನನ ಮತ್ತು ಮರಣದ ನಡುವಿನ ಬದುಕು ಉತ್ತಮವಾಗಬೇಕು ಎಂಬುದು ಎಲ್ಲರ ಇಚ್ಛೆಯಾಗಿದೆ. ಮುಸ್ಲಿಮನೊಬ್ಬನ ಜೀವನ ಈಮಾನ್‌ನಿಂದ ಕೂಡಿರಬೇಕು. ಅದಕ್ಕಾಗಿ ಸಮಯಕ್ಕೆ ಮಹತ್ವ ನೀಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಯುನಿಟಿ ಇಲ್ಮ್ ಸೆಂಟರ್ ಪ್ರಸ್ತುತ ಪಡಿಸಿರುವ ಈ ವೆಬ್ ಮತ್ತು ಆ್ಯಪ್‌ನ್ನು ಬಳಸಿಕೊಳ್ಳಬೇಕು ಎಂದರು.

ಅಲ್-ರೈದ್ ಅರಬಿಕ್ ಮ್ಯಾಗಝಿನ್‌ನ ಪ್ರಧಾನ ಸಂಪಾಕ ಮೌಲಾನಾ ಸೈಯದ್ ವಾಝಿ ರಶೀದ್ ಹಸನಿ ಶುಭ ಹಾರೈಸಿದರು.

ಯುನಿಟಿ ಹೆಲ್ತ್ ಸೆಂಟರ್‌ನ ಅಧ್ಯಕ್ಷ ಹಾಗು ನಿರ್ದೇಶಕ ಡಾ.ಸಿ.ಪಿ. ಹಬೀಬ್ ರಹ್ಮಾನ್ ಸ್ವಾಗತಿಸಿದರು.

ಹಾಫಿಝ್ ಮುಹಮ್ಮದ್ ಇಬಾದ್ ಕಿರಾಅತ್ ಪಠಿಸಿದರು.

ಮೌಲಾನಾ ಸಿರಾಜ್ ನದ್ವಿ ಅನುವಾದಿಸಿದರು.

ಮೌಲಾನಾ ಫುಝೈಲ್ ನದ್ವಿ ವಂದಿಸಿದರು.

ಸೈಫ್ ಸುಲ್ತಾನ್ ಕಾರ್ಯಕ್ರಮ ನಿರೂಪಿಸಿದರು.

ಆ್ಯಪ್ ಕುರಿತು ಪ್ರಾತ್ಯಕ್ಷಿಕೆಯೊಂದಿಗೆ ವಿಷಯ ಪ್ರಸ್ತಾವಿಸಿದ ಡಾ.ಸಿ.ಪಿ. ಹಬೀಬ್ ರಹ್ಮಾನ್ , ತನ್ನ ಕೆಲವು ವರ್ಷಗಳ ಹಿಂದಿನ ಈ ಯೋಜನೆ ಇಂದು ನನಸಾಗುತ್ತಿರುವುದು ನನಗೆ ಹರ್ಷವನ್ನುಂಟು ಮಾಡುತ್ತಿದೆ. ಆಧುನಿಕ ಜೀವನ ವ್ಯವಸ್ಥೆಯು ಇಸ್ಲಾಮಿಕ್ ಜೀವನ ವ್ಯವಸ್ಥೆಗಿಂತ ಹೇಗೆ ಭಿನ್ನವಾಗಿದೆ ಎಂಬುದನ್ನು ಅರಿತುಕೊಳ್ಳುವ ಅಗತ್ಯವಿದೆ ಎಂದರು.

 ಆ್ಯಪ್‌ನಲ್ಲಿ ಖಿಬ್ಲಾ ದಿಕ್ಸೂಚಿ, ನಮಾಝ್ ಸಮಯ, ಪ್ರಾರ್ಥನೆ, ಇಸ್ಲಾಮಿಕ್ ಆಡಿಯೋಗಳಲ್ಲದೆ ದಿನದ 24 ಗಂಟೆಯೂ ಇಸ್ಲಾಮಿಕ್ ಜೀವನ ಕ್ರಮದ ಮಾಹಿತಿಗಳು, 11 ಇಸ್ಲಾಮೀ ತತ್ವಗಳು, ಇಸ್ಲಾಮಿಕ್ ನುಡಿಮುತ್ತುಗಳು, ಬದುಕಿನ ಜೀವನ ಕ್ರಮದ ಕುರಿತು ಮಾಸಿಕ ಅಥವಾ ಜೀವಿತಾವಧಿ ಯೋಜನೆ ಇತ್ಯಾದಿ ಅಳವಡಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X