Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ : ಎಪಿಎಂಸಿ ಚುನಾವಣೆಗೆ...

ಉಡುಪಿ : ಎಪಿಎಂಸಿ ಚುನಾವಣೆಗೆ ಸಿದ್ಧರಾಗಲು ಜಿಲ್ಲಾಧಿಕಾರಿ ಕರೆ

ವಾರ್ತಾಭಾರತಿವಾರ್ತಾಭಾರತಿ6 Jan 2017 10:40 PM IST
share

ಉಡುಪಿ, ಜ.6: ಉಡುಪಿ ಜಿಲ್ಲೆಯ ಮೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಿಗೆ ಜ.12ರಂದು ಚುನಾವಣೆ ನಡೆಯಲಿದ್ದು, ಚುನಾವಣೆ ಶಾಂತಿಯುತ ಹಾಗೂ ನ್ಯಾಯಯುತವಾಗಿ ನಡೆಸುವ ಸಂಬಂಧ ಅಧಿಕಾರಿಗಳ ಸಭೆಯನ್ನು ಜಿಲ್ಲಾಧಿಕಾರಿ ಟಿ ವೆಂಕಟೇಶ್  ನಡೆಸಿದರು.

ಸಭೆಯಲ್ಲಿ ಚುನಾವಣೆಯ ಪೂರ್ವಭಾವಿ ಕೈಗೊಳ್ಳಬೇಕಾದ ಸಿದ್ಧತೆ ಹಾಗೂ ಈವರೆಗೆ ನಡೆದಿರುವ ಅವಿರೋಧ ಆಯ್ಕೆ ಮತ್ತು ಇತರ ಪ್ರಕ್ರಿಯೆಗಳ ಸಮಗ್ರ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದುಕೊಂಡರಲ್ಲದೆ ನಡೆಸಿರುವ ಪೂರ್ವತಯಾರಿಗಳ ಪರಿಶೀಲನೆ ನಡೆಸಿದರು.

ಮತಪಟ್ಟಿಗಳ ವಿವರ, ಮತದಾನ ಕೇಂದ್ರ, ವಾಹನ ವ್ಯವಸ್ಥೆ, ಮತದಾನದ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವವರಿಗೆ ತರಬೇತಿ ಮುಂತಾದ ವಿಷಯಗಳ ಬಗ್ಗೆ ಅವಲೋಕಿಸಿದರು. ಮತಪಟ್ಟಿಗಳ ವಿವರ, ಮತದಾನ ಕೇಂದ್ರ, ವಾಹನ ವ್ಯವಸ್ಥೆ, ಮತದಾನದ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವವರಿಗೆ ತರಬೇತಿ ಮುಂತಾದ ವಿಷಯಗಳ ಬಗ್ಗೆ ಅವಲೋಕಿಸಿದರು.

ಜಿಲ್ಲೆಯಲ್ಲಿ ಉಡುಪಿ ತಾಲೂಕಿನಲ್ಲಿ 127 ಮತಗಟ್ಟೆ, ಕುಂದಾಪುರದಲ್ಲಿ 80, ಕಾರ್ಕಳದಲ್ಲಿ 75 ಮತಗಟ್ಟೆಗಳಿವೆ. ಇದರಲ್ಲಿ ಉಡುಪಿಯಲ್ಲಿ 13 ಅತಿಸೂಕ್ಷ್ಮ, ಕುಂದಾಪುರದಲ್ಲಿ 12, ಕಾರ್ಕಳದಲ್ಲಿ 10 ಅತಿಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಇದೇ ರೀತಿ ಸೂಕ್ಷ್ಮ 68, 22, 14 ಮತಗಟ್ಟೆಗಳು. ಉಡುಪಿಯಲ್ಲಿ 620 ಸಿಬ್ಬಂದಿಗಳು, ಕುಂದಾಪುರದಲ್ಲಿ 520 ಮತ್ತು ಕಾರ್ಕಳ ದಲ್ಲಿ 498 ಸಿಬ್ಬಂದಿಗಳನ್ನು ಮತಗಟ್ಟೆಗೆ ನೇಮಿಸಲಾಗಿದೆ. ಜಿ

ಲ್ಲೆಯಲ್ಲಿ ಉಡುಪಿ ತಾಲೂಕಿನಲ್ಲಿ 127 ಮತಗಟ್ಟೆ, ಕುಂದಾಪುರದಲ್ಲಿ 80, ಕಾರ್ಕಳದಲ್ಲಿ 75 ಮತಗಟ್ಟೆಗಳಿವೆ. ಇದರಲ್ಲಿ ಉಡುಪಿಯಲ್ಲಿ 13 ಅತಿಸೂಕ್ಷ್ಮ, ಕುಂದಾಪುರದಲ್ಲಿ 12, ಕಾರ್ಕಳದಲ್ಲಿ 10 ಅತಿಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಇದೇ ರೀತಿ ಸೂಕ್ಷ್ಮ 68, 22, 14 ಮತಗಟ್ಟೆಗಳು. ಉಡುಪಿಯಲ್ಲಿ 620 ಸಿಬ್ಬಂದಿಗಳು, ಕುಂದಾಪುರದಲ್ಲಿ 520 ಮತ್ತು ಕಾರ್ಕಳ ದಲ್ಲಿ 498 ಸಿಬ್ಬಂದಿಗಳನ್ನು ಮತಗಟ್ಟೆಗೆ ನೇಮಿಸಲಾಗಿದೆ.

ಚುನಾವಣೆಯ ಮಸ್ಟರಿಂಗ್ ಕಾರ್ಯ ಉಡುಪಿಯ ಕ್ರಿಶ್ಚಿಯನ್ ಹೈಸ್ಕೂಲ್ ನಲ್ಲಿ, ಕುಂದಾಪುರದ ಮಿನಿ ವಿಧಾನಸೌಧ, ತಾಲೂಕು ಕಚೇರಿ ಕಾರ್ಕಳದಲ್ಲಿ ನಡೆಯಲಿದೆ. ಡಿಮಸ್ಟರಿಂಗ್ ಸಹ ಇದೇ ಸ್ಥಳದಲ್ಲಿ ನಡೆಯಲಿದೆ. ಚುನಾವಣೆಯ ಮಸ್ಟರಿಂಗ್ ಕಾರ್ಯ ಉಡುಪಿಯ ಕ್ರಿಶ್ಚಿಯನ್ ಹೈಸ್ಕೂಲ್ ನಲ್ಲಿ, ಕುಂದಾಪುರದ ಮಿನಿ ವಿಾನಸೌ, ತಾಲೂಕು ಕಚೇರಿ ಕಾರ್ಕಳದಲ್ಲಿ ನಡೆಯಲಿದೆ. ಡಿಮಸ್ಟರಿಂಗ್ ಸಹ ಇದೇ ಸ್ಥಳದಲ್ಲಿ ನಡೆಯಲಿದೆ. ಚುನಾವಣೆ ನಡೆಯುವ ಪ್ರದೇಶ ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಣೆ, ಮದ್ಯಪಾನ ರಹಿತ ದಿನ ಘೋಷಣೆಯ ಬಗ್ಗೆಯೂ ಆದೇಶ ಹೊರಡಿಸುವುದಾಗಿ ಜಿಲ್ಲಾಧಿಕಾರಿ ಹೇಳಿದರು.

ಕಂದಾಯ ಇಲಾಖೆಯಲ್ಲಿ ಅಧೀನ ಅಧಿಕಾರಿ ಹಾಗೂ ಸಿಬ್ಬಂದಿಗೆ ರಜೆ ನೀಡದಿರುವಂತೆಯೂ ಜಿಲ್ಲಾಧಿಕಾರಿ ಸೂಚಿಸಿದರು. ಚುನಾವಣೆ ನಡೆಯುವ ಪ್ರದೇಶ ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಣೆ, ಮದ್ಯಪಾನ ರಹಿತ ದಿನ ಘೋಷಣೆಯ ಬಗ್ಗೆಯೂ ಆದೇಶ ಹೊರಡಿಸುವುದಾಗಿ ಜಿಲ್ಲಾಧಿಕಾರಿ ಹೇಳಿದರು. ಕಂದಾಯ ಇಲಾಖೆಯಲ್ಲಿ ಅಧೀನ ಅಧಿಕಾರಿ ಹಾಗೂ ಸಿಬ್ಬಂದಿಗೆ ರಜೆ ನೀಡದಿರುವಂತೆಯೂ ಜಿಲ್ಲಾಧಿಕಾರಿ ಸೂಚಿಸಿದರು.

ಚುನಾವಣೆಗೆ ಸಾಮಾನ್ಯವಾಗಿ ಚುನಾವಣಾ ಕಚೇರಿ ಘೋಷಿಸುವ ಗುರುತುಪತ್ರದೊಂದಿಗೆ ಹಾಜರಾಗಿ ಮತಹಾಕಬಹುದಾಗಿದೆ. ನಡುಬೆರಳಿಗೆ ಶಾಯಿ ಹಾಕುವ ಬಗ್ಗೆಯೂ ಸೂಚನೆಯನ್ನು ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ನೀಡಿದರು.

ಅಪರ ಜಿಲ್ಲಾಧಿಕಾರಿ ಅನುರಾಧ, ಉಪನಿರ್ದೇಶಕರು ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ಯೋಗೇಶ್ವರ್, ಎಲ್ಲಾ ತಹಶೀಲ್ದಾರರು ಉಪಸ್ಥಿತ ರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X