Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಮೀಕ್ಷೆಯಿಂದ ಫಲಾನುಭವಿಗಳಿಗೆ...

ಸಮೀಕ್ಷೆಯಿಂದ ಫಲಾನುಭವಿಗಳಿಗೆ ಅನ್ಯಾಯವಾದಲ್ಲಿ ಅಧಿಕಾರಿಗಳ ತಲೆತಂಡ: ಶಾಸಕ ಜೀವರಾಜ್ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ7 Jan 2017 3:48 PM IST
share

ಎನ್.ಆರ್.ಪುರ, ಜ.7: ನಿವೇಶನ ನೀಡುವ ಸಮೀಕ್ಷೆಯಿಂದ ಫಲಾನುಭವಿಗಳಿಗೆ ಅನ್ಯಾಯವಾದಲ್ಲಿ ಅಂತಹ ಅಧಿಕಾರಿಗಳ ತಲೆತಂಡ ಖಚಿತ ಎಂದು ಶಾಸಕ ಡಿ.ಎನ್.ಜೀವರಾಜ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಅವರು ಪಟ್ಟಣದ ಅಂಬೇಡ್ಕರ್ ಭವನದಲ್ಲಿ ನಡೆದ ಆಶ್ರಯ ನಿವೇಶನ ಅರ್ಜಿಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈ ಹಿಂದೆ ಯಾರೂ ಕೂಡ ಈ ರೀತಿ ಫಲಾನುಭವಿಗಳ ಸಮ್ಮುಖದಲ್ಲಿ, ಪ.ಪಂ.ನ ಎಲ್ಲ ಪಕ್ಷಗಳ ಸದಸ್ಯರ ಜತೆ ಆಶ್ರಯ ನಿವೇಶನ ಅರ್ಜಿಗಳ ಪರಿಶೀಲನೆ ನಡೆಸಿಲ್ಲ. ಅರ್ಹ ಬಡ ಫಲಾನುಭವಿಗಳಿಗೆ ಸೂರೊದಗಿಸುವ ಉದ್ದೇಶವನ್ನು ಹೊಂದಲಾಗಿದೆ. ಈ ಆಯ್ಕೆಯಿಂದ ಯಾರೂ ಅರ್ಹ ಫಲಾನುಭವಿಗಳು ವಂಚಿತರಾಗಬಾರದು ಎಂಬುವುದೇ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.

ಸಭೆಯಲ್ಲಿ ಆಶ್ರಯ ನಿವೇಶನಕ್ಕಾಗಿ ಬಂದಂತಹ ಅರ್ಜಿಗಳನ್ನು ಪರಿಶೀಲಿಸಿದ ಶಾಸಕರು ಅರ್ಜಿಗಳಲ್ಲಿ ಅತ್ತೆ ಮನೆ ವಾಸ ಎಂದು ನಮೂದಿಸಲಾಗಿದೆ. ಅತ್ತೆ ಮನೆ ಎಂದರೆ ಗಂಡನ ಮನೆಯೇ ಆಗುತ್ತದೆ. ಈ ರೀತಿ ಸಮೀಕ್ಷೆ ಮಾಡಿದ ನೋಡೆಲ್ ಅಧಿಕಾರಿ ಮನಸ್ಥಿತಿ ಏನೆಂಬುವುದು ಅರ್ಥವಾಗುತ್ತಿಲ್ಲ. ಅಥವಾ ಅವರಿಂದ ಹಣ ಪಡೆದಿದ್ದೀರಾ? ಏಕೆ ಈ ರೀತಿ ನಮೂದಿಸಿದ್ದೀರಾ ಎಂದು ನೋಡೆಲ್ ಅಧಿಕಾರಿ ಕೃಷ್ಣಪ್ಪರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಅರ್ಹ ಫಲಾನುಭವಿಗಳಿಗೆ ಸೂರೊದಗಿಸುವ ನಮ್ಮ ಕನಸ್ಸಿಗೆ ನೀರೆರೆಚದಿರಿ. ನಮ್ಮ ಮನಸ್ಸಿನಲ್ಲಿ ಸೂರೊದಗಿಸುವಲ್ಲಿ ಯಾವುದೇ ರಾಜಕಾರಣ ಇಟ್ಟುಕೊಂಡಿಲ್ಲ. ಸಮೀಕ್ಷೆ ಮಾಡುವಾಗ ನಿಗಾ ವಹಿಸಬೇಕು ಎಂದರು.

ಒಟ್ಟು 160 ಆಶ್ರಯ ನಿವೇಶನಗಳನ್ನು ಹಂಚಲು ನಮಗೆ ಅವಕಾಶವಿದೆ. ಇದಕ್ಕಾಗಿ ಸಾವಿರಾರು ಅರ್ಜಿಗಳು ಬರುತ್ತವೆ. ನಾವು ಅರ್ಜಿಗಳನ್ನು ಹೆಚ್ಚಿಸಿಕೊಳ್ಳುವ ಬದಲು ನಿವೇಶನಗಳಿಗೆ ಅನುಗುಣವಾಗಿ ಫಲಾನುಭವಿಗಳನ್ನು ಆಯ್ಕೆ ಮಾಡಬೇಕಾಗಿದೆ. ಹೆಚ್ಚು ಅರ್ಜಿಗಳು ಬಂದಲ್ಲಿ ಫಲಾನುಭವಿಗಳನ್ನು ಚೀಟಿ ಎತ್ತುವ ಮೂಲಕ ಆಯ್ಕೆ ಮಾಡಲಾಗುವುದು. ಉಳಿದ ಅರ್ಜಿಗಳಿಗೆ ಮುಂದಿನ ಆಶ್ರಯ ನಿವೇಶನ ಹಂಚಿಕೆ ಸಂದರ್ಭದಲ್ಲಿ ಆದ್ಯತೆ ನೀಡಲಾಗುವುದು. ಯಾವುದೇ ಗೋಮಾಳ ಜಾಗವನ್ನು ಪ.ಪಂ. ಅಥವಾ ತಾ.ಪಂ., ಗ್ರಾಪಂಗಳಿಗೆ ನಿವೇಶನಕ್ಕಾಗಿ ನೀಡಲು ಏನು ಕ್ರಮ ಕೈಗೊಳ್ಳಬೇಕೆಂದು ಸಭೆಯಲ್ಲಿ ಹಾಜರಿದ್ದ ಕಂದಾಯ ನಿರೀಕ್ಷಕ ಶ್ಯಾಮ್‍ ನಾಯ್ಕರನ್ನು ಪ್ರಶ್ನಿಸಿದರು.

ಕೆಲವು ಅರ್ಜಿದಾರರನ್ನು ಚರ್ಚಿಸಿದ ಶಾಸಕರು ಕೆಲ ಅರ್ಜಿದಾರರು ಆಶ್ರಯ ಮನೆಗಳಲ್ಲಿ ಬಾಡಿಗೆಗೆ ಇರುವುದಾಗಿ ಅವರು ಸಭೆಗೆ ಮಾಹಿತಿ ನೀಡಿದರು.  

ಈ ಸಂದರ್ಭದಲ್ಲಿ ಆಶ್ರಯ ವಸತಿ ನೋಡೆಲ್ ಅಧಿಕಾರಿ ಬಿ.ಎಚ್.ಷಡಕ್ಷರಿ, ಪ.ಪಂ. ಅಧ್ಯಕ್ಷ ಆರ್.ರಾಜಶೇಖರ್, ಉಪಾಧ್ಯಕ್ಷೆ ಸಾವಿತ್ರಿ, ಸದಸ್ಯರಾದ ಲಕ್ಷ್ಮಣ್‌ ಶೆಟ್ಟಿ, ಪಿ.ಆರ್.ಸುಕುಮಾರ್, ನಾಗರತ್ನಾ, ಆಶಾ ಶ್ರೀನಾಥ್, ಸಮೀರಾ ನಯೀಂ, ಅಂಜುಂ, ಆಶ್ರಯ ಸಮಿತಿ ಸದಸ್ಯ ಕೆ.ಎ.ಅಬೂಬಕರ್, ಬಿಜೆಪಿ ರಾಜ್ಯ ಅಲ್ಪ ಸಂಖ್ಯಾತ ಮೋರ್ಚಾ ಕಾರ್ಯದರ್ಶಿ ಪಿ.ಜೆ.ಆ್ಯಂಟನಿ,, ರಾಜ್ಯ ಯುವ ಮೋರ್ಚಾದ ಬಿ.ಎಸ್.ಆಶೀಶ್‌ಕುಮಾರ್, ತಾಲ್ಲೂಕು ಬಿಜೆಪಿ ಅಧ್ಯಕ್ಷ ಎಸ್.ಗೋಪಾಲ್, ನಗರ ಘಟಕದ ಅಧ್ಯಕ್ಷ ಜಯರಾಂ, ಪ.ಪಂ. ಮಾಜಿ ಉಪಾಧ್ಯಕ್ಷ ಸುರಭಿ ರಾಜೇಂದ್ರ, ಅಲ್ಪ ಸಂಖ್ಯಾತ ಘಟಕದ ತಾಲೂಕು ಕಾರ್ಯದರ್ಶಿ ಸೈಯದ್‌ ಫರ್ವೀಝ್, ಎಂ.ಪಿ.ಸನ್ನಿ, ಮುಖ್ಯಾಧಿಕಾರಿ ಕುರಿಯ ಕೋಸ್ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X