Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಒಬಾಮ ಆಡಳಿತದಲ್ಲಿ ಭಾರತದೊಂದಿಗೆ...

ಒಬಾಮ ಆಡಳಿತದಲ್ಲಿ ಭಾರತದೊಂದಿಗೆ ‘ವ್ಯೆಹಾತ್ಮಕ ಭಾಗೀದಾರಿಕೆ’ಯ ಬೆಸುಗೆ : ಜಾನ್ ಕೆರಿ

ವಾರ್ತಾಭಾರತಿವಾರ್ತಾಭಾರತಿ6 Jan 2017 9:32 PM IST
share
ಒಬಾಮ ಆಡಳಿತದಲ್ಲಿ ಭಾರತದೊಂದಿಗೆ ‘ವ್ಯೆಹಾತ್ಮಕ ಭಾಗೀದಾರಿಕೆ’ಯ ಬೆಸುಗೆ : ಜಾನ್ ಕೆರಿ

ವಾಶಿಂಗ್ಟನ್, ಜ. 5: ಒಬಾಮ ಆಡಳಿತದ ಎಂಟು ವರ್ಷಗಳ ಅವಧಿಯಲ್ಲಿ ಅಮೆರಿಕ ಭಾರತದೊಂದಿಗೆ ‘ವ್ಯೆಹಾತ್ಮಕ ಭಾಗೀದಾರಿಕೆ’ಯನ್ನು ಬೆಸೆದಿದೆ ಹಾಗೂ ಇದೇ ಅವಧಿಯಲ್ಲಿ ಜಗತ್ತಿನಲ್ಲಿ ಅಮೆರಿಕದ ಸ್ಥಾನದಲ್ಲಿ ಗಮನಾರ್ಹ ವೃದ್ಧಿಯಾಗಿದೆ ಎಂದು ಅಮೆರಿಕದ ವಿದೇಶ ಕಾರ್ಯದರ್ಶಿ ಜಾನ್ ಕೆರಿ ಹೇಳಿದ್ದಾರೆ.

‘‘ಏಶ್ಯದಲ್ಲಿ ನಾವು ನಮ್ಮ ಸ್ನೇಹಿತರೊಂದಿಗೆ ಜೊತೆಯಾಗಿ ನಿಂತಿದ್ದೇವೆ. ಉತ್ತರ ಕೊರಿಯದ ಮೇಲಿನ ದಿಗ್ಬಂಧನವನ್ನು ಬಿಗಿಗೊಳಿಸಿದ್ದೇವೆ, ಪ್ರಾದೇಶಿಕ ಕ್ಷಿಪಣಿ ರಕ್ಷಣಾ ಸಾಮರ್ಥ್ಯವನ್ನು ವೃದ್ಧಿಸಿದ್ದೇವೆ, ದಕ್ಷಿಣ ಚೀನಾ ಸಮುದ್ರದಲ್ಲಿ ಕಾನೂನಿನ ಆಡಳಿತವನ್ನು ಬೆಂಬಲಿಸಿದ್ದೇವೆ ಹಾಗೂ ಭಾರತದೊಂದಿಗೆ ವ್ಯೆಹಾತ್ಮಕ ಭಾಗೀದಾರಿಕೆಯನ್ನು ಬೆಸೆದಿದ್ದೇವೆ. ಇದೇ ಅವಧಿಯಲ್ಲಿ ವಿಯೆಟ್ನಾಂ ಜೊತೆಗಿನ ನಮ್ಮ ಸಂಬಂಧವನ್ನು ವೃದ್ಧಿಸಿಕೊಂಡಿದ್ದೇವೆ ಹಾಗೂ ಮ್ಯಾನ್ಮಾರ್‌ನಲ್ಲಿ ಪ್ರಜಾಸತ್ತಾತ್ಮಕ ಪ್ರಕ್ರಿಯೆಗೆ ಚಾಲನೆ ನೀಡಿದ್ದೇವೆ ಹಾಗೂ ಅಲ್ಲಿ ಮೊದಲ ಬಾರಿಗೆ ಪ್ರಜಾಸತ್ತಾತ್ಮಕ ಸರಕಾರವೊಂದು ಅಸ್ತಿತ್ವಕ್ಕೆ ಬಂದಿದೆ’’ ಎಂದರು.

ಅಧಿಕಾರದಿಂದ ಕೆಳಗಿಳಿಯಲು ಎರಡು ವಾರಗಳಿರುವಾಗ, ವಿದೇಶ ಇಲಾಖೆಯ ಪ್ರಧಾನ ಕಚೇರಿಯಲ್ಲಿ ವಿದೇಶ ಕಾರ್ಯದರ್ಶಿಯಾಗಿ ತನ್ನ ಕೊನೆಯ ಪತ್ರಿಕಾಗೋಷ್ಠಿಯಲ್ಲಿ ಅವರು ಗುರುವಾರ ಮಾತನಾಡುತ್ತಿದ್ದರು.

ಕಳೆದ ಎಂಟು ವರ್ಷಗಳಲ್ಲಿ ಒಬಾಮ ಸರಕಾರ ಅನುಸರಿಸಿದ ನೀತಿಗಳ ಫಲವಾಗಿ ಜಾಗತಿಕ ಮಟ್ಟದಲ್ಲಿ ಅಮೆರಿಕದ ಸ್ಥಾನಮಾನ 2009ರ ಆದಿಭಾಗದಲ್ಲಿ ಇದ್ದುದಕ್ಕಿಂತ ಉತ್ತಮಗೊಂಡಿದೆ ಎಂದರು.


ಸೈಬರ್ ದಾಳಿ: ನಾನು, ಒಬಾಮ ರಶ್ಯಕ್ಕೆ ದೂರು ನೀಡಿದ್ದೇವೆ: ಕೆರಿ

ಅಮೆರಿಕದ ಚುನಾವಣೆಯಲ್ಲಿ ರಶ್ಯದ ಗುಪ್ತಚರ ಸಂಸ್ಥೆಗಳು ಹಸ್ತಕ್ಷೇಪ ನಡೆಸುತ್ತಿರುವ ಬಗ್ಗೆ ತಾನು ಮತ್ತು ಅಧ್ಯಕ್ಷ ಬರಾಕ್ ಒಬಾಮ ಇಬ್ಬರೂ ರಶ್ಯದ ನಾಯಕರಿಗೆ ವೈಯಕ್ತಿಕವಾಗಿ ದೂರು ನೀಡಿದ್ದೇವೆ ಎಂದು ಅಮೆರಿಕದ ವಿದೇಶ ಕಾರ್ಯದರ್ಶಿ ಜಾನ್ ಕೆರಿ ಹೇಳಿದರು.

ರಶ್ಯವು ಅಮೆರಿಕದ ರಾಜಕೀಯ ಸಂಸ್ಥೆಗಳ ಮೇಲೆ ಸೈಬರ್ ದಾಳಿ ನಡೆಸುತ್ತಿದೆ ಎಂಬುದಾಗಿ ನವೆಂಬರ್ 8ರಂದು ನಡೆದ ಚುನಾವಣೆಯ ಮೊದಲು ಶ್ವೇತಭವನ ಯಾಕೆ ಆರೋಪಿಸಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಕೆರಿ, ಚುನಾವಣೆಯ ಫಲಿತಾಂಶದ ಮೇಲೆ ಪರಿಣಾಮ ಬೀರಲು ಯತ್ನಿಸುತ್ತಿದೆ ಎಂಬ ಆರೋಪವನ್ನು ಎದುರಿಸಲು ಶ್ವೇತಭವನ ಬಯಸಲಿಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X