Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 10,000 ವರ್ಷಗಳಲ್ಲಿ ಅತ್ಯಂತ ಕೆಟ್ಟ...

10,000 ವರ್ಷಗಳಲ್ಲಿ ಅತ್ಯಂತ ಕೆಟ್ಟ ಆಡಳಿತ

ಕೇಂದ್ರ ವಿರುದ್ಧ ದಾಳಿಯನ್ನು ತೀವ್ರಗೊಳಿಸಿದ ಶಿವಸೇನೆ

ವಾರ್ತಾಭಾರತಿವಾರ್ತಾಭಾರತಿ6 Jan 2017 11:07 PM IST
share

ಮುಂಬೈ,ಜ.6: ನೋಟು ರದ್ದತಿ ಕುರಿತಂತೆ ಎನ್‌ಡಿಎ ಸರಕಾರದ ವಿರುದ್ಧ ತನ್ನ ದಾಳಿಯನ್ನು ಶುಕ್ರವಾರ ಇನ್ನಷ್ಟು ತೀವ್ರಗೊಳಿಸಿದ ಮಿತ್ರಪಕ್ಷ ಶಿವಸೇನೆಯು ಅದನ್ನು ‘‘10,000 ವರ್ಷಗಳಲ್ಲಿ ಅತ್ಯಂತ ಕೆಟ್ಟ ಆಡಳಿತ’’ ಎಂದು ಬಣ್ಣಿಸಿದೆಯಲ್ಲದೆ, ಮಹಿಳೆಯರನ್ನೂ ತೀವ್ರ ಸಂಕಷ್ಟಕ್ಕೆ ಸಿಲುಕಿಸಿದ ಬಳಿಕವೂ ಬಿಜೆಪಿ ನಾಯಕರು ನೋಟು ರದ್ದತಿಯು ಕಪ್ಪುಹಣವನ್ನು ನಿರ್ಮೂಲಿಸುತ್ತದೆ ಎಂದು ಭಾವಿಸಿ ಮೂರ್ಖರ ಸ್ವರ್ಗದಲ್ಲಿ ವಿಹರಿಸುತ್ತಿದ್ದಾರೆ ಎಂದು ಹೇಳಿದೆ.

 ಕೆಲವು ಹಳೆಯ ನೋಟುಗಳನ್ನು ವಿನಿಮಯಿಸಿಕೊಳ್ಳಲು ವಿಫಲಗೊಂಡ ಬಳಿಕ ಎಳೆಯ ಮಗುವನ್ನು ಮಡಿಲಲ್ಲಿ ಹೊತ್ತಿದ್ದ ಹತಾಶ ಮಹಿಳೆಯೋರ್ವಳು ದಿಲ್ಲಿಯ ಆರ್‌ಬಿಐ ಪ್ರಾದೇಶಿಕ ಕಚೇರಿಯೆದುರು ತನ್ನ ಮೇಲುಡುಪನ್ನು ಕಳಚಿ ಪ್ರತಿಭಟಿಸಿದ ವರದಿಯನ್ನು ಪ್ರಸ್ತಾಪಿಸಿರುವ ಶಿವಸೇನೆಯು, ಈ ಅಸಹಾಯಕ ತಾಯಿಯ ಬವಣೆ ‘‘ಸರಕಾರಿ ಪ್ರಾಯೋಜಿತ ನಿರ್ಭಯಾ ದುರಂತ’’ ದಂತೆ ಕಂಡುಬರುತ್ತಿದೆ ಎಂದು ಹೇಳಿದೆ.
 ನೀವು ನೋಟು ರದ್ದತಿಯ ಪರವಾಗಿದ್ದೀರೋ ಅಥವಾ ಈ ಅಸಹಾಯಕ ಮಹಿಳೆಯ ಪರವೋ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿಗಳನ್ನು ಕೇಳಲು ನಾವು ಬಯಸಿದ್ದೇವೆ. ಸರಕಾರಕ್ಕೆ ಮಹಿಳೆಯ ಸಂಕಷ್ಟ ಕಾಣುತ್ತಿಲ್ಲ ಮತ್ತು ಅರ್ಥವಾಗುತ್ತಿಲ್ಲ ಎಂದಾದರೆ ಇಂತಹ ಕ್ರೂರ ಮತ್ತು ಕಿವುಡು ಆಡಳಿತ ಕಳೆದ 10,000 ವರ್ಷಗಳಲ್ಲಿ ಇರಲಿಲ್ಲ ಎಂದು ಶಿವಸೇನೆ ತನ್ನ ಮುಖವಾಣಿ ‘ಸಾಮ್ನಾ’ದ ಇಂದಿನ ಸಂಚಿಕೆಯ ಸಂಪಾದಕೀಯದಲ್ಲಿ ಹೇಳಿದೆ.
ಈ ಮಹಿಳೆ ತನ್ನಂತಹವರು ಅನುಭವಿಸುತ್ತಿರುವ ಬವಣೆಗಳನ್ನು ಮತ್ತು ಆಕ್ರೋಶವನ್ನು ಬೀದಿಗೆ ತಂದಿದ್ದಾಳೆ ಎಂದಿರುವ ಲೇಖನವು, ಈ ಮಹಿಳೆಯ ಕೃತ್ಯವು ರಾಷ್ಟ್ರವಾದವೆಂದು ನೀವು(ಬಿಜೆಪಿ) ಬಣ್ಣಿಸಿದರೆ ನಿಮ್ಮ ಮಿದುಳುಗಳಿಗೆ ಚಿಕಿತ್ಸೆ ನೀಡಲು ತಾಲಿಬಾನಿ ವೈದ್ಯರ ಅಗತ್ಯವಿದೆ. ಮಹಿಳೆಯರ ವಿರುದ್ಧ ಇಂತಹ ದೌರ್ಜನ್ಯಗಳು ತಾಲಿಬಾನಿ ಆಡಳಿತದಲ್ಲಿ ಮಾತ್ರ ನಡೆಯುತ್ತವೆ ಎಂದಿದೆ.

 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X