Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುಳ್ಯ : ಕರ್ತವ್ಯನಿರತ ವೈದ್ಯರ ಹಲ್ಲೆ...

ಸುಳ್ಯ : ಕರ್ತವ್ಯನಿರತ ವೈದ್ಯರ ಹಲ್ಲೆ ಖಂಡಿಸಿ ಐಎಂಎ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ7 Jan 2017 6:56 PM IST
share
ಸುಳ್ಯ : ಕರ್ತವ್ಯನಿರತ ವೈದ್ಯರ ಹಲ್ಲೆ ಖಂಡಿಸಿ ಐಎಂಎ ಪ್ರತಿಭಟನೆ

ಸುಳ್ಯ, ಜ.7 : ಹಾಸನ ಹಾಗೂ ಶಿರಸಿಯಲ್ಲಿ ರೋಗಿಗಳು ಕರ್ತವ್ಯ ನಿರತ ವೈದ್ಯರ ಮೇಲೆ ನಡೆಸಿರುವ ಹಲ್ಲೆಯನ್ನು ಖಂಡಿಸಿ ಐಎಂಎ ಸುಳ್ಯ ಘಟಕದ ವತಿಯಿಂದ ಸುಳ್ಯ ತಾಲೂಕು ಕಚೇರಿ ಎದುರು ನಡೆದ ಪ್ರತಿಭಟನೆ ನಡೆಯಿತು.

ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತ ನಿರ್ದೇಶಕ ಡಾ.ಕೆ.ವಿ.ಚಿದಾನಂದ ಮಾತನಾಡಿ, ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ, ದೌರ್ಜನ್ಯವನ್ನು ರೋಗಿಗಳು ನಡೆಸಿದರೆ ವೈದ್ಯರು ಹಳ್ಳಿಗಳಿಗೆ ಹೋಗಿ ಸೇವೆ ಮಾಡುವುದು ಹೇಗೆ ಎಂದು ಪ್ರಶ್ನಿಸಿದರು.

ವೈದ್ಯರು ಹಳ್ಳಿಗಳಲ್ಲಿ ಸೇವೆ ಮಾಡಬೇಕೆಂದು ಸರಕಾರವೇ ಆದೇಶ ಮಾಡುತ್ತದೆ. ಆದರೆ ರೋಗಿಗಳು ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ ನಡೆಸಿ ಅವರ ಆತ್ಮಸ್ಥೈರ್ಯವನ್ನು ಕುಂದಿಸುತ್ತಾರಾದರೆ ಕರ್ತವ್ಯ ಮಾಡುವುದು ಕಷ್ಟ ಸಾಧ್ಯವಾದೀತು. ಆದ್ದರಿಂದ ಹಾಸನದಲ್ಲಿ ವೈದ್ಯರ ಮೇಲೆ ಹಲ್ಲೆ ನಡೆಸಿದ ರೋಗಿಗಳು ಹಾಗೂ ಶಿರಸಿಯಲ್ಲಿ ಸಂಸದ ಅನಂತ ಕುಮಾರ್ ಹೆಗಡೆಯವರು ಹಲ್ಲೆ ನಡೆಸಿದ ಕ್ರಮವನ್ನು ನಮ್ಮ ಸಂಘವು ಖಂಡಿಸುತ್ತದೆ ಹಾಗು ಅವರ ವಿರುದ್ಧ ಕ್ರಮ ಜರುಗಿಸಬೇಕಾಗಿದೆ ಎಂದು ಅವರು ಹೇಳಿದರು.

ಬಳಿಕ ಉಪತಹಶೀಲ್ದಾರ್ ರಾಮಣ್ಣ ನಾಯ್ಕಾರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಐಎಂಎ ಅಧ್ಯಕ್ಷೆ ಡಾ.ಸಾಯಿಗೀತಾ ಜ್ಞಾನೇಶ್, ಕಾರ್ಯದರ್ಶಿ ಡಾ.ಗೀತಾ ದೊಪ್ಪ, ಕೋಶಾಧಿಕಾರಿ ಡಾ.ನವ್ಯಾ, ವೈದ್ಯರುಗಳಾದ ಡಾ.ಕರುಣಾಕರ, ಡಾ.ಶ್ರೀ ಕೃಷ್ಣ ಭಟ್, ಡಾ.ರಾಜಾರಾಂ, ಡಾ.ವೀಣಾ, ಡಾ.ಗಣೇಶ್ ಭಟ್, ಡಾ.ರವಿಕಾಂತ್, ಡಾ.ರಂಗಯ್ಯ, ಡಾ.ಉಮಾಶಂಕರ ಬೋರ್ಕರ್, ಡಾ.ಸುಬ್ರಹ್ಮಣ್ಯ, ಡಾ.ಡಿ.ವಿ.ಲೀಲಾಧರ್, ಡಾ.ಹಿಮಕರ, ಡಾ.ರಾಮಚಂದ್ರ ಭಟ್ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X