Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆತಂಕಕ್ಕೆ ಕಾರಣವಾಯಿತು ಪಾರ್ಸೆಲ್...

ಆತಂಕಕ್ಕೆ ಕಾರಣವಾಯಿತು ಪಾರ್ಸೆಲ್ ಪೆಟ್ಟಿಗೆ

ವಾರ್ತಾಭಾರತಿವಾರ್ತಾಭಾರತಿ6 Jan 2017 9:34 PM IST
share
ಆತಂಕಕ್ಕೆ ಕಾರಣವಾಯಿತು ಪಾರ್ಸೆಲ್ ಪೆಟ್ಟಿಗೆ

ಪುತ್ತೂರು, ಜ.6 : ಅಂಗಡಿಯೊಂದರ ಪಕ್ಕ ತಂದಿರಿಸಿದ್ದ ಪಾರ್ಸೆಲ್ ಬಾಕ್ಸೊಂದು ಆತಂಕ ಸೃಷ್ಠಿಸಿದ ಘಟನೆ ಶುಕ್ರವಾರ ಪುತ್ತೂರು ನಗರದ ಮೊಳಹಳ್ಳಿ ಶಿವರಾಯ ರಸ್ತೆಯಲ್ಲಿ ಸಂಭವಿಸಿದೆ.

ರಟ್ಟಿನ ಪೆಟ್ಟಿಗೆಗೆ ಬಿಳಿ ಪ್ಲಾಸ್ಟಿಕ್ ಕವರ್ ಅಳವಡಿಸಿ ಪ್ಯಾಕ್ ಮಾಡಿ ಗುರುವಾರ ರಾತ್ರಿ ವೇಳೆ ಪುತ್ತೂರಿನ ಮೊಳಹಳ್ಳಿ ಶಿವರಾಯ ರಸ್ತೆಯಲ್ಲಿನ ಶಿವ ಇಲೆಕ್ಟ್ರಿಕಲ್ಸ್ ಅಂಗಡಿಯ ಎದುರು ತಂದಿರಿಸಿದ್ದರು. ಮಮೂಲಿನಂತೆ ಶುಕ್ರವಾರ ಬೆಳಿಗ್ಗೆ ಶಿವ ಇಲೆಕ್ಟ್ರಿಕಲ್ಸ್ ಅಂಗಡಿಗೆ ಪಾರ್ಸೆಲ್ ತಂದ ಯುವಕರು ಅಂಗಡಿಯ ಪಕ್ಕ ರಸ್ತೆಯಲ್ಲಿದ್ದ ಆ ಬಾಕ್ಸ್‌ನ್ನು ಅಂಗಡಿಗೆ ತಂದಿಟ್ಟ ಪಾರ್ಸೆಲ್ ಆಗಿರಬಹುದು ಎಂದು ಭ್ರಮಿಸಿ ತಾವು ತಂದಿದ್ದ ಪಾರ್ಸೆಲ್ ಬಾಕ್ಸ್‌ಗಳ ಜೊತೆಗೆ ಅಂಗಡಿಯ ಜಗಲಿಯಲ್ಲಿ ಇಟ್ಟು ಹೋಗಿದ್ದರು .ಈ ಬಾಕ್ಸ್ ಆತಂಕ ಸೃಷ್ಠಿಗೆ ಕಾರಣವಾಯಿತು.

ಶಿವ ಇಲೆಕ್ಟ್ರಿಕಲ್ಸ್ ಮಾಲಕ ರಮೇಶ್ ಅವರು ಶುಕ್ರವಾರ ಬೆಳಿಗ್ಗೆ ಅಂಗಡಿ ಬಾಗಿಲು ತೆರೆದು ಪಾರ್ಸೆಲ್ ಬಾಕ್ಸ್‌ಗಳನ್ನು ಪರಿಶೀಲಿಸಿದ ವೇಳೆ ರಟ್ಟಿನ ಪೆಟ್ಟಿಗೆಯಲ್ಲಿದ್ದ ಪಾರ್ಸೆಲ್‌ನಿಂದ ದುರ್ವಾಸನೆ ಬರತೊಡಗಿತ್ತು. ದುರ್ವಾಸನೆ ಬರುತ್ತಿದ್ದ ಹಿನ್ನಲೆಯಲ್ಲಿ ಆತಂಕಿತರಾದ ಅವರು ಪುತ್ತೂರು ನಗರ ಪೊಲೀಸರಿಗೆ ಈ ಕುರಿತು ಮಾಹಿತಿ ನೀಡಿದ್ದರು. ಕೂಡಲೇ ಪುತ್ತೂರು ನಗರ ಪೊಲೀಸರು ಸ್ಥಳಕ್ಕೆ ಆಗಮಿಸಿ ರಟ್ಟಿನ ಪೆಟ್ಟಿಗೆಯನ್ನು ಬಿಡಿಸಿ ನೋಡಿದಾಗ ಅದರೊಳಗೆ 4 ಸತ್ತ ಹೆಗ್ಗಣಗಳು ಕಂಡು ಬಂದಿದ್ದವು ಎಂದು ತಿಳಿದು ಬಂದಿದೆ.

 ಯಾರೋ ಕಿಡಿಗೇಡಿಗಳು ಆತಂಕ ಸೃಷ್ಠಿಸಲೆಂದು ಈ ಕೆಲಸ ಮಾಡಿರುವುದರಿಂದಾಗಿ ಅಂಗಡಿ ಮಾಲಕರು ಬೆಚ್ಚಿ ಬೇಳುವ ಪ್ರಮೇಯ ಬಂದಿತ್ತು. ಜೊತೆಗೆ ಪೊಲೀಸರಿಗೂ ಒಂದಿಷ್ಟು ಆತಂಕ ಪಡುವಂತಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X